ನಗರಸಭೆ ಪೌರಾಯುಕ್ತರಿಗಲ್ಲದೆ ಕುಟುಂಬದವರ ಮೇಲು ಅವ್ಯಚ್ಚ ಶಬ್ದಗಳಿಂದ ನಿಂದನೆ : ಸಂದೀಪ್ ಮೇಲೆ ಪ್ರಕರಣ ದಾಖಲು ಮಾಡಿ ನಗರಸಭೆ ಸಿಬ್ಬಂದಿ ಪೌರಕಾರ್ಮಿಕರಿಂದ ಪ್ರತಿಭಟನೆ,
ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ ನಗರಸಭೆ ಪೌರಾಯುಕ್ತರಿಗಲ್ಲದೆ ಕುಟುಂಬದವರ ಮೇಲು ಅವ್ಯಚ್ಚ ಶಬ್ದಗಳಿಂದ ನಿಂದನೆ : ಸಂದೀಪ್ ಮೇಲೆ ಪ್ರಕರಣ ದಾಖಲು ಮಾಡಿ ನಗರಸಭೆ ಸಿಬ್ಬಂದಿ ಪೌರಕಾರ್ಮಿಕರಿಂದ ಪ್ರತಿಭಟನೆ ಗಂಗಾವತಿ : ನಗರಸಭೆ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಇಡೀ ನಗರದ ಜವಾಬ್ದಾರಿ ಒಂದು ಕಡೆ ಇದ್ದರೆ ಮಾಜಿ ಅಧ್ಯಕ್ಷೆ ಮಾಲಾಶ್ರೀ ಇವರ ಪತಿಯ ಕಿರಿಕಿರಿContinue Reading