ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ ಬೆಳ್ಳಂಬೆಳಗ್ಗೆ ಚೈತನ್ಯದ ಚೌಕಟ್ಟಿನಲ್ಲಿ ಹೈಡ್ರಾಮಾ: ಶಿಸ್ತಿನ ಹೆಸರಲ್ಲಿ ಪ್ರಾಂಶುಪಾಲರ ‘ಪವರ್ ಆಟ’! ​ಬೆಂಗಳೂರಿನ ಯಾವುದೋ ಒಂದು ಮೂಲೆಯಲ್ಲಲ್ಲ, ನಮ್ಮ ನಿಮ್ಮ ಕಣ್ಣೆದುರೇ ಇರುವ ಗಂಗಾವತಿಯ ‘ಶ್ರೀ ಚೈತನ್ಯ ಟೆಕ್ನೋ ಶಾಲೆ’ಯ ಗೇಟಿನ ಮುಂದೆ ಇಂದು ಬೆಳಗ್ಗೆ ಹವಾಮಾನಕ್ಕಿಂತ ಹೆಚ್ಚಾಗಿ ಪಾಲಕರ ರಕ್ತ ಕುದಿಯುತ್ತಿತ್ತು. ವಿಷಯ ಸಿಂಪಲ್, ಆದರೆ ಅಲ್ಲಿ ನಡೆದ ಘಟನೆಗಳುContinue Reading

  ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಪತ್ರಕರ್ತ ಚಂದ್ರಶೇಖರ್ ಮುಕ್ಕುಂದಿ ಆಯ್ಕೆ ದಿನಾಂಕ: 01 ಫೆಬ್ರವರಿ 2026ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ ವರದಿ: ಗೌಸ್ ದಫೇದಾರ್ ಗಂಗಾವತಿ. ನಾಡಿನ ಪ್ರಮುಖ ದಿನಪತ್ರಿಕೆಯಾದ ‘ವಿಜಯ ಕರ್ನಾಟಕ’ದ ಹಿರಿಯ ವರದಿಗಾರರಾದ ಚಂದ್ರಶೇಖರ್ ಅವರು ಸಂಘದ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವContinue Reading

  ಸರಕಾರಿ ಕುರ್ಚಿಗಳ ಮೇಲೆ ‘ಸೌದಾಗರ್ರು’: ರಾಮರೆಡ್ಡಿ-ದೇವಣ್ಣ ಕಂಪನಿಯ ಅಗ್ರಿಮೆಂಟ್ ದಂಧೆ!ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ ವಿಶೇಷ ವರದಿ: ಗೌಸ್ ದಫೇದಾರ್ ಪಬ್ಲಿಕ್ ಪವರ್ ನ್ಯೂಸ್. ಗಂಗಾವತಿ : ಕಾಗದದ ಮೇಲೆ ಸಭ್ಯರಂತೆ ಕಾಣುವ ಇವರ ಮುಖವಾಡದ ಹಿಂದಿನ ಕಥೆ ಓದಿ: ಅದು ಅಧಿಕಾರದ ಅಮಲು. ಜನರ ತೆರಿಗೆ ಹಣವನ್ನು ತಮ್ಮ ಮನೆಯ ಅಟ್ಟದ ಮೇಲೆ ಕುಳಿತು ಹಂಚಿಕೊಳ್ಳುವ ಅಹಂಕಾರ.Continue Reading

   ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ ಕಲಾವಿದರು ಹಾಗೂ ಸಮಾಜಸೇವಕರಾದ ಶ್ರೀಮತಿ ರಾಧಾ ಉಮೇಶ್ ಅವರಿಗೆ “ರಾಷ್ಟ್ರೀಯ ಸಮಾಜ ಸೇವಾ ರತ್ನ ಪ್ರಶಸ್ತಿ” ಆಯ್ಕೆ. ​ಗಂಗಾವತಿ: ಶ್ರೀನಿಧಿ ಫೌಂಡೇಶನ್ (ರಿ) ಕರ್ನಾಟಕ ಹಾಗೂ ಪ್ರತಿಫಲ ಫೌಂಡೇಶನ್ (ರಿ) ಧಾರವಾಡ ಇವರಿಂದ ನೀಡಲಾಗುವ ರಾಷ್ಟ್ರೀಯ ಸಮಾಜಸೇವಾ ರತ್ನ ಪ್ರಶಸ್ತಿಗೆ ಗಂಗಾವತಿಯ ಕಲಾವಿದರು ಹಾಗೂ ಸಮಾಜಸೇವಕರಾದ ಶ್ರೀಮತಿ ರಾಧಾ ಉಮೇಶ ಅವರುContinue Reading

“ಖಾಕಿ ಕೋಟೆಯ ಒಳಗಿನ ಮೃದು ಸ್ವಭಾವದ ಅಧಿಕಾರಿ ವರ್ಗಾವಣೆ”  ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ   ಗಂಗಾವತಿ ‘ಸ್ನೇಹಜೀವಿ’ ಪೊಲೀಸ್ ಇನ್ಸ್‌ಪೆಕ್ಟರ್ ಪ್ರಕಾಶ್ ಮಾಳಿ ವರ್ಗಾವಣೆ: ಮಸ್ಕಿ ವೃತ್ತಕ್ಕೆ ಸ್ಥಳನಿಯುಕ್ತಿ ಗಂಗಾವತಿ: ಪೊಲೀಸ್ ಇಲಾಖೆ ಎಂದರೆ ಜನಸಾಮಾನ್ಯರಲ್ಲಿ ಒಂದು ರೀತಿಯ ಭಯ, ಆತಂಕ ಸಹಜ. ಆದರೆ, ತಮ್ಮ ನಯವಿನಯ ಹಾಗೂ ಜನಸ್ನೇಹಿ ಆಡಳಿತದ ಮೂಲಕ ಗಂಗಾವತಿ ನಗರದ ಜನರ ಮನಗೆದ್ದಿದ್ದContinue Reading

  ಗಂಗಾವತಿ : ನಗರ ಠಾಣೆಯ ಸ್ನೇಹಜೀವಿ ಎಂದೇ ಹೆಸರಾದ ಪ್ರಕಾಶ್ ಮಾಳಿ ಪಿ ಐ ಇವರನ್ನು ಮಸ್ಕಿ ವೃತ್ತಕ್ಕೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ   ಒಬ್ಬ ಪೊಲೀಸ್ ಪೇದೆ ಹತ್ತಿರ ಮಾತನಾಡಿಸಬೇಕೆಂದರೆ ಒಂದು ರೀತಿಯ ಭಯ ಇರುತ್ತಿತ್ತು ಸಾರ್ವಜನಿಕರಲ್ಲಿ ಏಕೆಂದರೆ ಅವರು ನಾನು ಪೊಲೀಸ್ ಎಂಬ ಅಹಂ ಅವರಲ್ಲಿ ಇರುತ್ತಿತ್ತು. ಅಂತಹದರಲ್ಲಿContinue Reading

ಕೊಪ್ಪಳ ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳ ಕೊಪ್ಪಳ ನಗರಸಭೆಗೆ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕಾರ :   ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ ಕೊಪ್ಪಳ : ಅಧ್ಯಕ್ಷರ ಅವಧಿ ವಿಸ್ತರಣೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಧಾರವಾಡ ಹೈಕೋರ್ಟ್ ತಿರಸ್ಕರಿಸಿದ ಬೆನ್ನಲ್ಲೇ. ಇಂದು ಕೊಪ್ಪಳ ‌ನಗರಸಭೆಗೆ ಆಡಳಿತಾಧಿಕಾರಿಯಾಗಿ ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ ಅಧಿಕಾರ ಸ್ವೀಕಾರ ಮಾಡಿದರು. ಈ ಮೂಲಕ ಕೊಪ್ಪಳ ನಗರಸಭೆContinue Reading

   ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ   ಗಂಗಾವತಿ ನಗರಸಭೆ ಅಧ್ಯಕ್ಷೆ ಹೀರಾಬಾಯಿ ಸಲ್ಲಿಸಿದ್ದ ಅವಧಿ ವಿಸ್ತರಣೆಯ ಅರ್ಜಿ ವಜಾ ಮಾಡಿದ ಹೈಕೋರ್ಟ್ ಧಾರವಾಡ ಪೀಠ ಗಂಗಾವತಿ : ಈಗಾಗಲೇ ಉಚ್ಚ ನ್ಯಾಯಾಲಯ ಕರ್ನಾಟಕದ ಹಲವಾರು ನಗರಸಭೆ ಸದಸ್ಯರುಗಳು ಅವಧಿ ವಿಸ್ತರಣೆ ಕೋರಿ ಸಲ್ಲಿಸಿದ್ದ ಅರ್ಜಿಗಳನ್ನೂ ಏಕ ಕಾಲಕ್ಕೆ ವಜಾ ಮಾಡುವ ಮೂಲಕ ಗಂಗಾವತಿ ಸೇರಿದಂತೆ ಒಟ್ಟು 42Continue Reading

  ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ ಒತ್ತುವರಿ ಭೂ ಮಾಲೀಕರಿಂದ ಜೀವ ಬೆದರಿಕೆ ಭದ್ರತೆ ನೀಡುವಂತೆ ಜೋಗಿನ ರಮೇಶ್ ನಾಯಕ ಲೋಕಾಯುಕ್ತ ಎಸ್ ಪಿ ಗೆ ಮನವಿ. ಗಂಗಾವತಿ: ಪಿತ್ರಾಜಿತ ಆಸ್ತಿಯ ವಾರಸುದಾರ ಜೋಗಿನ್ ಭರಮಪ್ಪ ತಂದೆ ಅನಾಳಪ್ಪ ವಾಲ್ಮೀಕಿ ನಾಯಕ ಅವರ ಭೂಮಿಗೆ ಸಂಬಂಧಿಸಿದಂತೆ ಗಂಗಾವತಿ ನ್ಯಾಯಾಲಯದಲ್ಲಿ 8/2021 ರಂದು ದಾವೆ ಹೂಡಲಾಗಿರುತ್ತದೆ.   ಈ ಹಿನ್ನೆಲೆಯಲ್ಲಿContinue Reading

ಅಪ್ರಾಪ್ತ ವಯಸ್ಸಿನಲ್ಲಿ ಬೈಕ್ ಚಾಲನೆ 26000 ದಂಡ ವಿಧಿಸಿದ ನ್ಯಾಯಾಲಯ ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ ಗಂಗಾವತಿ : ಗಂಗಾವತಿಯ ಮಹಾರಾಣಾ ಪ್ರತಾಪ್ ಸರ್ಕಲ್ ಕಡೆಯಿಂದ ಜುಲೈ ನಗರದ ಕಡೆ ಅತಿ ವೇಗದಲ್ಲಿ ಮತ್ತು ಅಡ್ಡಾ ದಿಡ್ಡಿಯಾಗಿ ಅಪ್ರಾಪ್ತ ವಯಸ್ಸಿನ ಬಾಲಕನೊಬ್ಬ ಬೈಕ್ ಚಾಲನೆ ಮಾಡುವುದನ್ನು ನಿಲ್ಲಿಸಿ ದಿನಾಂಕ 07.01.2025 ರಂದು ಗಂಗಾವತಿ ಸಂಚಾರಿ ಠಾಣೆಯ ಪಿಎಸ್ಐ ಶ್ರೀಮತಿContinue Reading