ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ   ಗಂಗಾವತಿ : ನಗರಸಭೆಯ ಅಧ್ಯಕ್ಷ ಸ್ಥಾನವನ್ನು ನಗರಸಭೆ ಸದಸ್ಯರಾದ ಮೌಲಾಸಾಬ್ ಇವರನ್ನು ಆಯ್ಕೆ ಮಾಡುವಲ್ಲಿ ತುಂಬಾ ಕಾಳಜಿವಹಿಸಿ ಕೊಟ್ಟ ಮಾತಿನಂತೆ ನಡೆದ ಗಾಲಿ ಜನಾರ್ದನ ರೆಡ್ಡಿಯವರನ್ನು ಇಂದು ಬೆಳಿಗ್ಗೆ ಮುಸ್ಲಿಂ ಸಮಾಜದ ಯುವ ಮುಖಂಡರಾದ ಸೈಯದ್ ಮೀರಾ ಇವರ ನೇತೃತ್ವದಲ್ಲಿ ಶಾಸಕರಿಗೆ ಸನ್ಮಾನಿಸಿ ಗೌರವಿಸಲಾಯಿತು, ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದContinue Reading

  ವೈದ್ಯರು ಬರೆಯುವ ಪ್ರಿಸ್ಕ್ರಿಪ್ಷನ್‌ ಯಾರಿಗೆ ತಾನೇ ಅರ್ಥವಾಗುತ್ತೆ ಹೇಳಿ, ಇಂಗ್ಲೀಷಿನಲ್ಲಿ ಗೀಚುವ ಈ ಅಕ್ಷರಗಳು ಮೆಡಿಕಲ್‌ ಶಾಪ್‌ ಅವರಿಗೆ ಬಿಟ್ಟು ಬೇರೆ ಯಾರಿಗೂ ಅರ್ಥವಾಗದು. ಸಾಮಾನ್ಯವಾಗಿ ಎಲ್ಲಾ ಡಾಕ್ಟರ್‌ಗಳು ಕೂಡಾ ಇಂಗ್ಲೀಷಿನಲ್ಲಿಯೇ ಪ್ರಿಸ್ಕ್ರಿಪ್ಷನ್‌ ಬರೆಯುತ್ತಾರೆ ಈ ಮಧ್ಯೆ ಇಲ್ಲೊಂದಷ್ಟು ಕನ್ನಡದ ವೈದ್ಯರು ಕನ್ನಡದ ಮೇಲಿನ ಪ್ರೀತಿಗಾಗಿ ಕನ್ನಡ ಭಾಷೆಯಲ್ಲಿಯೇ ಔಷಧ ಚೀಟಿಯನ್ನು ಬರೆಯಲು ಆರಂಭಿಸಿದ್ದಾರೆ. ಈ ಕುರಿತ ಒಂದಷ್ಟು ಫೋಟೋಗಳು ಸೋಷಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದ್ದು, ವೈದ್ಯರContinue Reading

   ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ   ಸತತ ಮಳೆಯಿಂದ ರಸ್ತೆಗಳು ಹಾನಿ ರಸ್ತೆ ಪಕ್ಕಕ್ಕೆ ಉರುಳಿದ ಪೊಲೀಸ್ ಇಲಾಖೆ ವಾಹನ   ಗಂಗಾವತಿ : ಸತತ ಮಳೆಯಿಂದಾಗಿ ರಸ್ತೆಗಳು ಹದಗೆಟ್ಟು ಚರಂಡಿಗಳ ಪಕ್ಕಕ್ಕೆ ಇರುವ ಮಣ್ಣು ಸಡಿಲ ಗೊಂಡು ಗಂಗಾವತಿಯ ಪೊಲೀಸ್ ಇಲಾಖೆಯ ಜೀಪ್ ಮಣ್ಣಿನಲ್ಲಿ ಸಿಲುಕಿರುವ ಘಟನೆ ಜರುಗಿದೆ,   ನಗರದ ಬಸ್ ಸ್ಟ್ಯಾಂಡ್ ರಸ್ತೆಯಲ್ಲಿContinue Reading

 ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ ಗಂಗಾವತಿ ನಗರಸಭೆ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ತಂತ್ರಕ್ಕೆ ರಣತಂತ್ರ ಎಸೆದ ಅನ್ಸಾರಿ… ಹಿಂದೂ ಮುಸ್ಲಿಂ ಭಾಯಿ ಭಾಯಿ ಭಾರತ ಮಾತೆ ನಮ್ಮೆಲ್ಲರ ತಾಯಿ ಎಂದು ಒಗ್ಗಟ್ಟು ಪ್ರದರ್ಶಿಸಿದ ಶಾಸಕ ಗಾಲಿ ಜನಾರ್ದನ ರೆಡ್ಡಿ…       ಗಂಗಾವತಿ : ಇಲ್ಲಿನ ನಗರಸಭೆ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆದಿದ್ದು ಈಗಾಗಲೇContinue Reading

  ನಗರಸಭೆ ಅಧ್ಯಕ್ಷ ಸ್ಥಾನ ಮುಸ್ಲಿಂ ಸಮುದಾಯದ ಸದಸ್ಯರಿಗೆ ನೇಮಕ ಮಾಡಲು ಸೈಯದ್ ಮೀರಾ ಒತ್ತಾಯ.ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ   ಗಂಗಾವತಿ : ಬಹು ತಿಂಗಳುಗಳಿಂದ ನೆನೆಗುದಿಗೆ ಬಿದ್ದಿದ್ದ ನಗರಸಭೆಯ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನದ ಮೀಸಲು ಪ್ರಕಟವಾಗುತ್ತಿದ್ದಂತೆ ಆಕಾಂಕ್ಷಿಗಳು ಹೆಚ್ಚಾಗುತ್ತಿದ್ದಾರೆ, ಅದರಲ್ಲೂ ದುಡ್ಡಿದ್ದವರೆ ಅಧ್ಯಕ್ಷ ಆಗುವ ಸಾಧ್ಯತೆ ಇದೆ ಎಂದು ಸಾರ್ವಜನಿಕರಲ್ಲಿ ಪಕ್ಷದ ಕಾರ್ಯಕರ್ತರಲ್ಲಿ ಪಿಸು ಮಾತುಗಳುContinue Reading

  ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ     ಗಂಗಾವತಿ :  ನಗರದಲ್ಲಿ ಈಗಾಗಲೇ ಅನೇಕ ಜನರಿಗೆ, ಬಡವರಿಗೆ, ನಿರ್ಗತಿಕರಿಗೆ, ಸಮಾಜ ಸೇವೆ ಮಾಡುವ ಮೂಲಕ ಹೆಸರುವಾಸಿಯಾಗಿರುವ ಪ್ರತಿಷ್ಠಿತ ಸೇವಾ ಟ್ರಸ್ಟ್  GVT CARES ವತಿಯಿಂದ ನಗರದ ಜಾಮಿಯಾ ಮಸ್ಜಿದ್ ಗೆ ನೂತನ ತಂತ್ರಜ್ಞಾನವುಳ್ಳ ಮಸ್ಜಿದ್ ಸ್ವಚ್ಚತೆ ಮಾಡುವ ವ್ಯಾಕ್ಯೂಮ್ ಕ್ಲೀನರ್ ನ್ನು ಕೊಡುಗೆ ರೂಪದಲ್ಲಿ ನೀಡಲಾಯಿತು. ಈContinue Reading

 ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ ವಿಜಯಪುರ: ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಟೇಷನ್ ಬೇಲ್ ನೀಡಲು ಆರೋಪಿಗಳಿಂದ 40 ಸಾವಿರ ಲಂಚ ತೆಗೆದುಕೊಳ್ಳುವಾಗ ವಿಜಯಪುರ ನಗರದ ಗೋಳಗುಮ್ಮಟ ಠಾಣೆಯ ಇಬ್ಬರು ಪೊಲೀಸ್ ಕಾನ್‌ಸ್ಟೆಬಲ್‌ಗಳು ಬುಧವಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ     ಪೊಲೀಸ್ ಕಾನ್‌ಸ್ಟೆಬಲ್ ಹನುಮಂತ ಪೂಜಾರಿ ಮತ್ತು ಜಟ್ಟೆಪ್ಪ ಬಿರಾದಾರ ಎಂಬುವವರು ಆರೋಪಿಗಳಿಗೆ ಸ್ಟೇಷನ್ ಬೇಲ್ ನೀಡಲು ‍50Continue Reading

  ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ     ತುಂಗಭದ್ರಾ ಅಣೆಕಟ್ಟಿನಿಂದ ಇಂದು ಸಂಜೆ 4 ಗಂಟೆಗೆ 20 ಸಾವಿರ ಕ್ಯೂಸೆಕ್ ನೀರು ನದಿಗೆ ಬಿಡುವ ಮೂಲಕ ಸುತ್ತ ಮುತ್ತಲಿನ ಜನರೂ ಎಚ್ಚರಿಕೆಯಿಂದಿರಬೇಕು   ಹೊಸಪೇಟೆ : ತುಂಗಾ ನದಿ ಮತ್ತು ವರದಾ ನದಿಯಿಂದ ಹೊರ ಹರಿವುಗಳನ್ನು ಪರಿಗಣಿಸಿದರೆ, ತುಂಗಭದ್ರ ಅಣೆಕಟ್ಟಿಗೆ ಒಳಹರಿವು ಹೆಚ್ಚುತ್ತಿದೆ. ಆದ್ದರಿಂದ, “ನದಿಗೆ ಹೊರಹರಿವುContinue Reading

  ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ   ಗಂಗಾವತಿ ತಾಲ್ಲೂಕು ಭೂ ನ್ಯಾಯಮಂಡಳಿಗೆ ಇಂದು ನಾಮನಿರ್ದೇಶನ ಸದಸ್ಯರ ಪದಗ್ರಹಣ   ಗಂಗಾವತಿ : ತಾಲೂಕ ಭೂ ನ್ಯಾಯ ಮಂಡಳಿಗೆ ರಾಜ್ಯ ಸರಕಾರದ ಆಧೀನ ಕಾರ್ಯದರ್ಶಿಗಳಿಂದ ಈ ಕೆಳಕಂಡ ಸದಸ್ಯರನ್ನು ನಾಮ ನಿರ್ದೇಶನ ಮಾಡಿ 22 ಜೂಲೈ ಸೋಮವಾರ ರಂದು ಆದೇಶ ಹೊರಡಿಸಿದ್ದಾರೆ,   ಇಂದು ದಿನಾಂಕ: 24-07-2024 ಬುಧವಾರContinue Reading

  ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ   ವಾಯುಭಾರ ಕುಸಿತ; ಮುಂದಿನ ನಾಲ್ಕೈದು ದಿನ ಭಾರೀ ಮಳೆ ಮುನ್ಸೂಚನೆ   ಬೆಂಗಳೂರು : ರಾಜ್ಯದಲ್ಲಿ ಎರಡು ವಾರಗಳಿಂದ ಮುಂಗಾರು ಮಳೆ ಆರ್ಭಟಿಸುತ್ತಿದೆ. ನದಿಗಳು ಉಕ್ಕಿ ಹರಿಯುತ್ತಿದ್ದು, ಎಲ್ಲಡೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ‌. ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯಲ್ಲಿ ಉಂಟಾದ ಹವಾಮಾನ ವೈಪರಿತ್ಯದಿಂದ ಕೇರಳ, ಕರ್ನಾಟಕ ಕರಾವಳಿಯಿಂದ ಮಹಾರಾಷ್ಟ್ರದವರೆಗೂ ಮೇಲುಬ್ಬರContinue Reading