ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ   ನಗರಸಭೆ ಪೌರಾಯುಕ್ತರಿಗಲ್ಲದೆ ಕುಟುಂಬದವರ ಮೇಲು ಅವ್ಯಚ್ಚ ಶಬ್ದಗಳಿಂದ ನಿಂದನೆ :   ಸಂದೀಪ್ ಮೇಲೆ ಪ್ರಕರಣ ದಾಖಲು ಮಾಡಿ ನಗರಸಭೆ ಸಿಬ್ಬಂದಿ ಪೌರಕಾರ್ಮಿಕರಿಂದ ಪ್ರತಿಭಟನೆ   ಗಂಗಾವತಿ : ನಗರಸಭೆ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಇಡೀ ನಗರದ ಜವಾಬ್ದಾರಿ ಒಂದು ಕಡೆ ಇದ್ದರೆ ಮಾಜಿ ಅಧ್ಯಕ್ಷೆ ಮಾಲಾಶ್ರೀ ಇವರ ಪತಿಯ ಕಿರಿಕಿರಿContinue Reading

ಬೆಂಗಳೂರು : ಟೊಯೋಟಾ ರೂಮಿಯಾನ್ ಎಂಪಿವಿಯನ್ನು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಇದು ಮಾರುತಿ ಸುಜುಕಿ ಎರ್ಟಿಗಾದ ರೀ-ಬ್ಯಾಡ್ಜ್ ಮಾದರಿಯಾಗಿದ್ದು, ವಿನ್ಯಾಸದ ದೃಷ್ಟಿಯಿಂದಲೂ ಅತ್ಯುತ್ತಮವಾಗಿದೆ. ಈ ಕಾರಿನಲ್ಲಿ 7 ಜನರು ಸುಲಭವಾಗಿ ಪ್ರಯಾಣಿಸಲು ಸಾಧ್ಯವಾಗುವುದರಿಂದ ಹಲವಾರು ಕುಟುಂಬಗಳ ನೆಚ್ಚಿನ ವಾಹನವಾಗಿ ಗುರ್ತಿಸಿಕೊಂಡಿದೆ. ಸದ್ಯ ಬೆಂಗಳೂರಿನಲ್ಲಿ ಈ ಕಾರಿನ ಬೆಲೆಯು ರೂ.13.03 ಲಕ್ಷದಿಂದ ಆರಂಭವಾಗಿ ರೂ.14.20 ಲಕ್ಷ ಆನ್-ರೋಡ್ ಬೆಲೆಯನ್ನು ಹೊಂದಿದೆ. ಟೊಯೊಟಾ ರೂಮಿಯನ್ ಎಂಪಿವಿಗೆ ಕಿಯಾ ಕ್ಯಾರೆನ್ಸ್ ಹಾಗೂContinue Reading

ವಾಹನಗಳಿಗೆ ಹೈಬೀಮ್ ಹೆಡ್‍ಲೈಟ್ ಬಳಕೆ : 239 ಪ್ರಕರಣ ದಾಖಲು ಬೆಂಗಳೂರು | ವಾಹನಗಳಿಗೆ ಹೈಬೀಮ್ ಹೆಡ್‍ಲೈಟ್ ಬಳಕೆ : 239 ಪ್ರಕರಣ ದಾಖಲು ವಾರ್ತಾಭಾರತಿ Update: 2024-07-02 15:47 GMT ಸಾಂದರ್ಭಿಕ ಚಿತ್ರತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ ಬೆಂಗಳೂರು : ಅನಗತ್ಯವಾಗಿ ಹೈ ಬೀಮ್ ಹೆಡ್‍ಲೈಟ್ ಉಪಯೋಗಿಸುತ್ತಿದ್ದ ವಾಹನ ಚಾಲಕರ ವಿರುದ್ಧ ವಿಶೇಷ ಕಾರ್ಯಾಚರಣೆ ಕೈಗೊಂಡ ಬೆಂಗಳೂರುContinue Reading

 ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ ರಾಯಚೂರು: ರಾಯಚೂರು ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ನಿತೀಶ ಕೆ. ಅವರನ್ನು ನಿಯೋಜಿಸಲಾಗಿದೆ. ರಾಜ್ಯ ಸರ್ಕಾರದ ಹಣಕಾಸು ವಿಭಾಗದ ಜಂಟಿ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದ ಇವರನ್ನ ತಕ್ಷಣಕ್ಕೆ ಕರ್ತವ್ಯಕ್ಕೆ ಹಾಜರಾಗುವಂತೆ ಆದೇಶಿಸಲಾಗಿದೆ. ಇನ್ನೂ ರಾಯಚೂರು ಜಿಲ್ಲಾಧಿಕಾರಿಯಾಗಿದ್ದ ಚಂದ್ರಶೇಖರ ಎಲ್. ನಾಯಕ ಅವರನ್ನು ಸರ್ಕಾರದ ಆದಾಯ ತೆರಿಗೆ ಇಲಾಖೆಯ ಹೆಚ್ಚುವರಿ ಅಯುಕ್ತ ಹುದ್ದೆಗೆ ನಿಯೋಜಿಸಲಾಗಿದೆ Click HereContinue Reading

ಹೆಂಡತಿ, ಗಂಡನ ಈ ಭಾಗ ಮುಟ್ಟಲೇಬೇಕಂತೆ; ಸುಖ ಜೊತೆಗೆ, ಪ್ರೀತಿನೂ ಹೆಚ್ಚುತ್ತಂತೆ!  ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ ಆಚಾರ್ಯ ಚಾಣಕ್ಯ ಅವರು ಪತಿ-ಪತ್ನಿಯರ ಬಾಂಧವ್ಯ ಬಹಳ ಶ್ರೇಷ್ಠವಾದುದು ಎಂದು ಒತ್ತಿ ಹೇಳಿದ್ದಾರೆ. ಚಾಣಕ್ಯನ ನೀತಿಶಾಸ್ತ್ರದ ಪ್ರಕಾರ, ಮದುವೆಯ ನಂತರ ಪ್ರತಿಯೊಬ್ಬ ಮಹಿಳೆ ಯಾವಾಗಲೂ ತನ್ನ ಗಂಡನ ಈ ವಿಶೇಷ ಭಾಗವನ್ನು ಸ್ಪರ್ಶಿಸಬೇಕು. ಏಕೆಂದರೆ ಇದರಿಂದ ಸಂಸಾರ ಸುಖಮಯವಾಗಿರುತ್ತದೆ ಎಂದುContinue Reading

ವಾಲ್ಮೀಕಿ ನಿಗಮ ಹಗರಣದ ತನಿಖೆ ಚುರುಕು: ಕಾಂಗ್ರೆಸ್​​ನ ಇಬ್ಬರು ಶಾಸಕರಿಗೆ ಕುತ್ತು   ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ ಬೆಂಗಳೂರು : ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾದ ಹಗರಣದ ತನಿಖೆ ಚುರುಕುಗೊಂಡಿದೆ. ಒಂದು ಕಡೆ ಎಸ್ಐಟಿ ತನಿಖೆ ನಡೆಸುತ್ತಿದ್ದರೆ ಮತ್ತೊಂದು ಕಡೆ ಸಿಬಿಐ ಕೂಡ ಚಾರ್ಜ್ ತೆಗೆದುಕೊಂಡು ತನಿಖೆ ಕೈಗೆತ್ತಿಕೊಂಡಿತ್ತು. ಈಗಾಗಲೇ ಎಸ್ಐಟಿ ಅಧಿಕಾರಿಗಳು ಹಲವರನ್ನ ಬಂಧಿಸಿ ವಿಚಾರಣೆContinue Reading

ಇಂದಿನ ಚಿನ್ನ ಬೆಳ್ಳಿಯ ದರ ಎಷ್ಟು ಗೊತ್ತೆ..! ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ ನಮಸ್ಕಾರ ಸ್ನೇಹಿತರೆ ನಮ್ಮ ಮಾಧ್ಯಮದ ಈ ಹೊಸ ಪೋಸ್ಟಿಗೆ ತಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ ಈ ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸುವ ವಿಷಯವೇನೆಂದರೆ ಇವತ್ತು ಚಿನ್ನದ ಮೇಲೆ ಬಾರಿ ಪ್ರಮಾಣದ ಬೆಲೆಯಲ್ಲಿ ಇಳಿಕೆಯಾಗಿದೆ. ಚಿನ್ನದ ಬೆಲೆ ಮತ್ತು ಬೆಳ್ಳಿ ಬೆಲೆ ಸತತವಾಗಿ ಕುಸಿತ ಕಾಣುತ್ತಾ ಬರುತ್ತಿದೆ.Continue Reading

  ಬೆಂಗಳೂರು: ಸಾರ್ವಜನಿಕ ಹಾಗೂ ಆಡಳಿತಾತ್ಮಕ ದೃಷ್ಟಿಯಿಂದ ರಾಜ್ಯ ಸರ್ಕಾರ 14 ಕೆಎಎಸ್ ಅಧಿಕಾರಿಗಳ (KAS Officers) ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಗುರುವಾರ ಈ ಬಗ್ಗೆ ಅದಿಸೂಚನೆ ಬಿಡುಗಡೆ ಮಾಡಿದ್ದು, ತಕ್ಷಣವೇ ಜಾರಿ ಬರುವಂತೆ ವರ್ಗಾವಣೆ ಹಾಗೂ ನಿಯುಕ್ತಿಗೊಳಿಸಿ ಸರ್ಕಾರದ ಅದೀನ ಕಾರ್ಯದರ್ಶಿ ಉಮಾದೇವಿ  ಸೂಚನೆ ನೀಡಿದ್ದಾರೆ. ಯಾವ ಅಧಿಕಾರಿಗಳು ಯಾವ ಇಲಾಖೆಗೆ ವರ್ಗಾವಣೆಯಾಗಿದ್ದಾರೆ ಎಂಬ ಮಾಹಿತಿ ಇಲ್ಲಿದೆ.ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್Continue Reading