ಸರ್ಕಾರಿ ಹೊರ ಗುತ್ತಿಗೆ ನೌಕರರ ರಾಜ್ಯ ಉಪಾಧ್ಯಕ್ಷರಾಗಿ ಸಲ್ಮಾನಖಾನ ಮಾಳೆಕೊಪ್ಪ ಆಯ್ಕೆ.
ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ ಸರ್ಕಾರಿ ಹೊರ ಗುತ್ತಿಗೆ ನೌಕರರ ರಾಜ್ಯ ಉಪಾಧ್ಯಕ್ಷರಾಗಿ ಸಲ್ಮಾನಖಾನ ಮಾಳೆಕೊಪ್ಪ ಆಯ್ಕೆ ಕೊಪ್ಪಳ : ಕನಕಗಿರಿ ತಾಲೂಕಿನ ಸಿ ಡಿ ಪಿ ಓ ಕಚೇರಿಯಲ್ಲಿ ಕಂಪ್ಯೂಟರ್ ಆಪರೇಟರ್ ಆಗಿ ಸೇವೆ ಸಲ್ಲಿಸುತ್ತಿರುವ ಹೊರ ಗುತ್ತಿಗೆ ನೌಕರ ಸಲ್ಮಾನ್ ಖಾನ ಮಾಳೆಕೊಪ್ಪ ಸರ್ಕಾರಿ ಹೊರಗುತ್ತಿಗೆ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಉಪದ್ಯಾಕ್ಷರಾಗಿContinue Reading

















