ನಗರಸಭೆ ಸದಸ್ಯರುಗಳ ಅವಧಿ ವಿಸ್ತರಣೆಯ ಅರ್ಜಿಗಳನ್ನು ವಜಾ ಮಾಡಿದ ಸರ್ವೋಚ್ಚ ನ್ಯಾಯಾಲಯ : ಜಿಲ್ಲಾಧಿಕಾರಿಗಳಿಗೆ ಆಡಳಿತಾಧಿಕಾರಿಯಾಗಿ ನೇಮಿಸಿದ ಸರ್ಕಾರ.

07/11/2025 5:20 PM Total Views: 85639

Gouse Dafedar

 

ನಗರಸಭೆ ಸದಸ್ಯರುಗಳ ಅವಧಿ ವಿಸ್ತರಣೆಯ ಅರ್ಜಿಗಳನ್ನು ವಜಾ ಮಾಡಿದ ಸರ್ವೋಚ್ಚ ನ್ಯಾಯಾಲಯ : ಜಿಲ್ಲಾಧಿಕಾರಿಗಳಿಗೆ ಆಡಳಿತಾಧಿಕಾರಿಯಾಗಿ ನೇಮಿಸಿದ ಸರ್ಕಾರ

 

ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ

ಗಂಗಾವತಿ : ನಗರಸಭೆ ಸದಸ್ಯರುಗಳ ಕನಸಿಗೆ ನಿರೇರಿಚಿದ ಸರ್ವೋಚ್ಚ ನ್ಯಾಯಾಲಯ ಕರ್ನಾಟಕದ ಹಲವಾರು ನಗರಸಭೆ ಸದಸ್ಯರುಗಳು ಅವಧಿ ವಿಸ್ತರಣೆ ಕೋರಿ ಸಲ್ಲಿಸಿದ್ದ ಅರ್ಜಿಗಳನ್ನೂ ಏಕ ಕಾಲಕ್ಕೆ ವಜಾ ಮಾಡುವ ಮೂಲಕ ಗಂಗಾವತಿ ಸೇರಿದಂತೆ ಒಟ್ಟು 42 ನಗರಸಭೆ. 53 ಪುರಸಭೆ. ಹಾಗೂ 23 ಪಟ್ಟಣ ಪಂಚಾಯಿತಿಗಳಿಗೆ ಆಡಳಿತಾಧಿಕಾರಿಯನ್ನು ನೇಮಿಸುವಂತೆ 03/11/2025 ರಂದು ಸರ್ಕಾರಕ್ಕೆ ಸರ್ವೋಚ್ಚ ನ್ಯಾಯಾಲಯ ಆದೇಶಿಸಿದೆ 

Read Our Photo Story
ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ವಾಟ್ಸಾಪ್ ಗ್ರೂಪ್ ನ್ನು ಸೇರಿರಿ

ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ನಿನ್ನೆ ಕರ್ನಾಟಕ ಸರ್ಕಾರ ನಗರಸಭೆ.ಪುರಸಭೆ.ಪಟ್ಟಣ ಪಂಚಾಯಿತಿಗಳಿಗೆ ಜಿಲ್ಲಾಧಿಕಾರಿ ಮತ್ತು ಉಪ ವಿಭಾಗಾಧಿಕಾರಿಗಳಿಗೆ ಆಡಳಿತಾಧಿಕಾರಿಯಾಗಿ ನೇಮಿಸಿ ಆದೇಶ ಹೊರಡಿಸಿದೆ

ಪಬ್ಲಿಕ್ ಪವರ್ ನ್ಯೂಸ್ ಮೊನ್ನೆಯಷ್ಟೇ ಇದರ ಬಗ್ಗೆ ವರದಿ ಮಾಡಿತ್ತು

ನವಂಬರ್ 2 ಕ್ಕೆ ಗಂಗಾವತಿ ನಗರಸಭೆ ಸದಸ್ಯರುಗಳ ಅವಧಿ ಮುಕ್ತಾಯ.

Advertisement Image

 

 

 

 

WhatsApp Icon
Subscribe My YouTube