ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ   ಗಂಗಾವತಿ : ನಗರಸಭೆಯ ಅಧ್ಯಕ್ಷ ಸ್ಥಾನವನ್ನು ನಗರಸಭೆ ಸದಸ್ಯರಾದ ಮೌಲಾಸಾಬ್ ಇವರನ್ನು ಆಯ್ಕೆ ಮಾಡುವಲ್ಲಿ ತುಂಬಾ ಕಾಳಜಿವಹಿಸಿ ಕೊಟ್ಟ ಮಾತಿನಂತೆ ನಡೆದ ಗಾಲಿ ಜನಾರ್ದನ ರೆಡ್ಡಿಯವರನ್ನು ಇಂದು ಬೆಳಿಗ್ಗೆ ಮುಸ್ಲಿಂ ಸಮಾಜದ ಯುವ ಮುಖಂಡರಾದ ಸೈಯದ್ ಮೀರಾ ಇವರ ನೇತೃತ್ವದಲ್ಲಿ ಶಾಸಕರಿಗೆ ಸನ್ಮಾನಿಸಿ ಗೌರವಿಸಲಾಯಿತು, ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದContinue Reading

   ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ   ಸತತ ಮಳೆಯಿಂದ ರಸ್ತೆಗಳು ಹಾನಿ ರಸ್ತೆ ಪಕ್ಕಕ್ಕೆ ಉರುಳಿದ ಪೊಲೀಸ್ ಇಲಾಖೆ ವಾಹನ   ಗಂಗಾವತಿ : ಸತತ ಮಳೆಯಿಂದಾಗಿ ರಸ್ತೆಗಳು ಹದಗೆಟ್ಟು ಚರಂಡಿಗಳ ಪಕ್ಕಕ್ಕೆ ಇರುವ ಮಣ್ಣು ಸಡಿಲ ಗೊಂಡು ಗಂಗಾವತಿಯ ಪೊಲೀಸ್ ಇಲಾಖೆಯ ಜೀಪ್ ಮಣ್ಣಿನಲ್ಲಿ ಸಿಲುಕಿರುವ ಘಟನೆ ಜರುಗಿದೆ,   ನಗರದ ಬಸ್ ಸ್ಟ್ಯಾಂಡ್ ರಸ್ತೆಯಲ್ಲಿContinue Reading

 ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ ಗಂಗಾವತಿ ನಗರಸಭೆ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ತಂತ್ರಕ್ಕೆ ರಣತಂತ್ರ ಎಸೆದ ಅನ್ಸಾರಿ… ಹಿಂದೂ ಮುಸ್ಲಿಂ ಭಾಯಿ ಭಾಯಿ ಭಾರತ ಮಾತೆ ನಮ್ಮೆಲ್ಲರ ತಾಯಿ ಎಂದು ಒಗ್ಗಟ್ಟು ಪ್ರದರ್ಶಿಸಿದ ಶಾಸಕ ಗಾಲಿ ಜನಾರ್ದನ ರೆಡ್ಡಿ…       ಗಂಗಾವತಿ : ಇಲ್ಲಿನ ನಗರಸಭೆ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆದಿದ್ದು ಈಗಾಗಲೇContinue Reading

  ನಗರಸಭೆ ಅಧ್ಯಕ್ಷ ಸ್ಥಾನ ಮುಸ್ಲಿಂ ಸಮುದಾಯದ ಸದಸ್ಯರಿಗೆ ನೇಮಕ ಮಾಡಲು ಸೈಯದ್ ಮೀರಾ ಒತ್ತಾಯ.ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ   ಗಂಗಾವತಿ : ಬಹು ತಿಂಗಳುಗಳಿಂದ ನೆನೆಗುದಿಗೆ ಬಿದ್ದಿದ್ದ ನಗರಸಭೆಯ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನದ ಮೀಸಲು ಪ್ರಕಟವಾಗುತ್ತಿದ್ದಂತೆ ಆಕಾಂಕ್ಷಿಗಳು ಹೆಚ್ಚಾಗುತ್ತಿದ್ದಾರೆ, ಅದರಲ್ಲೂ ದುಡ್ಡಿದ್ದವರೆ ಅಧ್ಯಕ್ಷ ಆಗುವ ಸಾಧ್ಯತೆ ಇದೆ ಎಂದು ಸಾರ್ವಜನಿಕರಲ್ಲಿ ಪಕ್ಷದ ಕಾರ್ಯಕರ್ತರಲ್ಲಿ ಪಿಸು ಮಾತುಗಳುContinue Reading

  ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ     ಗಂಗಾವತಿ :  ನಗರದಲ್ಲಿ ಈಗಾಗಲೇ ಅನೇಕ ಜನರಿಗೆ, ಬಡವರಿಗೆ, ನಿರ್ಗತಿಕರಿಗೆ, ಸಮಾಜ ಸೇವೆ ಮಾಡುವ ಮೂಲಕ ಹೆಸರುವಾಸಿಯಾಗಿರುವ ಪ್ರತಿಷ್ಠಿತ ಸೇವಾ ಟ್ರಸ್ಟ್  GVT CARES ವತಿಯಿಂದ ನಗರದ ಜಾಮಿಯಾ ಮಸ್ಜಿದ್ ಗೆ ನೂತನ ತಂತ್ರಜ್ಞಾನವುಳ್ಳ ಮಸ್ಜಿದ್ ಸ್ವಚ್ಚತೆ ಮಾಡುವ ವ್ಯಾಕ್ಯೂಮ್ ಕ್ಲೀನರ್ ನ್ನು ಕೊಡುಗೆ ರೂಪದಲ್ಲಿ ನೀಡಲಾಯಿತು. ಈContinue Reading

  ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ     ತುಂಗಭದ್ರಾ ಅಣೆಕಟ್ಟಿನಿಂದ ಇಂದು ಸಂಜೆ 4 ಗಂಟೆಗೆ 20 ಸಾವಿರ ಕ್ಯೂಸೆಕ್ ನೀರು ನದಿಗೆ ಬಿಡುವ ಮೂಲಕ ಸುತ್ತ ಮುತ್ತಲಿನ ಜನರೂ ಎಚ್ಚರಿಕೆಯಿಂದಿರಬೇಕು   ಹೊಸಪೇಟೆ : ತುಂಗಾ ನದಿ ಮತ್ತು ವರದಾ ನದಿಯಿಂದ ಹೊರ ಹರಿವುಗಳನ್ನು ಪರಿಗಣಿಸಿದರೆ, ತುಂಗಭದ್ರ ಅಣೆಕಟ್ಟಿಗೆ ಒಳಹರಿವು ಹೆಚ್ಚುತ್ತಿದೆ. ಆದ್ದರಿಂದ, “ನದಿಗೆ ಹೊರಹರಿವುContinue Reading

  ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ   ಗಂಗಾವತಿ ತಾಲ್ಲೂಕು ಭೂ ನ್ಯಾಯಮಂಡಳಿಗೆ ಇಂದು ನಾಮನಿರ್ದೇಶನ ಸದಸ್ಯರ ಪದಗ್ರಹಣ   ಗಂಗಾವತಿ : ತಾಲೂಕ ಭೂ ನ್ಯಾಯ ಮಂಡಳಿಗೆ ರಾಜ್ಯ ಸರಕಾರದ ಆಧೀನ ಕಾರ್ಯದರ್ಶಿಗಳಿಂದ ಈ ಕೆಳಕಂಡ ಸದಸ್ಯರನ್ನು ನಾಮ ನಿರ್ದೇಶನ ಮಾಡಿ 22 ಜೂಲೈ ಸೋಮವಾರ ರಂದು ಆದೇಶ ಹೊರಡಿಸಿದ್ದಾರೆ,   ಇಂದು ದಿನಾಂಕ: 24-07-2024 ಬುಧವಾರContinue Reading

  ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ   ಮಹಿಳೆಯರಿಗೆ ಮಂಗನ ಕಾಟ… ಅರಣ್ಯ ಇಲಾಖೆ ಚೆಲ್ಲಾಟ… ಗಂಗಾವತಿ : ನಗರದ ಚಲುವಾದಿ ವಾರ್ಡ್ ನಲ್ಲಿ ಕಳೆದ ಎರಡು ತಿಂಗಳುಗಳಿಂದ ಮಹಿಳೆಯರಿಗೆ ಬಹಿರ್ದೆಸೆಗೆ ( ಶೌಚಾಲಯಕ್ಕೆ) ಹೋಗಲು ಮಂಗನ ಕಾಟವಾಗಿದ್ದು ಇದರಿಂದ ಬೇಸೆತ್ತ ಮಹಿಳೆಯರು ಸಾಕಷ್ಟು ಬಾರಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿರುತ್ತಾರೆ, ಮಾಹಿತಿ ಬಂದ ಮೇಲೂ ಇದರ ಬಗ್ಗೆContinue Reading

   ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ     ಗಂಗಾವತಿಯ ಮೂವ್ವರು ಯುವಕರ ದುರ್ಮರಣ ರೈಲು ಹರಿದು ಸಾವನ್ನಪ್ಪಿದ ಯುವಕರು, ಕುಡಿದ ಮತ್ತಿನಲ್ಲಿ ರೈಲ್ವೇ ಟ್ರ್ಯಾಕ್‌ ಮೇಲೆ ಮಲಗಿದ್ದ ಮೂವರು ಯುವಕರು,  ರೈಲು ಹರಿದ ಪರಿಣಾಮ ಮೂವರು ಸ್ಥಳದಲ್ಲೇ ಸಾವು,   ಗಂಗಾವತಿ :  ರೈಲ್ವೇ ಟ್ರ್ಯಾಕ್‌ ಮೇಲೆ ಕುಡಿದ ಮತ್ತಿನಲ್ಲಿ ಮಲಗಿದ್ದ ಮೂವರು ಯುವಕರ ಮೇಲೆ ರೈಲುContinue Reading

   ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ   ನೇತ್ರ, ದಂತ, ಕ್ಯಾನ್ಸರ್ ನಂತಹ ಕಾಯಿಲೆಗಳಿಗೆ ಬೃಹತ್ ಉಚಿತ ಆರೋಗ್ಯ ಶಿಬಿರ ಮತ್ತು ಉಚಿತ ರಕ್ತದಾನ ಶಿಬಿರ,       ಗಂಗಾವತಿ: ಲಯನ್ಸ್ ಕ್ಲಬ್ ವಿಜಯನಗರ ಬೆಂಗಳೂರು, ವೈದೇಹಿ ಆಸ್ಪತ್ರೆ ಬೆಂಗಳೂರು, ಶ್ರೀಮತಿ ಎ. ಕನಕರತ್ನದೇವಿ ಚಾರಿಟೇಬಲ್ ಟ್ರಸ್ಟ್ (ರಿ) ಶ್ರೀರಾಮನಗರ, ಶ್ರೀ ಸ್ವಾಮಿ ವಿವೇಕಾನಂದ ಸೇವಾ ಸಂಘContinue Reading