ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ     ಗಂಗಾವತಿ :  ನಗರದಲ್ಲಿ ಈಗಾಗಲೇ ಅನೇಕ ಜನರಿಗೆ, ಬಡವರಿಗೆ, ನಿರ್ಗತಿಕರಿಗೆ, ಸಮಾಜ ಸೇವೆ ಮಾಡುವ ಮೂಲಕ ಹೆಸರುವಾಸಿಯಾಗಿರುವ ಪ್ರತಿಷ್ಠಿತ ಸೇವಾ ಟ್ರಸ್ಟ್  GVT CARES ವತಿಯಿಂದ ನಗರದ ಜಾಮಿಯಾ ಮಸ್ಜಿದ್ ಗೆ ನೂತನ ತಂತ್ರಜ್ಞಾನವುಳ್ಳ ಮಸ್ಜಿದ್ ಸ್ವಚ್ಚತೆ ಮಾಡುವ ವ್ಯಾಕ್ಯೂಮ್ ಕ್ಲೀನರ್ ನ್ನು ಕೊಡುಗೆ ರೂಪದಲ್ಲಿ ನೀಡಲಾಯಿತು. ಈContinue Reading

 ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ ವಿಜಯಪುರ: ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಟೇಷನ್ ಬೇಲ್ ನೀಡಲು ಆರೋಪಿಗಳಿಂದ 40 ಸಾವಿರ ಲಂಚ ತೆಗೆದುಕೊಳ್ಳುವಾಗ ವಿಜಯಪುರ ನಗರದ ಗೋಳಗುಮ್ಮಟ ಠಾಣೆಯ ಇಬ್ಬರು ಪೊಲೀಸ್ ಕಾನ್‌ಸ್ಟೆಬಲ್‌ಗಳು ಬುಧವಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ     ಪೊಲೀಸ್ ಕಾನ್‌ಸ್ಟೆಬಲ್ ಹನುಮಂತ ಪೂಜಾರಿ ಮತ್ತು ಜಟ್ಟೆಪ್ಪ ಬಿರಾದಾರ ಎಂಬುವವರು ಆರೋಪಿಗಳಿಗೆ ಸ್ಟೇಷನ್ ಬೇಲ್ ನೀಡಲು ‍50Continue Reading

  ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ     ತುಂಗಭದ್ರಾ ಅಣೆಕಟ್ಟಿನಿಂದ ಇಂದು ಸಂಜೆ 4 ಗಂಟೆಗೆ 20 ಸಾವಿರ ಕ್ಯೂಸೆಕ್ ನೀರು ನದಿಗೆ ಬಿಡುವ ಮೂಲಕ ಸುತ್ತ ಮುತ್ತಲಿನ ಜನರೂ ಎಚ್ಚರಿಕೆಯಿಂದಿರಬೇಕು   ಹೊಸಪೇಟೆ : ತುಂಗಾ ನದಿ ಮತ್ತು ವರದಾ ನದಿಯಿಂದ ಹೊರ ಹರಿವುಗಳನ್ನು ಪರಿಗಣಿಸಿದರೆ, ತುಂಗಭದ್ರ ಅಣೆಕಟ್ಟಿಗೆ ಒಳಹರಿವು ಹೆಚ್ಚುತ್ತಿದೆ. ಆದ್ದರಿಂದ, “ನದಿಗೆ ಹೊರಹರಿವುContinue Reading

  ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ   ಗಂಗಾವತಿ ತಾಲ್ಲೂಕು ಭೂ ನ್ಯಾಯಮಂಡಳಿಗೆ ಇಂದು ನಾಮನಿರ್ದೇಶನ ಸದಸ್ಯರ ಪದಗ್ರಹಣ   ಗಂಗಾವತಿ : ತಾಲೂಕ ಭೂ ನ್ಯಾಯ ಮಂಡಳಿಗೆ ರಾಜ್ಯ ಸರಕಾರದ ಆಧೀನ ಕಾರ್ಯದರ್ಶಿಗಳಿಂದ ಈ ಕೆಳಕಂಡ ಸದಸ್ಯರನ್ನು ನಾಮ ನಿರ್ದೇಶನ ಮಾಡಿ 22 ಜೂಲೈ ಸೋಮವಾರ ರಂದು ಆದೇಶ ಹೊರಡಿಸಿದ್ದಾರೆ,   ಇಂದು ದಿನಾಂಕ: 24-07-2024 ಬುಧವಾರContinue Reading

  ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ   ಮಹಿಳೆಯರಿಗೆ ಮಂಗನ ಕಾಟ… ಅರಣ್ಯ ಇಲಾಖೆ ಚೆಲ್ಲಾಟ… ಗಂಗಾವತಿ : ನಗರದ ಚಲುವಾದಿ ವಾರ್ಡ್ ನಲ್ಲಿ ಕಳೆದ ಎರಡು ತಿಂಗಳುಗಳಿಂದ ಮಹಿಳೆಯರಿಗೆ ಬಹಿರ್ದೆಸೆಗೆ ( ಶೌಚಾಲಯಕ್ಕೆ) ಹೋಗಲು ಮಂಗನ ಕಾಟವಾಗಿದ್ದು ಇದರಿಂದ ಬೇಸೆತ್ತ ಮಹಿಳೆಯರು ಸಾಕಷ್ಟು ಬಾರಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿರುತ್ತಾರೆ, ಮಾಹಿತಿ ಬಂದ ಮೇಲೂ ಇದರ ಬಗ್ಗೆContinue Reading

   ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ     ಗಂಗಾವತಿಯ ಮೂವ್ವರು ಯುವಕರ ದುರ್ಮರಣ ರೈಲು ಹರಿದು ಸಾವನ್ನಪ್ಪಿದ ಯುವಕರು, ಕುಡಿದ ಮತ್ತಿನಲ್ಲಿ ರೈಲ್ವೇ ಟ್ರ್ಯಾಕ್‌ ಮೇಲೆ ಮಲಗಿದ್ದ ಮೂವರು ಯುವಕರು,  ರೈಲು ಹರಿದ ಪರಿಣಾಮ ಮೂವರು ಸ್ಥಳದಲ್ಲೇ ಸಾವು,   ಗಂಗಾವತಿ :  ರೈಲ್ವೇ ಟ್ರ್ಯಾಕ್‌ ಮೇಲೆ ಕುಡಿದ ಮತ್ತಿನಲ್ಲಿ ಮಲಗಿದ್ದ ಮೂವರು ಯುವಕರ ಮೇಲೆ ರೈಲುContinue Reading

   ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ   ನೇತ್ರ, ದಂತ, ಕ್ಯಾನ್ಸರ್ ನಂತಹ ಕಾಯಿಲೆಗಳಿಗೆ ಬೃಹತ್ ಉಚಿತ ಆರೋಗ್ಯ ಶಿಬಿರ ಮತ್ತು ಉಚಿತ ರಕ್ತದಾನ ಶಿಬಿರ,       ಗಂಗಾವತಿ: ಲಯನ್ಸ್ ಕ್ಲಬ್ ವಿಜಯನಗರ ಬೆಂಗಳೂರು, ವೈದೇಹಿ ಆಸ್ಪತ್ರೆ ಬೆಂಗಳೂರು, ಶ್ರೀಮತಿ ಎ. ಕನಕರತ್ನದೇವಿ ಚಾರಿಟೇಬಲ್ ಟ್ರಸ್ಟ್ (ರಿ) ಶ್ರೀರಾಮನಗರ, ಶ್ರೀ ಸ್ವಾಮಿ ವಿವೇಕಾನಂದ ಸೇವಾ ಸಂಘContinue Reading

 ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ ರಾಯಚೂರು: ರಾಯಚೂರು ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ನಿತೀಶ ಕೆ. ಅವರನ್ನು ನಿಯೋಜಿಸಲಾಗಿದೆ. ರಾಜ್ಯ ಸರ್ಕಾರದ ಹಣಕಾಸು ವಿಭಾಗದ ಜಂಟಿ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದ ಇವರನ್ನ ತಕ್ಷಣಕ್ಕೆ ಕರ್ತವ್ಯಕ್ಕೆ ಹಾಜರಾಗುವಂತೆ ಆದೇಶಿಸಲಾಗಿದೆ. ಇನ್ನೂ ರಾಯಚೂರು ಜಿಲ್ಲಾಧಿಕಾರಿಯಾಗಿದ್ದ ಚಂದ್ರಶೇಖರ ಎಲ್. ನಾಯಕ ಅವರನ್ನು ಸರ್ಕಾರದ ಆದಾಯ ತೆರಿಗೆ ಇಲಾಖೆಯ ಹೆಚ್ಚುವರಿ ಅಯುಕ್ತ ಹುದ್ದೆಗೆ ನಿಯೋಜಿಸಲಾಗಿದೆ Click HereContinue Reading

  ಬೆಂಗಳೂರು: ಸಾರ್ವಜನಿಕ ಹಾಗೂ ಆಡಳಿತಾತ್ಮಕ ದೃಷ್ಟಿಯಿಂದ ರಾಜ್ಯ ಸರ್ಕಾರ 14 ಕೆಎಎಸ್ ಅಧಿಕಾರಿಗಳ (KAS Officers) ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಗುರುವಾರ ಈ ಬಗ್ಗೆ ಅದಿಸೂಚನೆ ಬಿಡುಗಡೆ ಮಾಡಿದ್ದು, ತಕ್ಷಣವೇ ಜಾರಿ ಬರುವಂತೆ ವರ್ಗಾವಣೆ ಹಾಗೂ ನಿಯುಕ್ತಿಗೊಳಿಸಿ ಸರ್ಕಾರದ ಅದೀನ ಕಾರ್ಯದರ್ಶಿ ಉಮಾದೇವಿ  ಸೂಚನೆ ನೀಡಿದ್ದಾರೆ. ಯಾವ ಅಧಿಕಾರಿಗಳು ಯಾವ ಇಲಾಖೆಗೆ ವರ್ಗಾವಣೆಯಾಗಿದ್ದಾರೆ ಎಂಬ ಮಾಹಿತಿ ಇಲ್ಲಿದೆ.ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್Continue Reading