ನಕಲಿ ಭೂದಾಖಲೆಗಳ ಸೇರ್ಪಡೆ: 16 ಸರ್ಕಾರಿ ನೌಕರರ ಮೇಲೆ ಎಫ್ ಐ ಆರ್ ದಾಖಲು  ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ ಬೆಂಗಳೂರಿನ ನಗರ : ನವಂಬರ್ 28 ಆನೇಕಲ್ ತಾಲ್ಲೂಕಿನ, ಅಭಿಲೇಖಾಲಯ (ರೆಕಾರ್ಡ್ ರೂಮ್ಸ್) ಕಾರ್ಯಾಲಯದ ಕೆಲವು ಸಿಬ್ಬಂದಿಗಳು ಭೂಗಳ್ಳರ ಜೊತೆ ಶಾಮೀಲಾಗಿ ನಕಲಿ ದಾಖಲಾತಿಗಳನ್ನು ಸೇರಿಸಿ ಸರ್ಕಾರಿ ಜಮೀನುಗಳ ಕಬಳಿಕೆಗೆ ಸಹಕರಿಸಿರುವುದು ಕಂಡುಬಂದಿದ್ದು, ಒಟ್ಟು 16 ಸರ್ಕಾರಿContinue Reading

ಅಪ್ರಾಪ್ತ ವಯಸ್ಸಿನಲ್ಲಿ ಬೈಕ್ ಚಾಲನೆ 26000 ದಂಡ ವಿಧಿಸಿದ ನ್ಯಾಯಾಲಯ ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ ಗಂಗಾವತಿ : ಗಂಗಾವತಿಯ ಮಹಾರಾಣಾ ಪ್ರತಾಪ್ ಸರ್ಕಲ್ ಕಡೆಯಿಂದ ಜುಲೈ ನಗರದ ಕಡೆ ಅತಿ ವೇಗದಲ್ಲಿ ಮತ್ತು ಅಡ್ಡಾ ದಿಡ್ಡಿಯಾಗಿ ಅಪ್ರಾಪ್ತ ವಯಸ್ಸಿನ ಬಾಲಕನೊಬ್ಬ ಬೈಕ್ ಚಾಲನೆ ಮಾಡುವುದನ್ನು ನಿಲ್ಲಿಸಿ ದಿನಾಂಕ 07.01.2025 ರಂದು ಗಂಗಾವತಿ ಸಂಚಾರಿ ಠಾಣೆಯ ಪಿಎಸ್ಐ ಶ್ರೀಮತಿContinue Reading

  ಕೊಪ್ಪಳ: ಮಹಿಳೆಯನ್ನು ಬೈಕ್ ನಲ್ಲಿ ಕರೆದೊಯ್ದು, ಪಾಳುಬಿದ್ದ ಮನೆಯಲ್ಲಿ ಗ್ಯಾಂಗ್ ರೇಪ್! ನಾಲ್ವರ ಬಂಧನತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ   ನವೆಂಬರ್ 16 ರ ಸಂಜೆ ಈ ಘಟನೆ ನಡೆದಿದ್ದು, ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪದಲ್ಲಿ ಲಕ್ಷ್ಣಣ ಕೆಂಚಪ್ಪ ಕರಗುಳಿ ರೋಣ, ಬಸವರಾಜ ಸೆಕ್ರೆಪ್, ಭೀಮಪ್ಪ ಮಹದೇವಪ್ಪ ಮಸ್ಕಿ ಹನುಮಾಪುರ ಮತ್ತು ಶಾಹಿಕುಮಾರ ಮಹದೇವಪ್ಪ ಮಸ್ಕಿ ಹನುಮಾಪುರContinue Reading

ಫೋನ್ ಪೇ ಮೂಲಕ ಪರಿಚಯವಾಗಿ ಲವ್ವಿ ಡವ್ವಿ: ಗರ್ಭಿಣಿಯಾದ 9ನೇ ತರಗತಿ ವಿದ್ಯಾರ್ಥಿನಿ   ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ ಮಸ್ಕಿ : ಪ್ರೀತಿ-ಪ್ರೇಮದ ಬಲೆಗೆ ಬಿದ್ದು 9ನೇ ತರಗತಿ ವಿದ್ಯಾರ್ಥಿನಿ ಗರ್ಭಿಣಿಯಾಗಿರುವ ಆಘಾತಕಾರಿ ಘಟನೆ ರಾಯಚೂರು ಜಿಲ್ಲೆಯ ಮಸ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸಂತ್ರಸ್ತ ಯುವತಿಗೆ ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಪಿ ಶಿವಮೂರ್ತಿ(25) ಎಂಬಾತನನ್ನು ಪೊಲೀಸರುContinue Reading

ವೆಂಕಟೇಶ್ ಹತ್ಯೆಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳಾದ ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ ಭೀಮ ಅಲಿಯಾಸ್ ಭರತ್, ಸಲೀಂ, ವಿಜಯ್, ಧನರಾಜ್ ಈ ನಾಲ್ವರು ಕಂಪ್ಲಿ ಪೊಲೀಸರಿಗೆ ತಾವಾಗಿಯೇ ಶರಣಾಗಿದ್ದು  ಇನ್ನಿಬ್ಬ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಗಂಗಾವತಿ ಪೊಲೀಸರು ಶರಣಾದ ಆರೋಪಿಗಳನ್ನು ಕಂಪ್ಲಿ ಠಾಣೆಯಿಂದ ಕರೆತಂದು ವಿಚಾರಣೆ ನಡೆಸಿದ್ದಾರೆ. ಪೊಲೀಸ್ ತನಿಖೆಯ ಪ್ರಕಾರ, ಈ ಕೊಲೆಯ ಹಿಂದೆ ಇಸ್ಪೀಟ್ ದಂಧೆಗೆ ಸಂಬಂಧಿಸಿ 2Continue Reading

ಗಂಗಾವತಿಯಲ್ಲಿ ಹಿಂದೂ ಕಾರ್ಯಕರ್ತನ ಭೀಕರ ಕೊಲೆ ಮಾಡಿ ಪರಾರಿಯಾದ ದುಷ್ಕರ್ಮಿಗಳು   ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ ಗಂಗಾವತಿ : ಮುರಾಹರಿ ನಗರದ ನಿವಾಸಿ ವೆಂಕಟೇಶ್ ಕುರುಬರ ಎಂಬಾತ ಕೊಲೆಯಾದ ದುರ್ದೈವಿ, ವೆಂಕಟೇಶ್ ಬಿಜೆಪಿ ನಗರ ಘಟಕದ ಯುವ ಮೋರ್ಚಾ ಅಧ್ಯಕ್ಷನಾಗಿದ್ದ ಕೆಲವೇ ವರ್ಷಗಳಲ್ಲಿ ಬಿರುಗಾಳಿಯಂತೆ ಬೆಳಕಿಗೆ ಬಂದ ವೆಂಕಟೇಶನನ್ನು ಕೊಲೆ ಮಾಡಿದ್ದೇಕೆ, ಕೊಲೆ ಮಾಡಲು ಕಾರಣವೇನು.? ವೆಂಕಟೇಶ್ ಗಂಗಾವತಿಯContinue Reading

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತವರು ಜಿಲ್ಲೆ ಬೆಳಗಾವಿಯಲ್ಲೇ 485 ಟನ್ ಅನ್ನಭಾಗ್ಯದ ಅಕ್ರಮ ದಾಸ್ತಾನು ಜಪ್ತಿ ರೈಸ್ ಮಿಲ್ ಸೀಜ್… ಬೆಳಗಾವಿ : ಬೆಳಗಾವಿ ಜಿಲ್ಲೆಯ ಕಾಗವಾಡ ತಾಲ್ಲೂಕಿನ ಲೋಕುರ ಗ್ರಾಮದಲ್ಲಿರುವ ಶ್ರೀ ಬನಶಂಕರಿ ಆಗ್ರೋ ಪ್ರೊಸೆಸಿಂಗ್ ಪ್ರೈ ಲಿ ಎಂಬ ಮಿಲ್ಲಿನಲ್ಲಿ ಶೇಖರಿಸಿ ಇಟ್ಟಿದ್ದ 485 ಟನ್ ಅನ್ನಭಾಗ್ಯ ಅಕ್ಕಿಯನ್ನು (ಅಂದಾಜು 1.10 ಕೋಟಿ ರೂಪಾಯಿಗಳು) ಆಹಾರ ಮತ್ತು ಸರಬರಾಜು ಇಲಾಖೆಯ ಸಹಾಯಕ ನಿರ್ದೇಶಕರಾದ ಅವಿನಾಶ್ ಎಂ ಬೆಲ್ಲದರವರContinue Reading

   ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ ಯೆಮೆನ್‌ನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಭಾರತದ ಕೇರಳ ಮೂಲದ 37 ವರ್ಷದ ನರ್ಸ್ ನಿಮಿಷಾ ಪ್ರಿಯಾ (Nimisha Priya) ಅವರನ್ನು ಜುಲೈ 16ರಂದು ಯೆಮೆನ್ ದೇಶದಲ್ಲಿ ಗಲ್ಲಿಗೇರಿಸಲಾಗುವುದು ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.   ಯೆಮೆನ್ ಪ್ರಜೆ ತಲಾಲ್ ಅಬ್ದೋ ಮೆಹ್ದಿ ಅವರನ್ನು ಕೊಲೆ ಮಾಡಿದ ಆರೋಪದ ಮೇಲೆ ಪ್ರಿಯಾContinue Reading

  ಲಂಚ ಪಡೆಯುತ್ತಿದ್ದ ತೋಟಗಾರಿಕಾ ಇಲಾಖೆಯ ಅಧಿಕಾರಿ ಲೋಕಾಯುಕ್ತ ಬಲೆಗೆತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ   ಗಂಗಾವತಿ: ತೋಟಗಾರಿಕಾ ಇಲಾಖೆಯ ವಿವಿಧ ಯೋಜನೆಗಳಿಗೆ ಸಲಕರಣೆಗಳನ್ನು ಪೂರೈಕೆ ಮಾಡಿದ ವ್ಯಾಪಾರಿ ಒಬ್ಬರಿಗೆ ಬಿಲ್ ಪಾವತಿ ಮಾಡಲು ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದ ತೋಟಗಾರಿಕೆಯ ಹಿರಿಯ ಸಹಾಯಕ ನಿರ್ದೇಶಕರೊಬ್ಬರು ಒಂದು ಲಕ್ಷ ರೂಪಾಯಿ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ Continue Reading

 ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ ರಕ್ಷಣೆಗೆ ಹೋದ ಪೊಲೀಸರನ್ನೇ ಥಳಿಸಿದ ಗಾಂಜಾ ಗಮ್ಮತಿನ  ಪೊಕರಿಗಳು ಗಾಂಜಾ ಗಮ್ಮತ್ತಿನ್ನಲ್ಲಿ ಪೊಲೀಸರ ಮೇಲೆ ಹಲ್ಲೆ ಗಂಗಾವತಿ : ದಾಸನಾಳ ಗ್ರಾಮದ ಕೊಪ್ಪಳ ರಾಯಚೂರು ಹೆದ್ದಾರಿಯಲ್ಲಿ ಗಾಂಜಾ ಸೇವನೆ ಮಾಡಿ ಕೊಪ್ಪಳ ಕಡೆಯಿಂದ ವಿಲ್ಲಿಂಗ್ ಮಾಡುತ್ತಿದ್ದ ಯುವಕರನ್ನು ಕಂಡ ಪೊಲೀಸರು ಬುದ್ಧಿ ಹೇಳಲು ಹೋಗಿದ್ದೆ ಈ ದುರ್ಘಟನೆ ನಡೆದಿದೆ, ಗ್ರಾಮೀಣ ಠಾಣೆಯ ಪಿContinue Reading