ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ   ಗಂಗಾವತಿ ತಾಲ್ಲೂಕು ಭೂ ನ್ಯಾಯಮಂಡಳಿಗೆ ಇಂದು ನಾಮನಿರ್ದೇಶನ ಸದಸ್ಯರ ಪದಗ್ರಹಣ   ಗಂಗಾವತಿ : ತಾಲೂಕ ಭೂ ನ್ಯಾಯ ಮಂಡಳಿಗೆ ರಾಜ್ಯ ಸರಕಾರದ ಆಧೀನ ಕಾರ್ಯದರ್ಶಿಗಳಿಂದ ಈ ಕೆಳಕಂಡ ಸದಸ್ಯರನ್ನು ನಾಮ ನಿರ್ದೇಶನ ಮಾಡಿ 22 ಜೂಲೈ ಸೋಮವಾರ ರಂದು ಆದೇಶ ಹೊರಡಿಸಿದ್ದಾರೆ,   ಇಂದು ದಿನಾಂಕ: 24-07-2024 ಬುಧವಾರContinue Reading

  ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ   ವಾಯುಭಾರ ಕುಸಿತ; ಮುಂದಿನ ನಾಲ್ಕೈದು ದಿನ ಭಾರೀ ಮಳೆ ಮುನ್ಸೂಚನೆ   ಬೆಂಗಳೂರು : ರಾಜ್ಯದಲ್ಲಿ ಎರಡು ವಾರಗಳಿಂದ ಮುಂಗಾರು ಮಳೆ ಆರ್ಭಟಿಸುತ್ತಿದೆ. ನದಿಗಳು ಉಕ್ಕಿ ಹರಿಯುತ್ತಿದ್ದು, ಎಲ್ಲಡೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ‌. ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯಲ್ಲಿ ಉಂಟಾದ ಹವಾಮಾನ ವೈಪರಿತ್ಯದಿಂದ ಕೇರಳ, ಕರ್ನಾಟಕ ಕರಾವಳಿಯಿಂದ ಮಹಾರಾಷ್ಟ್ರದವರೆಗೂ ಮೇಲುಬ್ಬರContinue Reading

  ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ   ಮಹಿಳೆಯರಿಗೆ ಮಂಗನ ಕಾಟ… ಅರಣ್ಯ ಇಲಾಖೆ ಚೆಲ್ಲಾಟ… ಗಂಗಾವತಿ : ನಗರದ ಚಲುವಾದಿ ವಾರ್ಡ್ ನಲ್ಲಿ ಕಳೆದ ಎರಡು ತಿಂಗಳುಗಳಿಂದ ಮಹಿಳೆಯರಿಗೆ ಬಹಿರ್ದೆಸೆಗೆ ( ಶೌಚಾಲಯಕ್ಕೆ) ಹೋಗಲು ಮಂಗನ ಕಾಟವಾಗಿದ್ದು ಇದರಿಂದ ಬೇಸೆತ್ತ ಮಹಿಳೆಯರು ಸಾಕಷ್ಟು ಬಾರಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿರುತ್ತಾರೆ, ಮಾಹಿತಿ ಬಂದ ಮೇಲೂ ಇದರ ಬಗ್ಗೆContinue Reading

   ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ     ಗಂಗಾವತಿಯ ಮೂವ್ವರು ಯುವಕರ ದುರ್ಮರಣ ರೈಲು ಹರಿದು ಸಾವನ್ನಪ್ಪಿದ ಯುವಕರು, ಕುಡಿದ ಮತ್ತಿನಲ್ಲಿ ರೈಲ್ವೇ ಟ್ರ್ಯಾಕ್‌ ಮೇಲೆ ಮಲಗಿದ್ದ ಮೂವರು ಯುವಕರು,  ರೈಲು ಹರಿದ ಪರಿಣಾಮ ಮೂವರು ಸ್ಥಳದಲ್ಲೇ ಸಾವು,   ಗಂಗಾವತಿ :  ರೈಲ್ವೇ ಟ್ರ್ಯಾಕ್‌ ಮೇಲೆ ಕುಡಿದ ಮತ್ತಿನಲ್ಲಿ ಮಲಗಿದ್ದ ಮೂವರು ಯುವಕರ ಮೇಲೆ ರೈಲುContinue Reading

   ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ   ನೇತ್ರ, ದಂತ, ಕ್ಯಾನ್ಸರ್ ನಂತಹ ಕಾಯಿಲೆಗಳಿಗೆ ಬೃಹತ್ ಉಚಿತ ಆರೋಗ್ಯ ಶಿಬಿರ ಮತ್ತು ಉಚಿತ ರಕ್ತದಾನ ಶಿಬಿರ,       ಗಂಗಾವತಿ: ಲಯನ್ಸ್ ಕ್ಲಬ್ ವಿಜಯನಗರ ಬೆಂಗಳೂರು, ವೈದೇಹಿ ಆಸ್ಪತ್ರೆ ಬೆಂಗಳೂರು, ಶ್ರೀಮತಿ ಎ. ಕನಕರತ್ನದೇವಿ ಚಾರಿಟೇಬಲ್ ಟ್ರಸ್ಟ್ (ರಿ) ಶ್ರೀರಾಮನಗರ, ಶ್ರೀ ಸ್ವಾಮಿ ವಿವೇಕಾನಂದ ಸೇವಾ ಸಂಘContinue Reading

   ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ   ನಗರಸಭೆ ಪೌರಾಯುಕ್ತರಿಗಲ್ಲದೆ ಕುಟುಂಬದವರ ಮೇಲು ಅವ್ಯಚ್ಚ ಶಬ್ದಗಳಿಂದ ನಿಂದನೆ :   ಸಂದೀಪ್ ಮೇಲೆ ಪ್ರಕರಣ ದಾಖಲು ಮಾಡಿ ನಗರಸಭೆ ಸಿಬ್ಬಂದಿ ಪೌರಕಾರ್ಮಿಕರಿಂದ ಪ್ರತಿಭಟನೆ   ಗಂಗಾವತಿ : ನಗರಸಭೆ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಇಡೀ ನಗರದ ಜವಾಬ್ದಾರಿ ಒಂದು ಕಡೆ ಇದ್ದರೆ ಮಾಜಿ ಅಧ್ಯಕ್ಷೆ ಮಾಲಾಶ್ರೀ ಇವರ ಪತಿಯ ಕಿರಿಕಿರಿContinue Reading

ಬೆಂಗಳೂರು : ಟೊಯೋಟಾ ರೂಮಿಯಾನ್ ಎಂಪಿವಿಯನ್ನು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಇದು ಮಾರುತಿ ಸುಜುಕಿ ಎರ್ಟಿಗಾದ ರೀ-ಬ್ಯಾಡ್ಜ್ ಮಾದರಿಯಾಗಿದ್ದು, ವಿನ್ಯಾಸದ ದೃಷ್ಟಿಯಿಂದಲೂ ಅತ್ಯುತ್ತಮವಾಗಿದೆ. ಈ ಕಾರಿನಲ್ಲಿ 7 ಜನರು ಸುಲಭವಾಗಿ ಪ್ರಯಾಣಿಸಲು ಸಾಧ್ಯವಾಗುವುದರಿಂದ ಹಲವಾರು ಕುಟುಂಬಗಳ ನೆಚ್ಚಿನ ವಾಹನವಾಗಿ ಗುರ್ತಿಸಿಕೊಂಡಿದೆ. ಸದ್ಯ ಬೆಂಗಳೂರಿನಲ್ಲಿ ಈ ಕಾರಿನ ಬೆಲೆಯು ರೂ.13.03 ಲಕ್ಷದಿಂದ ಆರಂಭವಾಗಿ ರೂ.14.20 ಲಕ್ಷ ಆನ್-ರೋಡ್ ಬೆಲೆಯನ್ನು ಹೊಂದಿದೆ. ಟೊಯೊಟಾ ರೂಮಿಯನ್ ಎಂಪಿವಿಗೆ ಕಿಯಾ ಕ್ಯಾರೆನ್ಸ್ ಹಾಗೂContinue Reading

ವಾಹನಗಳಿಗೆ ಹೈಬೀಮ್ ಹೆಡ್‍ಲೈಟ್ ಬಳಕೆ : 239 ಪ್ರಕರಣ ದಾಖಲು ಬೆಂಗಳೂರು | ವಾಹನಗಳಿಗೆ ಹೈಬೀಮ್ ಹೆಡ್‍ಲೈಟ್ ಬಳಕೆ : 239 ಪ್ರಕರಣ ದಾಖಲು ವಾರ್ತಾಭಾರತಿ Update: 2024-07-02 15:47 GMT ಸಾಂದರ್ಭಿಕ ಚಿತ್ರತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ ಬೆಂಗಳೂರು : ಅನಗತ್ಯವಾಗಿ ಹೈ ಬೀಮ್ ಹೆಡ್‍ಲೈಟ್ ಉಪಯೋಗಿಸುತ್ತಿದ್ದ ವಾಹನ ಚಾಲಕರ ವಿರುದ್ಧ ವಿಶೇಷ ಕಾರ್ಯಾಚರಣೆ ಕೈಗೊಂಡ ಬೆಂಗಳೂರುContinue Reading

 ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ ರಾಯಚೂರು: ರಾಯಚೂರು ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ನಿತೀಶ ಕೆ. ಅವರನ್ನು ನಿಯೋಜಿಸಲಾಗಿದೆ. ರಾಜ್ಯ ಸರ್ಕಾರದ ಹಣಕಾಸು ವಿಭಾಗದ ಜಂಟಿ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದ ಇವರನ್ನ ತಕ್ಷಣಕ್ಕೆ ಕರ್ತವ್ಯಕ್ಕೆ ಹಾಜರಾಗುವಂತೆ ಆದೇಶಿಸಲಾಗಿದೆ. ಇನ್ನೂ ರಾಯಚೂರು ಜಿಲ್ಲಾಧಿಕಾರಿಯಾಗಿದ್ದ ಚಂದ್ರಶೇಖರ ಎಲ್. ನಾಯಕ ಅವರನ್ನು ಸರ್ಕಾರದ ಆದಾಯ ತೆರಿಗೆ ಇಲಾಖೆಯ ಹೆಚ್ಚುವರಿ ಅಯುಕ್ತ ಹುದ್ದೆಗೆ ನಿಯೋಜಿಸಲಾಗಿದೆ Click HereContinue Reading

ಹೆಂಡತಿ, ಗಂಡನ ಈ ಭಾಗ ಮುಟ್ಟಲೇಬೇಕಂತೆ; ಸುಖ ಜೊತೆಗೆ, ಪ್ರೀತಿನೂ ಹೆಚ್ಚುತ್ತಂತೆ!  ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ ಆಚಾರ್ಯ ಚಾಣಕ್ಯ ಅವರು ಪತಿ-ಪತ್ನಿಯರ ಬಾಂಧವ್ಯ ಬಹಳ ಶ್ರೇಷ್ಠವಾದುದು ಎಂದು ಒತ್ತಿ ಹೇಳಿದ್ದಾರೆ. ಚಾಣಕ್ಯನ ನೀತಿಶಾಸ್ತ್ರದ ಪ್ರಕಾರ, ಮದುವೆಯ ನಂತರ ಪ್ರತಿಯೊಬ್ಬ ಮಹಿಳೆ ಯಾವಾಗಲೂ ತನ್ನ ಗಂಡನ ಈ ವಿಶೇಷ ಭಾಗವನ್ನು ಸ್ಪರ್ಶಿಸಬೇಕು. ಏಕೆಂದರೆ ಇದರಿಂದ ಸಂಸಾರ ಸುಖಮಯವಾಗಿರುತ್ತದೆ ಎಂದುContinue Reading