ಕೊಪ್ಪಳ: ಮಹಿಳೆಯನ್ನು ಬೈಕ್ ನಲ್ಲಿ ಕರೆದೊಯ್ದು, ಪಾಳುಬಿದ್ದ ಮನೆಯಲ್ಲಿ ಗ್ಯಾಂಗ್ ರೇಪ್! ನಾಲ್ವರ ಬಂಧನತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ   ನವೆಂಬರ್ 16 ರ ಸಂಜೆ ಈ ಘಟನೆ ನಡೆದಿದ್ದು, ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪದಲ್ಲಿ ಲಕ್ಷ್ಣಣ ಕೆಂಚಪ್ಪ ಕರಗುಳಿ ರೋಣ, ಬಸವರಾಜ ಸೆಕ್ರೆಪ್, ಭೀಮಪ್ಪ ಮಹದೇವಪ್ಪ ಮಸ್ಕಿ ಹನುಮಾಪುರ ಮತ್ತು ಶಾಹಿಕುಮಾರ ಮಹದೇವಪ್ಪ ಮಸ್ಕಿ ಹನುಮಾಪುರContinue Reading

  ಕೃಷಿ ಸಾಲ ಸಂಪರ್ಕ ಕಾರ್ಯಕ್ರಮ ಹಮ್ಮಿಕೊಂಡ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ   ಗಂಗಾವತಿ : ಮೊದಲೊಂದು ಕಾಲವಿತ್ತು ಜನ ಸಾಮಾನ್ಯರು ಸಾಲ ತೆಗೆದುಕೊಳ್ಳಲು ಬ್ಯಾಂಕ್ ಮ್ಯಾನೇಜರಗೆ ಅಥವಾ ಸಿಬ್ಬಂದಿಯವರಿಗೆ ಹೋಗಿ ವಿಚಾರಿಸಬೇಕೆಂದರೆ ಹೆದರಿಕೆ ಅಂಜಿಕೆ – ಒಂದು ವೇಳೆ ಗಟ್ಟಿ ದೈರ್ಯ ಮಾಡಿ ಸಾಲ ಕೇಳಿದರು ಹಾರಿಕೆ ಉತ್ತರಕೊಟ್ಟು ಕಠಿಣ ದಾಖಲಾತಿಗಳನ್ನುContinue Reading

ಫೋನ್ ಪೇ ಮೂಲಕ ಪರಿಚಯವಾಗಿ ಲವ್ವಿ ಡವ್ವಿ: ಗರ್ಭಿಣಿಯಾದ 9ನೇ ತರಗತಿ ವಿದ್ಯಾರ್ಥಿನಿ   ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ ಮಸ್ಕಿ : ಪ್ರೀತಿ-ಪ್ರೇಮದ ಬಲೆಗೆ ಬಿದ್ದು 9ನೇ ತರಗತಿ ವಿದ್ಯಾರ್ಥಿನಿ ಗರ್ಭಿಣಿಯಾಗಿರುವ ಆಘಾತಕಾರಿ ಘಟನೆ ರಾಯಚೂರು ಜಿಲ್ಲೆಯ ಮಸ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸಂತ್ರಸ್ತ ಯುವತಿಗೆ ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಪಿ ಶಿವಮೂರ್ತಿ(25) ಎಂಬಾತನನ್ನು ಪೊಲೀಸರುContinue Reading

ಸೇವಾ ನ್ಯೂನ್ಯತೆ ಎಸಗಿದ ಓಲಾ ಕಂಪನಿಯಿಂದ ಗ್ರಾಹಕರಿಗೆ ಬಡ್ಡಿ ಸಹಿತ ಪರಿಹಾರ ನೀಡುವಂತೆ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಆದೇಶ  ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ ಕೊಪ್ಪಳ ನವೆಂಬರ್ 07: ಓಲಾ ಕಂಪನಿ ಬ್ಯಾಟರಿ ಬೈಕ್ ದುರಸ್ತಿ ಮಾಡುವಲ್ಲಿ ಹಾಗೂ ದೂರುದಾರರ ಮನವಿಗೆ ಸ್ಪಂದಿಸದೇ ಸೇವಾ ನ್ಯೂನ್ಯತೆ ಎಸಗಿದ ಹಿನ್ನೆಲೆಯಲ್ಲಿ ದೂರುದಾರರಿಗೆ ಬಡ್ಡಿ ಸಹಿತ ಪರಿಹಾರ ಮೊತ್ತ ನೀಡುವಂತೆ ಕೊಪ್ಪಳContinue Reading

   ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ ಗಂಗಾವತಿ : ನಗರಸಭೆ ಸದಸ್ಯರುಗಳ ಕನಸಿಗೆ ನಿರೇರಿಚಿದ ಸರ್ವೋಚ್ಚ ನ್ಯಾಯಾಲಯ ಕರ್ನಾಟಕದ ಹಲವಾರು ನಗರಸಭೆ ಸದಸ್ಯರುಗಳು ಅವಧಿ ವಿಸ್ತರಣೆ ಕೋರಿ ಸಲ್ಲಿಸಿದ್ದ ಅರ್ಜಿಗಳನ್ನೂ ಏಕ ಕಾಲಕ್ಕೆ ವಜಾ ಮಾಡುವ ಮೂಲಕ ಗಂಗಾವತಿ ಸೇರಿದಂತೆ ಒಟ್ಟು 42 ನಗರಸಭೆ. 53 ಪುರಸಭೆ. ಹಾಗೂ 23 ಪಟ್ಟಣ ಪಂಚಾಯಿತಿಗಳಿಗೆ ಆಡಳಿತಾಧಿಕಾರಿಯನ್ನು ನೇಮಿಸುವಂತೆ 03/11/2025 ರಂದುContinue Reading

ನವಂಬರ್ 2 ಕ್ಕೆ ಗಂಗಾವತಿ ನಗರಸಭೆ ಸದಸ್ಯರುಗಳ ಅವಧಿ ಮುಕ್ತಾಯ  ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ ಗಂಗಾವತಿ : ನಗರಸಭೆ ಸದಸ್ಯರುಗಳ ಅವಧಿ ವಿಸ್ತರಣೆ ಮತ್ತು ಅಧ್ಯಕ್ಷರುಗಳ ಪಟ್ಟಾಭಿಷೇಕಕ್ಕೆ ಕನಸು ಕಾಣುತ್ತಿರುವವರಿಗೆ ರಾಜ್ಯ ಚುನಾವಣಾ ಆಯೋಗ ಬರೆ ಎಳೆಯಳಿದೆ ನಗರಸಭೆ ಸದಸ್ಯರುಗಳು ಅಧ್ಯಕ್ಷರುಗಳ 2ನೇ ಅವಧಿ ಮುಕ್ತಾಯವಾಗದ ಕಾರಣ ನಾವು ಇನ್ನೂ ಹದಿನಾರು ತಿಂಗಳು ಮುಂದುವರೆಯಬೇಕೆಂದು ನಗರಸಭೆ ಸದಸ್ಯರುಗಳು ಕೋರ್ಟ್Continue Reading

ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕರಾಗಿ ಕೃಷ್ಣ ಉಕ್ಕುಂದ ಅಧಿಕಾರ ಸ್ವೀಕಾರ —- ಕೊಪ್ಪಳ : ಅಕ್ಟೋಬರ್ 28 (ಕರ್ನಾಟಕ ವಾರ್ತೆ): ಕೊಪ್ಪಳ ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರಾಗಿ ಕೃಷ್ಣ ಸಿ. ಉಕ್ಕುಂದ ಅವರು ಇತ್ತೀಚೆಗೆ ಅಧಿಕಾರ ವಹಿಸಿಕೊಂಡಿದ್ದಾರೆ. ಸರ್ಕಾರದ ಅಧಿಸೂಚನೆಯನ್ವಯ ಕೊಪ್ಪಳ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಕಚೇರಿಯನ್ನು ಜಂಟಿ ನಿರ್ದೇಶಕರ ಕಚೇರಿಯಾಗಿ ಉನ್ನತೀಕರಿಸಿ, ಈ ಹುದ್ದೆಗೆ ಕೃಷ್ಣ ಸಿ. ಉಕ್ಕುಂದ ಅವರಿಗೆ ಬಡ್ತಿ ನೀಡಲಾಗಿರುತ್ತದೆ. ಸಂಬಂದಿಸಿದ ಎಲ್ಲಾ ಸರ್ಕಾರಿ, ಅರೆContinue Reading

  ಎಸ್.ಎಫ್.ಐ ನೂತನ ಕೊಪ್ಪಳ ಜಿಲ್ಲಾ ಸಮಿತಿ ಪದಾಧಿಕಾರಿಗಳ ಆಯ್ಕೆತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ  ಅಧ್ಯಕ್ಷರಾಗಿ ಶಿವಕುಮಾರ್ ಈಚನಾಳ್, ಕಾರ್ಯದರ್ಶಿಯಾಗಿ ಬಾಲಾಜಿ ಚಳ್ಳಾರಿ ಆಯ್ಕೆ. ಗಂಗಾವತಿ: ಅಕ್ಟೋಬರ್-೧೨ ರಂದು ಗಂಗಾವತಿ ನಗರದಲ್ಲಿ ನಡೆದ ಜಿಲ್ಲೆಯ ಸಮಗ್ರ ಶೈಕ್ಷಣಿಕ ಅಭಿವೃದ್ಧಿಗಾಗಿ ನಡೆದ ಎಸ್.ಎಫ್.ಐ ಜಿಲ್ಲಾ ಸಮಾವೇಶದಲ್ಲಿ ನೂತನ ಜಿಲ್ಲಾ ಸಮಿತಿಯ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.   ಜಿಲ್ಲಾಧ್ಯಕ್ಷರಾಗಿ ಶಿವುಕುಮಾರ್ ಈಚನಾಳ್,Continue Reading

ವೆಂಕಟೇಶ್ ಹತ್ಯೆಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳಾದ ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ ಭೀಮ ಅಲಿಯಾಸ್ ಭರತ್, ಸಲೀಂ, ವಿಜಯ್, ಧನರಾಜ್ ಈ ನಾಲ್ವರು ಕಂಪ್ಲಿ ಪೊಲೀಸರಿಗೆ ತಾವಾಗಿಯೇ ಶರಣಾಗಿದ್ದು  ಇನ್ನಿಬ್ಬ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಗಂಗಾವತಿ ಪೊಲೀಸರು ಶರಣಾದ ಆರೋಪಿಗಳನ್ನು ಕಂಪ್ಲಿ ಠಾಣೆಯಿಂದ ಕರೆತಂದು ವಿಚಾರಣೆ ನಡೆಸಿದ್ದಾರೆ. ಪೊಲೀಸ್ ತನಿಖೆಯ ಪ್ರಕಾರ, ಈ ಕೊಲೆಯ ಹಿಂದೆ ಇಸ್ಪೀಟ್ ದಂಧೆಗೆ ಸಂಬಂಧಿಸಿ 2Continue Reading

ಗಂಗಾವತಿಯಲ್ಲಿ ಹಿಂದೂ ಕಾರ್ಯಕರ್ತನ ಭೀಕರ ಕೊಲೆ ಮಾಡಿ ಪರಾರಿಯಾದ ದುಷ್ಕರ್ಮಿಗಳು   ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ ಗಂಗಾವತಿ : ಮುರಾಹರಿ ನಗರದ ನಿವಾಸಿ ವೆಂಕಟೇಶ್ ಕುರುಬರ ಎಂಬಾತ ಕೊಲೆಯಾದ ದುರ್ದೈವಿ, ವೆಂಕಟೇಶ್ ಬಿಜೆಪಿ ನಗರ ಘಟಕದ ಯುವ ಮೋರ್ಚಾ ಅಧ್ಯಕ್ಷನಾಗಿದ್ದ ಕೆಲವೇ ವರ್ಷಗಳಲ್ಲಿ ಬಿರುಗಾಳಿಯಂತೆ ಬೆಳಕಿಗೆ ಬಂದ ವೆಂಕಟೇಶನನ್ನು ಕೊಲೆ ಮಾಡಿದ್ದೇಕೆ, ಕೊಲೆ ಮಾಡಲು ಕಾರಣವೇನು.? ವೆಂಕಟೇಶ್ ಗಂಗಾವತಿಯContinue Reading