ಗಂಗಾವತಿಯ ಮೂವ್ವರು ಯುವಕರ ದುರ್ಮರಣ ರೈಲು ಹರಿದು ಸಾವನ್ನಪ್ಪಿದ ಯುವಕರು,

19/07/2024 11:05 AM Total Views: 95249

Gouse Dafedar

 

 

ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ

 

Read Our Photo Story
ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ವಾಟ್ಸಾಪ್ ಗ್ರೂಪ್ ನ್ನು ಸೇರಿರಿ

 

ಗಂಗಾವತಿಯ ಮೂವ್ವರು ಯುವಕರ ದುರ್ಮರಣ ರೈಲು ಹರಿದು ಸಾವನ್ನಪ್ಪಿದ ಯುವಕರು,

ಕುಡಿದ ಮತ್ತಿನಲ್ಲಿ ರೈಲ್ವೇ ಟ್ರ್ಯಾಕ್‌ ಮೇಲೆ ಮಲಗಿದ್ದ ಮೂವರು ಯುವಕರು, 

Advertisement Image

ರೈಲು ಹರಿದ ಪರಿಣಾಮ ಮೂವರು ಸ್ಥಳದಲ್ಲೇ ಸಾವು,

 

ಗಂಗಾವತಿ :  ರೈಲ್ವೇ ಟ್ರ್ಯಾಕ್‌ ಮೇಲೆ ಕುಡಿದ ಮತ್ತಿನಲ್ಲಿ ಮಲಗಿದ್ದ ಮೂವರು ಯುವಕರ ಮೇಲೆ ರೈಲು ಹರಿದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.


ಮೃತರನ್ನು ಮೌನೇಶ್‌ (೨೩), ಸುನೀಲ್‌ (೨೩) , ವೆಂಕಟ ಭೀಮಾನಾಯ್ಕ್‌ (೨೦) ಎಂದು ಗುರುತಿಸಲಾಗಿದೆ.

ಹುಬ್ಬಳ್ಳಿಯಿಂದ ಸಿಂಧೂನೂರಿಗೆ ತೆರಳುತ್ತಿದ್ದ ರೈಲು ಹರಿದು ಯುವಕರು ಸಾವನ್ನಪ್ಪಿದ್ದಾರೆ. ಗದಗ ರೈಲ್ವೆ ಸ್ಟೇಶನ್ ನಲ್ಲಿ ಪ್ರಕರಣ ದಾಖಲಾಗಿದೆ,

 

WhatsApp Icon
Subscribe My YouTube