ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ ಹೊಸಪೇಟೆ: ಈ ನಾಡಿನ ಯಾವ ಮೂಲೆಯಲ್ಲಿ ನೋಡಿದರೂ ಸರಿ, ಅಲ್ಲಿ ಲಂಚದ ದುರ್ವಾಸನೆ ಮೂಗಿಗೆ ಬಡಿಯುತ್ತದೆ. ಜನ ಬೆವರು ಸುರಿಸಿ ಕೆಲಸ ಮಾಡಿದರೂ, ಅವರ ನ್ಯಾಯಯುತ ಹಕ್ಕನ್ನು ಪಡೆಯಲು ಮತ್ತಷ್ಟು ಬೆವರು ಸುರಿಸಬೇಕು. ಇನ್ನು ಕೆಲವೊಮ್ಮೆ ರಕ್ತವನ್ನೇ ಹರಿಸಬೇಕು! ವಿಜಯನಗರದ ಹೊಸಪೇಟೆಯ PWD ಕಚೇರಿಯಲ್ಲಿ ನಡೆದ ಘಟನೆ ಈ ಸತ್ಯಕ್ಕೆ ಹಿಡಿದContinue Reading

  ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ   ⚠️🚫 ತುಂಗಭದ್ರಾ ಅಣೆಕಟ್ಟಿನಿಂದ ಎಚ್ಚರಿಕೆ ಸಂದೇಶ ಕಂಪ್ಲಿ ಸೇತುವೆ ಮತ್ತೆ ಮುಳುಗಡೆ ಸಾಧ್ಯತೆ…🚫⚠️   ಹೊಸಪೇಟೆ :   ತುಂಗಾ, ಭದ್ರಾ ಮತ್ತು ವರದಾ ನದಿಗಳ ಹೊರಹರಿವು ಮತ್ತು ಟಿಬಿ ಅಣೆಕಟ್ಟಿನ ಜಲಾನಯನ ಪ್ರದೇಶದಲ್ಲಿ ಅತೀ ಹೆಚ್ಚು ಮಳೆಯಾಗುತ್ತಿರುವುದನ್ನು ಪರಿಗಣಿಸಿ ತುಂಗಭದ್ರಾ ಅಣೆಕಟ್ಟೆಗೆ ಒಳಹರಿವು ಹೆಚ್ಚುತ್ತಿದ್ದು   ಇಂದು ಸಂಜೆ 5.00Continue Reading