ಚೈತನ್ಯ ಟೆಕ್ನೋ. ವಿದ್ಯಾನಿಕೇತನ. ಕಿಷ್ಕಿಂಧ ಶಾಲೆಯ ಹಾದಿಯಲ್ಲಿ ರಕ್ತದ ಕಲೆ: ಮೂರು ಶಾಲೆಗಳ ಪ್ರತಿಷ್ಠೆಗೆ ಬಲಿಯಾದನೇ ಅಪ್ಪ?
ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ ಚೈತನ್ಯ ಟೆಕ್ನೋ. ವಿದ್ಯಾನಿಕೇತನ. ಕಿಷ್ಕಿಂಧ ಶಾಲೆಯ ಹಾದಿಯಲ್ಲಿ ರಕ್ತದ ಕಲೆ: ಮೂರು ಶಾಲೆಗಳ ಪ್ರತಿಷ್ಠೆಗೆ ಬಲಿಯಾದನೇ ಅಪ್ಪ? ಗಂಗಾವತಿ: ಆ ಪುಟ್ಟ ಕಂದಮ್ಮನ ಕಣ್ಣಲ್ಲಿ ಇನ್ನೂ ಆ ಭೀಕರತೆಯ ನೆರಳು ಹಾಗೆಯೇ ಇದೆ. ತನ್ನಪ್ಪನ ಬೆನ್ನಿಗೆ ಅಂಟಿಕೊಂಡು ಹೋದ ಮಗು ಈಗ ಅನಾಥ ಪ್ರಜ್ಞೆಯಲ್ಲಿ ನಲುಗುತ್ತಿದೆ. ಚೈತನ್ಯ ಟೆಕ್ನೋ ಶಾಲೆಯContinue Reading









