ಸ್ವಾತಂತ್ರ್ಯ ದಿನಾಚರಣೆ: ಹಿರಿಯ ಪತ್ರಕರ್ತ ಸುದರ್ಶನ್ ವೈದ್ಯ ಅವರಿಗೆ ಸನ್ಮಾನ ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ ಗಂಗಾವತಿ: ಹಲವಾರು ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಹಿರಿಯ ಪತ್ರಕರ್ತ ಸುದರ್ಶನ್ ವೈದ್ಯ ಅವರಿಗೆ ಶ್ರೀ ಕೊಟ್ಟುರೇಶ್ವರ ವಿದ್ಯಾವರ್ಧಕ ಸಂಘದ (ಶಿಕ್ಷಣ ಸಂಸ್ಥೆ) ನೇತೃತ್ವದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಗೌರವ ಸನ್ಮಾನ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಪ್ರಾಚಾರ್ಯರಾದ ಶರಣಬಸಪ್ಪContinue Reading

  ಕ್ರೈಮ್ ಸ್ಪೆಷಲ್ ರಿಪೋರ್ಟ್:ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ ಖಾಕಿ-ರಾಜಕೀಯ ಅಂಗಳದಲ್ಲಿ ‘ಕೋಟಿ ಕೋಟಿ’ ಡೀಲ್ ಸದ್ದು! DSP ನ್ಯಾಮಗೌಡಗೆ ₹1.5 ಕೋಟಿ ಲಂಚದ ಆರೋಪ: ರಹಸ್ಯ ಆಡಿಯೋ ಬ್ರೇಕ್ ಆಗುತ್ತಾ? ಗಂಗಾವತಿ: ​ಖಾಕಿ ಪಡೆಯ ಉನ್ನತ ಅಧಿಕಾರಿಯೊಬ್ಬರ ಹೆಸರು ಈಗ ಕೋಟಿ ಕೋಟಿ ಲಂಚದ ಪ್ರಕರಣದಲ್ಲಿ ತಳಕು ಹಾಕಿಕೊಂಡಿದ್ದು, ಇಡೀ ಕ್ಷೇತ್ರದಲ್ಲಿ ಮಹಾ ಭೂಕಂಪವನ್ನೇ ಸೃಷ್ಟಿಸಿದೆ! DSPContinue Reading

ಗಂಗಾವತಿ: ಕೋಟ್ಯಂತರ ರೂಪಾಯಿ ಮೌಲ್ಯದ ಸರ್ಕಾರಿ ಆಸ್ತಿಯನ್ನು ಕಾನೂನುಬಾಹಿರವಾಗಿ ಖಾತೆ ಮಾಡಿಕೊಂಡು, ದಶಕಗಳಿಂದ ಕಬಳಿಸಲು ಯತ್ನಿಸುತ್ತಿದ್ದ ಪಬ್ಲಿಕ್ ಕ್ಲಬ್‌ನ ಅಕ್ರಮಕ್ಕೆ ಗಂಗಾವತಿ ಪೌರಾಯುಕ್ತರು ಸಿಂಹಸ್ವಪ್ನವಾಗಿ ಬದಲಾಗಿದ್ದಾರೆ! ಕಾನೂನಿನ ಅಡಿಯಲ್ಲೇ ಹೋರಾಟ ನಡೆಸಿ ಸರ್ಕಾರಿ ಆಸ್ತಿಯನ್ನು ಮರಳಿ ಸಾರ್ವಜನಿಕರ ಆಸ್ತಿಯನ್ನಾಗಿ ಮಾಡಲು ಪೌರಾಯುಕ್ತರು ಹೂಡಿದ ಮಾಸ್ಟರ್ ಪ್ಲಾನ್‌ಗೆ ಪ್ರಾದೇಶಿಕ ಆಯುಕ್ತರ ನ್ಯಾಯಾಲಯ ಅಂತಿಮ ಮುದ್ರೆ ಒತ್ತಿದೆ.ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿContinue Reading

ಗಂಗಾವತಿ ಗ್ರಾ.ಪಂ ಚುನಾವಣೆಗೆ ಕೌಂಟ್‌ಡೌನ್‌? ರಾಜ್ಯಪತ್ರದಲ್ಲಿ ಪ್ರಕಟವಾಯ್ತು ಬಿಗ್‌ ಅಪ್ಡೇಟ್‌! ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ   ಕೊಪ್ಪಳ: ಗಂಗಾವತಿ ತಾಲ್ಲೂಕಿನ ಗ್ರಾಮೀಣ ರಾಜಕೀಯ ವಲಯದಲ್ಲಿ ಈಗ ಭಾರಿ ಕುತೂಹಲ ಮೂಡಿದೆ. ಗಂಗಾವತಿ ತಾಲ್ಲೂಕಿನ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯತಿಗಳ ಚುನಾವಣಾ ಕ್ಷೇತ್ರಗಳ (ವಾರ್ಡ್‌ಗಳ) ವಿಭಜನೆ ಹಾಗೂ ಮೀಸಲಾತಿ ಕುರಿತಂತೆ ಕೊಪ್ಪಳ ಜಿಲ್ಲಾಧಿಕಾರಿಗಳ ಕಾರ್ಯಾಲಯದಿಂದ ಮಹತ್ವದ ಅಧಿಕೃತ ಪ್ರಕಟಣೆContinue Reading

  ಭವಿಷ್ಯದ ನಾಯಕರ ಹೆಜ್ಜೆಗುರುತು: ಶ್ರೀ ಚೈತನ್ಯ ಶಾಲಾ ಸಂಸತ್ತಿನ ಪದಗ್ರಹಣ ಕಾರ್ಯಕ್ರಮತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ   ಗಂಗಾವತಿ: ಇಲ್ಲಿನ ಶ್ರೀ ಚೈತನ್ಯ ಟೆಕ್ನೋ ಶಾಲೆಯಲ್ಲಿ 2026–27ನೇ ಸಾಲಿನ ಶಾಲಾ ಸಂಸತ್ತಿನ ಪದಗ್ರಹಣ ಕಾರ್ಯಕ್ರಮ ಅತ್ಯಂತ ಸಡಗರ ಹಾಗೂ ಶಿಸ್ತಿನಿಂದ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಗಂಗಾವತಿಯ ನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್  ಪ್ರಕಾಶ್Continue Reading

ಬ್ರೇಕಿಂಗ್ ನ್ಯೂಸ್: ಸಾಲದ ಹೊರೆ ತಾಳಲಾರದೆ ಒಂದೇ ಕುಟುಂಬದ ಮೂವರ ಆತ್ಮಹತ್ಯೆ ಶಂಕೆ ಗಂಗಾವತಿ :  ಪಟ್ಟಣದ ಪ್ರಶಾಂತ್ ನಗರದ ರಾಯ್ಕರ್ ಕುಟುಂಬದಲ್ಲಿ ತೀವ್ರ ಆಘಾತಕಾರಿ ಘಟನೆಯೊಂದು ಸಂಭವಿಸಿದೆ. ಸ್ಥಳೀಯ ಪ್ರಸಿದ್ಧ ‘ನ್ಯೂ ಕಾಮಾಕ್ಷಿ ಜೂವೆಲರ್ಸ್’ ಮಾಲೀಕರಾದ ಪ್ರಕಾಶ್ ರಾಯ್ಕರ್, ಅವರ ಪತ್ನಿ ಪ್ರಭಾ ರಾಯ್ಕರ್ ಹಾಗೂ ಪುತ್ರ ಶಶಾಂಕ್ ರಾಯ್ಕರ್ ಅವರು ಸಾಲದ ಬಾಧೆ ಹಾಗೂ ಸಾಲಗಾರರ ಕಿರುಕುಳ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಶಂಕಾಸ್ಪದ ಘಟನೆ ಬೆಳಕಿಗೆContinue Reading

  ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ ಗಂಗಾವತಿ (ವಡ್ಡರಹಟ್ಟಿ): ಇಲ್ಲಿನ ಪ್ರತಿಷ್ಠಿತ ಶ್ರೀ ಚೈತನ್ಯ ಟೆಕ್ನೋ ಶಾಲೆಯಲ್ಲಿ ಇತ್ತೀಚೆಗೆ ಯು ಕೆ ಜಿ (UKG- IK2 & IK 2 Mav) ಮತ್ತು 5ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಳ್ಳಲಾಗಿದ್ದ ‘ಗ್ರಾಜ್ಯುವೇಷನ್ ಡೇ’ (ಪದವಿ ಪ್ರದಾನ ದಿನಾಚರಣೆ) ಅತ್ಯಂತ ಸಡಗರ ಮತ್ತು ಸಂಭ್ರಮದಿಂದ ಜರುಗಿತು. ದಿನಾಂಕ 04/04/2026 ರಂದು ನಡೆದContinue Reading

  ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ ಹೊಸಪೇಟೆ: ಈ ನಾಡಿನ ಯಾವ ಮೂಲೆಯಲ್ಲಿ ನೋಡಿದರೂ ಸರಿ, ಅಲ್ಲಿ ಲಂಚದ ದುರ್ವಾಸನೆ ಮೂಗಿಗೆ ಬಡಿಯುತ್ತದೆ. ಜನ ಬೆವರು ಸುರಿಸಿ ಕೆಲಸ ಮಾಡಿದರೂ, ಅವರ ನ್ಯಾಯಯುತ ಹಕ್ಕನ್ನು ಪಡೆಯಲು ಮತ್ತಷ್ಟು ಬೆವರು ಸುರಿಸಬೇಕು. ಇನ್ನು ಕೆಲವೊಮ್ಮೆ ರಕ್ತವನ್ನೇ ಹರಿಸಬೇಕು! ವಿಜಯನಗರದ ಹೊಸಪೇಟೆಯ PWD ಕಚೇರಿಯಲ್ಲಿ ನಡೆದ ಘಟನೆ ಈ ಸತ್ಯಕ್ಕೆ ಹಿಡಿದContinue Reading

   ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ   ಚೈತನ್ಯ ಟೆಕ್ನೋ. ವಿದ್ಯಾನಿಕೇತನ.  ಕಿಷ್ಕಿಂಧ ಶಾಲೆಯ ಹಾದಿಯಲ್ಲಿ ರಕ್ತದ ಕಲೆ: ಮೂರು ಶಾಲೆಗಳ ಪ್ರತಿಷ್ಠೆಗೆ ಬಲಿಯಾದನೇ ಅಪ್ಪ? ಗಂಗಾವತಿ: ಆ ಪುಟ್ಟ ಕಂದಮ್ಮನ ಕಣ್ಣಲ್ಲಿ ಇನ್ನೂ ಆ ಭೀಕರತೆಯ ನೆರಳು ಹಾಗೆಯೇ ಇದೆ. ತನ್ನಪ್ಪನ ಬೆನ್ನಿಗೆ ಅಂಟಿಕೊಂಡು ಹೋದ ಮಗು ಈಗ ಅನಾಥ ಪ್ರಜ್ಞೆಯಲ್ಲಿ ನಲುಗುತ್ತಿದೆ. ಚೈತನ್ಯ ಟೆಕ್ನೋ ಶಾಲೆಯContinue Reading

   ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ ಬೆಳ್ಳಂಬೆಳಗ್ಗೆ ಚೈತನ್ಯದ ಚೌಕಟ್ಟಿನಲ್ಲಿ ಹೈಡ್ರಾಮಾ: ಶಿಸ್ತಿನ ಹೆಸರಲ್ಲಿ ಪ್ರಾಂಶುಪಾಲರ ‘ಪವರ್ ಆಟ’! ​ಬೆಂಗಳೂರಿನ ಯಾವುದೋ ಒಂದು ಮೂಲೆಯಲ್ಲಲ್ಲ, ನಮ್ಮ ನಿಮ್ಮ ಕಣ್ಣೆದುರೇ ಇರುವ ಗಂಗಾವತಿಯ ‘ಶ್ರೀ ಚೈತನ್ಯ ಟೆಕ್ನೋ ಶಾಲೆ’ಯ ಗೇಟಿನ ಮುಂದೆ ಇಂದು ಬೆಳಗ್ಗೆ ಹವಾಮಾನಕ್ಕಿಂತ ಹೆಚ್ಚಾಗಿ ಪಾಲಕರ ರಕ್ತ ಕುದಿಯುತ್ತಿತ್ತು. ವಿಷಯ ಸಿಂಪಲ್, ಆದರೆ ಅಲ್ಲಿ ನಡೆದ ಘಟನೆಗಳುContinue Reading