ಶಾಲೆಯ ಸಮಯದಲ್ಲಿ ಅತೀ ವೇಗವಾಗಿ ಚಲಿಸುತ್ತಿದ್ದ ಟ್ರ್ಯಾಕ್ಟರ್ ಸ್ವಲ್ಪರಲ್ಲೇ ಶಾಲಾ ಮಕ್ಕಳು ಬಚಾವ್ ಕಾರಿಗೆ ಡಿಕ್ಕಿ…ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ ಗಂಗಾವತಿ : ನಗರದ ಹಲವು ಕಡೆ ಹಗಲು ರಾತ್ರಿ ಎನ್ನದೆ ಅಕ್ರಮವಾಗಿ ಮರಂ, ಉಸುಗೂ, ಕಂಕರ್, ಡಸ್ಟ್, ಸಾಗಿಸುತ್ತಿದ್ದು ಇದು ಅಮಾಯಕರ ಜೀವ ತಗೆಯುವುದಂತೂ ಗ್ಯಾರಂಟಿ, ಬೆಳಿಗ್ಗೆ 8 ಗಂಟೆಯಿಂದ 10 ಗಂಟೆಯವರೆಗೆ ಮತ್ತು ಸಾಯಂಕಾಲContinue Reading

ಗಂಗಾವತಿ : ಇಂದು ದಿನಾಂಕ 12ನೇ ಜುಲೈ 2025ರಂದು ಯುವ ವಿಜ್ಞಾನಿ ಕುಮಾರಿ ನಸೀಮ್ ಕೌಸರ್ ಇವರನ್ನು ಹುಮಾ ಶಾಲೆ ಹಾಗೂ ಡಾ ಎ.ಪಿ.ಜೆ. ಅಬ್ದುಲ್ ಕಲಾಂ ಪ್ರೌಢಶಾಲೆ ವತಿಯಿಂದ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗ್ಗಿತ್ತು. ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ ಕುಮಾರಿ ನಸೀಮ್ ಕೌಸರ್ ರವರು ತನ್ನ ಪ್ರಾಥಮಿಕ ವಿದ್ಯಾಭ್ಯಾಸ ಹಾಗೂ ಕೇವಲ ಮೂರೇ ವರ್ಷದಲ್ಲಿ ಪಿ ಎಚ್ ಡಿContinue Reading

   ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ ಕೆಸರು ಓಟ ಶಾಲಾ ಮಕ್ಕಳಲ್ಲಿ ಕೃಷಿಯನ್ನು ಪರಿಚಯಿಸುತ್ತದೆ. ಕೆಸರು ಓಟ ಸ್ಪರ್ಧೆ ಆಗಿ ಮಾರ್ಪಟ್ಟಿದೆ: ನೇತ್ರಾಜ್ ಗುರುವಿನ್‌ಮಠ ಗಂಗಾವತಿ: ನಗರದ ಪ್ರತಿಷ್ಠಿತ ಶಾಲೆಯಾದ ಮಹಾನ ಕಿಡ್ಸ್ ಶಾಲೆಯಲ್ಲಿ ಕೆಸರು ಓಟ ಸ್ಪರ್ಧೆಯ (ಕ್ರೀಡೆ) ಕಾರ್ಯಕ್ರಮವನ್ನು ಶನಿವಾರದಂದು ಶಾಲೆಯ ಮಕ್ಕಳಿಂದ ಆಯೋಜಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ಒಂದನೇ ತರಗತಿಯಿಂದ ಹತ್ತನೇ ತರಗತಿವರೆಗಿನ ಮಕ್ಕಳು ಸಂತೋಷContinue Reading

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತವರು ಜಿಲ್ಲೆ ಬೆಳಗಾವಿಯಲ್ಲೇ 485 ಟನ್ ಅನ್ನಭಾಗ್ಯದ ಅಕ್ರಮ ದಾಸ್ತಾನು ಜಪ್ತಿ ರೈಸ್ ಮಿಲ್ ಸೀಜ್… ಬೆಳಗಾವಿ : ಬೆಳಗಾವಿ ಜಿಲ್ಲೆಯ ಕಾಗವಾಡ ತಾಲ್ಲೂಕಿನ ಲೋಕುರ ಗ್ರಾಮದಲ್ಲಿರುವ ಶ್ರೀ ಬನಶಂಕರಿ ಆಗ್ರೋ ಪ್ರೊಸೆಸಿಂಗ್ ಪ್ರೈ ಲಿ ಎಂಬ ಮಿಲ್ಲಿನಲ್ಲಿ ಶೇಖರಿಸಿ ಇಟ್ಟಿದ್ದ 485 ಟನ್ ಅನ್ನಭಾಗ್ಯ ಅಕ್ಕಿಯನ್ನು (ಅಂದಾಜು 1.10 ಕೋಟಿ ರೂಪಾಯಿಗಳು) ಆಹಾರ ಮತ್ತು ಸರಬರಾಜು ಇಲಾಖೆಯ ಸಹಾಯಕ ನಿರ್ದೇಶಕರಾದ ಅವಿನಾಶ್ ಎಂ ಬೆಲ್ಲದರವರContinue Reading

ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಟೈ, ಬೆಲ್ಟ್, ಐಡಿ ಕಾರ್ಡ್, ಪೋಟೊ ಉಚಿತ ವಿತರಣೆ  ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ ಗಂಗಾವತಿ: ತಾಲೂಕಿನ ವಡ್ಡರಹಟ್ಟಿ ಗ್ರಾಮ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಣಪ್ರೇಮಿ ದಾನಿಗಳ ನೆರವಿನಿಂದ ಹದಿನೈದು ಸಾವಿರ ರೂಪಾಯಿ ಮೌಲ್ಯದ ಟೈ, ಬೆಲ್ಟ್, ಐಡಿ ಕಾರ್ಡ್, ಮತ್ತು ಪೋಟೋಗಳನ್ನು ಉಚಿತವಾಗಿ ವಿದ್ಯಾರ್ಥಿ ಗಳಿಗೆ ವಿತರಿಸಿದ್ದಾರೆ. ಶಿಕ್ಷಕಿ ಸಂಧ್ಯಾ ಎ.ಎಸ್.Continue Reading

 ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ ಗಂಗಾವತಿ:ಜುಲೈ 8: ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ( SDPl ) ಪಕ್ಷದ ಜಿಲ್ಲಾ ಸಮಿತಿಯ ವಿಶೇಷ ಸಭೆಯ ಜಿಲ್ಲಾಧ್ಯಕ್ಷರಾದ ಸಲೀಂ ಮನಿಯಾರ್ ರವರ ಅಧ್ಯಕ್ಷತೆಯಲ್ಲಿ ರಾಜ್ಯ ಉಪಾಧ್ಯಕ್ಷರು ಹಾಗೂ ಜಿಲ್ಲಾ ಉಸ್ತುವಾರಿ ಅಬ್ದುಲ್ ಹನ್ನಾನ್, ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಚುನಾವಣೆ ಉಸ್ತುವಾರಿ ಅಫ್ಸರ್ ಕೊಡ್ಲಿಪೇಟೆ, ರಾಜ್ಯ ಕೋಶಾಧಿಕಾರಿ ಅಮ್ಜದ್Continue Reading

   ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ ಯೆಮೆನ್‌ನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಭಾರತದ ಕೇರಳ ಮೂಲದ 37 ವರ್ಷದ ನರ್ಸ್ ನಿಮಿಷಾ ಪ್ರಿಯಾ (Nimisha Priya) ಅವರನ್ನು ಜುಲೈ 16ರಂದು ಯೆಮೆನ್ ದೇಶದಲ್ಲಿ ಗಲ್ಲಿಗೇರಿಸಲಾಗುವುದು ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.   ಯೆಮೆನ್ ಪ್ರಜೆ ತಲಾಲ್ ಅಬ್ದೋ ಮೆಹ್ದಿ ಅವರನ್ನು ಕೊಲೆ ಮಾಡಿದ ಆರೋಪದ ಮೇಲೆ ಪ್ರಿಯಾContinue Reading

  ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ 21 ಎಕರೆ ಜಮೀನಿಗೆ ಏಳು ಜನ ಕೊಟ್ಟಿ ಫಲಾನುಭವಿಗಳು…! : ಸೂಕ್ತ ತನಿಖೆಗೆ ಆಗ್ರಹಿಸಿ ಕಂದಾಯ ಸಚಿವ ಕೃಷ್ಣ ಬೈರೇಗೌಡರಿಗೆ ಗಣೇಶ್ ಮಚ್ಚಿ ರಾಜ್ಯಾಧ್ಯಕ್ಷರು ಜನ ಜಾಗೃತಿ ಸಮಿತಿಯಿಂದ ದೂರು :   ಗಂಗಾವತಿ: ಕಂದಾಯ ಸಚಿವರಿಗೆ ಕೊಪ್ಪಳ ಉಪ ವಿಭಾಗ ಅಧಿಕಾರಿಗಳ ಮೇಲೆ ಹಾಗೂ ಗಂಗಾವತಿಯ ತಹಸಿಲ್ದಾರ್ ವಿರುದ್ಧ ಮತ್ತುContinue Reading

  ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ   ಇ-ಆಸ್ತಿ ತಂತ್ರಾಶದ ಮೂಲಕ ಒಂದೇ ದಿನದಲ್ಲಿ ಫಾರಂ-3 ವಿತರಣೆ ಮಾಡಿದ ಶಾಸಕರು   ಗಂಗಾವತಿ: ಇ-ಆಸ್ತಿ ತಂತ್ರಾಶವನ್ನು ಸರಳೀಕರಣಗೊಳಿಸಿ ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಲು ಗಂಗಾವತಿ ನಗರಸಭೆಯಿಂದ ಪೌರಾಯುಕ್ತರಾದ ಆರ್ ವಿರುಪಾಕ್ಷಿ ಮೂರ್ತಿ ಅವರು ಸಾರ್ವಜನಿಕರಿಂದ ಆಸ್ತಿ ಕಣಜ ತಂತ್ರಾಂಶದಲ್ಲಿ ಅವಶ್ಯವಿರುವ ದಾಖಲೆಗಳ ಪ್ರತಿಗಳನ್ನು ಪಡೆದು ಅದೇ ದಿನದಂದು ಅರ್ಹ ಆಸ್ತಿಗಳಿಗೆ ನಮೂನೆ-3ನ್ನುContinue Reading

  ಲಂಚ ಪಡೆಯುತ್ತಿದ್ದ ತೋಟಗಾರಿಕಾ ಇಲಾಖೆಯ ಅಧಿಕಾರಿ ಲೋಕಾಯುಕ್ತ ಬಲೆಗೆತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ   ಗಂಗಾವತಿ: ತೋಟಗಾರಿಕಾ ಇಲಾಖೆಯ ವಿವಿಧ ಯೋಜನೆಗಳಿಗೆ ಸಲಕರಣೆಗಳನ್ನು ಪೂರೈಕೆ ಮಾಡಿದ ವ್ಯಾಪಾರಿ ಒಬ್ಬರಿಗೆ ಬಿಲ್ ಪಾವತಿ ಮಾಡಲು ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದ ತೋಟಗಾರಿಕೆಯ ಹಿರಿಯ ಸಹಾಯಕ ನಿರ್ದೇಶಕರೊಬ್ಬರು ಒಂದು ಲಕ್ಷ ರೂಪಾಯಿ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ Continue Reading