ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ   ಇ-ಆಸ್ತಿ ತಂತ್ರಾಶದ ಮೂಲಕ ಒಂದೇ ದಿನದಲ್ಲಿ ಫಾರಂ-3 ವಿತರಣೆ ಮಾಡಿದ ಶಾಸಕರು   ಗಂಗಾವತಿ: ಇ-ಆಸ್ತಿ ತಂತ್ರಾಶವನ್ನು ಸರಳೀಕರಣಗೊಳಿಸಿ ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಲು ಗಂಗಾವತಿ ನಗರಸಭೆಯಿಂದ ಪೌರಾಯುಕ್ತರಾದ ಆರ್ ವಿರುಪಾಕ್ಷಿ ಮೂರ್ತಿ ಅವರು ಸಾರ್ವಜನಿಕರಿಂದ ಆಸ್ತಿ ಕಣಜ ತಂತ್ರಾಂಶದಲ್ಲಿ ಅವಶ್ಯವಿರುವ ದಾಖಲೆಗಳ ಪ್ರತಿಗಳನ್ನು ಪಡೆದು ಅದೇ ದಿನದಂದು ಅರ್ಹ ಆಸ್ತಿಗಳಿಗೆ ನಮೂನೆ-3ನ್ನುContinue Reading

  ಲಂಚ ಪಡೆಯುತ್ತಿದ್ದ ತೋಟಗಾರಿಕಾ ಇಲಾಖೆಯ ಅಧಿಕಾರಿ ಲೋಕಾಯುಕ್ತ ಬಲೆಗೆತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ   ಗಂಗಾವತಿ: ತೋಟಗಾರಿಕಾ ಇಲಾಖೆಯ ವಿವಿಧ ಯೋಜನೆಗಳಿಗೆ ಸಲಕರಣೆಗಳನ್ನು ಪೂರೈಕೆ ಮಾಡಿದ ವ್ಯಾಪಾರಿ ಒಬ್ಬರಿಗೆ ಬಿಲ್ ಪಾವತಿ ಮಾಡಲು ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದ ತೋಟಗಾರಿಕೆಯ ಹಿರಿಯ ಸಹಾಯಕ ನಿರ್ದೇಶಕರೊಬ್ಬರು ಒಂದು ಲಕ್ಷ ರೂಪಾಯಿ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ Continue Reading

   ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ   ಮಾದಿಗ ಸಮಾಜದಿಂದ ನಗರಸಭೆ ಅಧ್ಯಕ್ಷರಿಗೆ ಸನ್ಮಾನ   ಗಂಗಾವತಿ : ಬೈಪಾಸ್ ರಸ್ತೆಯಲ್ಲಿ ಬರುವ ಮಾದಿಗ ಸಮುದಾಯದ ರುದ್ರಭೂಮಿಯಲ್ಲಿ ಗಿಡ ಕಂಟೆಗಳು ಬೆಳೆದು ಹಲವು ವರ್ಷಗಳೇ ಕಳೆದಿದ್ದವು, ಮಾದಿಗ ಸಮಾಜದಿಂದ ಹಲವು ಬಾರಿ ರುದ್ರಭೂಮಿಯಲ್ಲಿ ಬೆಳೆದಿರುವ ಗಿಡ ಜಾಲಿಯನ್ನು ಕಿತ್ತೊಗೆಯಲು ಸಾಕಷ್ಟು ಬಾರಿ ಮನವಿ ಕೂಡ ಮಾಡಲಾಗಿತ್ತು. ನೂತನ ಅಧ್ಯಕ್ಷರಾಗಿContinue Reading

  ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ   ⚠️🚫 ತುಂಗಭದ್ರಾ ಅಣೆಕಟ್ಟಿನಿಂದ ಎಚ್ಚರಿಕೆ ಸಂದೇಶ ಕಂಪ್ಲಿ ಸೇತುವೆ ಮತ್ತೆ ಮುಳುಗಡೆ ಸಾಧ್ಯತೆ…🚫⚠️   ಹೊಸಪೇಟೆ :   ತುಂಗಾ, ಭದ್ರಾ ಮತ್ತು ವರದಾ ನದಿಗಳ ಹೊರಹರಿವು ಮತ್ತು ಟಿಬಿ ಅಣೆಕಟ್ಟಿನ ಜಲಾನಯನ ಪ್ರದೇಶದಲ್ಲಿ ಅತೀ ಹೆಚ್ಚು ಮಳೆಯಾಗುತ್ತಿರುವುದನ್ನು ಪರಿಗಣಿಸಿ ತುಂಗಭದ್ರಾ ಅಣೆಕಟ್ಟೆಗೆ ಒಳಹರಿವು ಹೆಚ್ಚುತ್ತಿದ್ದು   ಇಂದು ಸಂಜೆ 5.00Continue Reading

 ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ ರಕ್ಷಣೆಗೆ ಹೋದ ಪೊಲೀಸರನ್ನೇ ಥಳಿಸಿದ ಗಾಂಜಾ ಗಮ್ಮತಿನ  ಪೊಕರಿಗಳು ಗಾಂಜಾ ಗಮ್ಮತ್ತಿನ್ನಲ್ಲಿ ಪೊಲೀಸರ ಮೇಲೆ ಹಲ್ಲೆ ಗಂಗಾವತಿ : ದಾಸನಾಳ ಗ್ರಾಮದ ಕೊಪ್ಪಳ ರಾಯಚೂರು ಹೆದ್ದಾರಿಯಲ್ಲಿ ಗಾಂಜಾ ಸೇವನೆ ಮಾಡಿ ಕೊಪ್ಪಳ ಕಡೆಯಿಂದ ವಿಲ್ಲಿಂಗ್ ಮಾಡುತ್ತಿದ್ದ ಯುವಕರನ್ನು ಕಂಡ ಪೊಲೀಸರು ಬುದ್ಧಿ ಹೇಳಲು ಹೋಗಿದ್ದೆ ಈ ದುರ್ಘಟನೆ ನಡೆದಿದೆ, ಗ್ರಾಮೀಣ ಠಾಣೆಯ ಪಿContinue Reading

  ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ ಅಕ್ರಮ ಮರಳು ದಂಧೆ : ರಾತ್ರಿ ಟಿಪ್ಪರ್ ಟ್ರ್ಯಾಕ್ಟರ್ ಶಬ್ಧಕ್ಕೆ ತತ್ತರಿಸಿದ ಅಕ್ಕಪಕ್ಕದ ಜನರು,   ಗಂಗಾವತಿ : ಕೊಪ್ಪಳ ರಾಯಚೂರು ರಸ್ತೆಯಲ್ಲಿ ಬರುವ ಸ್ಫೂರ್ತಿ ಹಾಸ್ಪಿಟಲ್ ಹಿಂಭಾಗದಲ್ಲಿ  ಟಿಪ್ಪರ ಮುಖಾಂತರ ರಾತ್ರಿ ಹೊತ್ತಿನಲ್ಲಿ ಅಕ್ರಮವಾಗಿ ಮರಳು ಗಣಿಗಾರಿಕೆ ನಡೆಸುತ್ತಿದ್ದು ಅಲ್ಲಿ ವಾಸಿಸುವ ಜನರಿಗೆ ಇದರಿಂದ ತುಂಬಾ ತೊಂದರೆ ಆಗುತ್ತಿದ್ದೆ ಹಾಗುContinue Reading

   ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ   ಅತ್ಯುತ್ತಮ ಕಂದಾಯ ಅಧಿಕಾರಗಳ ಪಟ್ಟಿಯಲ್ಲಿ ಖಡಕ್ ಅಧಿಕಾರಿ ಹೇಮಂತ್ ಕುಮಾರ್ ಸೇರಿದಂತೆ ಕುಷ್ಟಗಿ ತಹಶೀಲ್ದಾರರಿಗೂ ಪ್ರಶಸ್ತಿ,   ಬೆಂಗಳೂರು : ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಸಾರ್ವಜನಿಕರಿಗೆ ಅತ್ಯುತ್ತಮವಾಗಿ ಒದಗಿಸಿರುವ ಕಂದಾಯ ಅಧಿಕಾರಿಗಳ ಶ್ರೇಷ್ಠ ಸೇವೆಯನ್ನು ಗುರುತಿಸಿ ಜಿಲ್ಲಾಧಿಕಾರಿಗಳಿಗೆ, ಸಹಾಯಕ ಆಯುಕ್ತರುಗಳಿಗೆ, ತಹಶೀಲ್ದಾರ್ ಹಾಗು ಗ್ರಾಮ ಆಡಳಿತ ಅಧಿಕಾರಿಗಳಿಗೆ ಸರ್ಕಾರವುContinue Reading

  ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ   ಗಂಗಾವತಿ : ನಗರಸಭೆಯ ಅಧ್ಯಕ್ಷ ಸ್ಥಾನವನ್ನು ನಗರಸಭೆ ಸದಸ್ಯರಾದ ಮೌಲಾಸಾಬ್ ಇವರನ್ನು ಆಯ್ಕೆ ಮಾಡುವಲ್ಲಿ ತುಂಬಾ ಕಾಳಜಿವಹಿಸಿ ಕೊಟ್ಟ ಮಾತಿನಂತೆ ನಡೆದ ಗಾಲಿ ಜನಾರ್ದನ ರೆಡ್ಡಿಯವರನ್ನು ಇಂದು ಬೆಳಿಗ್ಗೆ ಮುಸ್ಲಿಂ ಸಮಾಜದ ಯುವ ಮುಖಂಡರಾದ ಸೈಯದ್ ಮೀರಾ ಇವರ ನೇತೃತ್ವದಲ್ಲಿ ಶಾಸಕರಿಗೆ ಸನ್ಮಾನಿಸಿ ಗೌರವಿಸಲಾಯಿತು, ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದContinue Reading

  ವೈದ್ಯರು ಬರೆಯುವ ಪ್ರಿಸ್ಕ್ರಿಪ್ಷನ್‌ ಯಾರಿಗೆ ತಾನೇ ಅರ್ಥವಾಗುತ್ತೆ ಹೇಳಿ, ಇಂಗ್ಲೀಷಿನಲ್ಲಿ ಗೀಚುವ ಈ ಅಕ್ಷರಗಳು ಮೆಡಿಕಲ್‌ ಶಾಪ್‌ ಅವರಿಗೆ ಬಿಟ್ಟು ಬೇರೆ ಯಾರಿಗೂ ಅರ್ಥವಾಗದು. ಸಾಮಾನ್ಯವಾಗಿ ಎಲ್ಲಾ ಡಾಕ್ಟರ್‌ಗಳು ಕೂಡಾ ಇಂಗ್ಲೀಷಿನಲ್ಲಿಯೇ ಪ್ರಿಸ್ಕ್ರಿಪ್ಷನ್‌ ಬರೆಯುತ್ತಾರೆ ಈ ಮಧ್ಯೆ ಇಲ್ಲೊಂದಷ್ಟು ಕನ್ನಡದ ವೈದ್ಯರು ಕನ್ನಡದ ಮೇಲಿನ ಪ್ರೀತಿಗಾಗಿ ಕನ್ನಡ ಭಾಷೆಯಲ್ಲಿಯೇ ಔಷಧ ಚೀಟಿಯನ್ನು ಬರೆಯಲು ಆರಂಭಿಸಿದ್ದಾರೆ. ಈ ಕುರಿತ ಒಂದಷ್ಟು ಫೋಟೋಗಳು ಸೋಷಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದ್ದು, ವೈದ್ಯರContinue Reading

   ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ   ಸತತ ಮಳೆಯಿಂದ ರಸ್ತೆಗಳು ಹಾನಿ ರಸ್ತೆ ಪಕ್ಕಕ್ಕೆ ಉರುಳಿದ ಪೊಲೀಸ್ ಇಲಾಖೆ ವಾಹನ   ಗಂಗಾವತಿ : ಸತತ ಮಳೆಯಿಂದಾಗಿ ರಸ್ತೆಗಳು ಹದಗೆಟ್ಟು ಚರಂಡಿಗಳ ಪಕ್ಕಕ್ಕೆ ಇರುವ ಮಣ್ಣು ಸಡಿಲ ಗೊಂಡು ಗಂಗಾವತಿಯ ಪೊಲೀಸ್ ಇಲಾಖೆಯ ಜೀಪ್ ಮಣ್ಣಿನಲ್ಲಿ ಸಿಲುಕಿರುವ ಘಟನೆ ಜರುಗಿದೆ,   ನಗರದ ಬಸ್ ಸ್ಟ್ಯಾಂಡ್ ರಸ್ತೆಯಲ್ಲಿContinue Reading