ನಗರ ಠಾಣೆಯ ಸ್ನೇಹಜೀವಿ ಎಂದೇ ಹೆಸರಾದ ಪ್ರಕಾಶ್ ಮಾಳಿ ಪಿ ಐ ಇವರನ್ನು ಮಸ್ಕಿ ವೃತ್ತಕ್ಕೆ ವರ್ಗಾವಣೆ ಮಾಡಿದ ಸರ್ಕಾರ.

07/01/2026 12:38 PM Total Views: 95096

Gouse Dafedar

 

ಗಂಗಾವತಿ : ನಗರ ಠಾಣೆಯ ಸ್ನೇಹಜೀವಿ ಎಂದೇ ಹೆಸರಾದ ಪ್ರಕಾಶ್ ಮಾಳಿ ಪಿ ಐ ಇವರನ್ನು ಮಸ್ಕಿ ವೃತ್ತಕ್ಕೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ

 

Read Our Photo Story
ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ವಾಟ್ಸಾಪ್ ಗ್ರೂಪ್ ನ್ನು ಸೇರಿರಿ

ಒಬ್ಬ ಪೊಲೀಸ್ ಪೇದೆ ಹತ್ತಿರ ಮಾತನಾಡಿಸಬೇಕೆಂದರೆ ಒಂದು ರೀತಿಯ ಭಯ ಇರುತ್ತಿತ್ತು ಸಾರ್ವಜನಿಕರಲ್ಲಿ ಏಕೆಂದರೆ ಅವರು ನಾನು ಪೊಲೀಸ್ ಎಂಬ ಅಹಂ ಅವರಲ್ಲಿ ಇರುತ್ತಿತ್ತು.

ಅಂತಹದರಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಹತ್ತಿರ ಹೋಗಿ ಮಾತನಾಡಿಸ ಬೇಕು ಅಂದರೆ ಸಾಧ್ಯವೇ ಇಲ್ಲದ ಮಾತು ಆದರೆ ಪ್ರಕಾಶ ಮಾಳಿ ಗಂಗಾವತಿಯಲ್ಲಿ ಸ್ನೇಹಜೀವಿಯಾಗಿ ಕೆಲಸ ಮಾಡಿದ್ದಾರೆ.

ಪ್ರಕಾಶ ಮಾಳಿ ಇವರು ತಮ್ಮ ಅಧಿಕಾರದ ಅವಧಿಯಲ್ಲಿ ಠಾಣೆಗೆ ಬರುವ ಪ್ರತಿಯೊಬ್ಬ ವ್ಯಕ್ತಿಯ ಸಮಸ್ಯೆಗಳನ್ನು ಆಲಿಸಿ ಅವರ ಕುಂದು ಕೊರತೆಗಳನ್ನು ಕೇಳಿ ಸಲಹೆಗಳನ್ನು ನೀಡುತ್ತಿದ್ದರು.

Advertisement Image

ಇಂದು ಅವರನ್ನು ಮಸ್ಕಿ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಿ ಕರ್ನಾಟಕ ಸರ್ಕಾರ ಆದೇಶಿಸಿದೇ ಮತ್ತು ಇವರು ತೊರೆದ ಸ್ಥಾನಕ್ಕೆ ಇನ್ನೂ ಬೇರೆ ಅಧಿಕಾರಿಯನ್ನು ನೇಮಿಸಿಲ್ಲ  ಮತ್ತು ಹಲವು ಪೊಲೀಸ್ ಅಧಿಕಾರಿಗಳನ್ನೂ ವರ್ಗಾವಣೆ ಮಾಡಿದ ವಿವರ ಕೆಳಗೆ ಇದೆ

ಕರ್ನಾಟಕ ಸರ್ಕಾರ (ಪೊಲೀಸ್‌ ಇಲಾಖೆ) ಆದೇಶ ಡೈರಕ್ಟರ್ ಜನರಲ್ ಮತ್ತು ಇನ್ಸ್‌ಪೆಕ್ಟರ್ ಜನರಲ್ ಆಫ್‌ ಪೊಲೀಸ್‌ರವರ ಕಾರ್ಯಾಲಯದ ಆದೇಶದನ್ವಯ ನಿನ್ನೆ ಮಂಗಳವಾರ 06/01/26  ದಿನಾಂಕದಂದು ನಡೆದ ಪೊಲೀಸ್ ಸಿಬ್ಬಂದಿ ಮಂಡಳಿ ಸಭೆಯ ನಿರ್ಣಯದಂತೆ ಈ
ಕೆಳಕಂಡ ಪೊಲೀಸ್ ಇನ್ಸ್‌ಪೆಕ್ಟರ್ (ಸಿವಿಲ್) ರವರುಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅವರುಗಳ ಹೆಸರಿನ
ಮುಂದೆ ನಮೂದಿಸಿರುವ ಸ್ಥಳಗಳಿಗೆ ಸ್ಥಳ ನಿಯುಕ್ತಿಗೊಳಿಸಿ ಆದೇಶಿಸಲಾಗಿದೆ.

WhatsApp Icon
Subscribe My YouTube