ಸ್ತನ ಕ್ಯಾನ್ಸರ್ ಹಾಗೂ ಹೃದಯ ರೋಗಗಳನ್ನು ಉಚಿತ ಆರೋಗ್ಯ ಶಿಬಿರಗಳಿಂದ ನಿಯಂತ್ರಿಸಬಹುದಾಗಿದೆ: ಡಾ|| ಜಿ. ಚಂದ್ರಪ್ಪ…
ಸ್ತನ ಕ್ಯಾನ್ಸರ್ ಹಾಗೂ ಹೃದಯ ರೋಗಗಳನ್ನು ಉಚಿತ ಆರೋಗ್ಯ ಶಿಬಿರಗಳಿಂದ ನಿಯಂತ್ರಿಸಬಹುದಾಗಿದೆ: ಡಾ|| ಜಿ. ಚಂದ್ರಪ್ಪತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ ಗಂಗಾವತಿ: ಆರೋಗ್ಯವೇ ಮಹಾ ಭಾಗ್ಯ ಎಂಬ ನಾಣ್ನುಡಿಯಂತೆ ಸಾರ್ವಜನಿಕರು ಆರೋಗ್ಯದ ಬಗ್ಗೆ ಹೆಚ್ಚು ಗಮನ ಹರಿಸುವ ಅವಶ್ಯಕತೆ ಇದೆ. ಇತ್ತೀಚಿಗೆ ಹಾಸನ ಜಿಲ್ಲೆ ಸೇರಿದಂತೆ ರಾಜ್ಯದ ನಾನಾ ಭಾಗಗಳಲ್ಲಿ ಹೃದಯಘಾತಕ್ಕೆ ಬಲಿಯಾಗುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ, ಅದೇರೀತಿContinue Reading




















