ನವಂಬರ್ 2 ಕ್ಕೆ ಗಂಗಾವತಿ ನಗರಸಭೆ ಸದಸ್ಯರುಗಳ ಅವಧಿ ಮುಕ್ತಾಯ  ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ ಗಂಗಾವತಿ : ನಗರಸಭೆ ಸದಸ್ಯರುಗಳ ಅವಧಿ ವಿಸ್ತರಣೆ ಮತ್ತು ಅಧ್ಯಕ್ಷರುಗಳ ಪಟ್ಟಾಭಿಷೇಕಕ್ಕೆ ಕನಸು ಕಾಣುತ್ತಿರುವವರಿಗೆ ರಾಜ್ಯ ಚುನಾವಣಾ ಆಯೋಗ ಬರೆ ಎಳೆಯಳಿದೆ ನಗರಸಭೆ ಸದಸ್ಯರುಗಳು ಅಧ್ಯಕ್ಷರುಗಳ 2ನೇ ಅವಧಿ ಮುಕ್ತಾಯವಾಗದ ಕಾರಣ ನಾವು ಇನ್ನೂ ಹದಿನಾರು ತಿಂಗಳು ಮುಂದುವರೆಯಬೇಕೆಂದು ನಗರಸಭೆ ಸದಸ್ಯರುಗಳು ಕೋರ್ಟ್Continue Reading

ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕರಾಗಿ ಕೃಷ್ಣ ಉಕ್ಕುಂದ ಅಧಿಕಾರ ಸ್ವೀಕಾರ —- ಕೊಪ್ಪಳ : ಅಕ್ಟೋಬರ್ 28 (ಕರ್ನಾಟಕ ವಾರ್ತೆ): ಕೊಪ್ಪಳ ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರಾಗಿ ಕೃಷ್ಣ ಸಿ. ಉಕ್ಕುಂದ ಅವರು ಇತ್ತೀಚೆಗೆ ಅಧಿಕಾರ ವಹಿಸಿಕೊಂಡಿದ್ದಾರೆ. ಸರ್ಕಾರದ ಅಧಿಸೂಚನೆಯನ್ವಯ ಕೊಪ್ಪಳ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಕಚೇರಿಯನ್ನು ಜಂಟಿ ನಿರ್ದೇಶಕರ ಕಚೇರಿಯಾಗಿ ಉನ್ನತೀಕರಿಸಿ, ಈ ಹುದ್ದೆಗೆ ಕೃಷ್ಣ ಸಿ. ಉಕ್ಕುಂದ ಅವರಿಗೆ ಬಡ್ತಿ ನೀಡಲಾಗಿರುತ್ತದೆ. ಸಂಬಂದಿಸಿದ ಎಲ್ಲಾ ಸರ್ಕಾರಿ, ಅರೆContinue Reading

  ಎಸ್.ಎಫ್.ಐ ನೂತನ ಕೊಪ್ಪಳ ಜಿಲ್ಲಾ ಸಮಿತಿ ಪದಾಧಿಕಾರಿಗಳ ಆಯ್ಕೆತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ  ಅಧ್ಯಕ್ಷರಾಗಿ ಶಿವಕುಮಾರ್ ಈಚನಾಳ್, ಕಾರ್ಯದರ್ಶಿಯಾಗಿ ಬಾಲಾಜಿ ಚಳ್ಳಾರಿ ಆಯ್ಕೆ. ಗಂಗಾವತಿ: ಅಕ್ಟೋಬರ್-೧೨ ರಂದು ಗಂಗಾವತಿ ನಗರದಲ್ಲಿ ನಡೆದ ಜಿಲ್ಲೆಯ ಸಮಗ್ರ ಶೈಕ್ಷಣಿಕ ಅಭಿವೃದ್ಧಿಗಾಗಿ ನಡೆದ ಎಸ್.ಎಫ್.ಐ ಜಿಲ್ಲಾ ಸಮಾವೇಶದಲ್ಲಿ ನೂತನ ಜಿಲ್ಲಾ ಸಮಿತಿಯ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.   ಜಿಲ್ಲಾಧ್ಯಕ್ಷರಾಗಿ ಶಿವುಕುಮಾರ್ ಈಚನಾಳ್,Continue Reading

ವೆಂಕಟೇಶ್ ಹತ್ಯೆಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳಾದ ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ ಭೀಮ ಅಲಿಯಾಸ್ ಭರತ್, ಸಲೀಂ, ವಿಜಯ್, ಧನರಾಜ್ ಈ ನಾಲ್ವರು ಕಂಪ್ಲಿ ಪೊಲೀಸರಿಗೆ ತಾವಾಗಿಯೇ ಶರಣಾಗಿದ್ದು  ಇನ್ನಿಬ್ಬ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಗಂಗಾವತಿ ಪೊಲೀಸರು ಶರಣಾದ ಆರೋಪಿಗಳನ್ನು ಕಂಪ್ಲಿ ಠಾಣೆಯಿಂದ ಕರೆತಂದು ವಿಚಾರಣೆ ನಡೆಸಿದ್ದಾರೆ. ಪೊಲೀಸ್ ತನಿಖೆಯ ಪ್ರಕಾರ, ಈ ಕೊಲೆಯ ಹಿಂದೆ ಇಸ್ಪೀಟ್ ದಂಧೆಗೆ ಸಂಬಂಧಿಸಿ 2Continue Reading

ಗಂಗಾವತಿಯಲ್ಲಿ ಹಿಂದೂ ಕಾರ್ಯಕರ್ತನ ಭೀಕರ ಕೊಲೆ ಮಾಡಿ ಪರಾರಿಯಾದ ದುಷ್ಕರ್ಮಿಗಳು   ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ ಗಂಗಾವತಿ : ಮುರಾಹರಿ ನಗರದ ನಿವಾಸಿ ವೆಂಕಟೇಶ್ ಕುರುಬರ ಎಂಬಾತ ಕೊಲೆಯಾದ ದುರ್ದೈವಿ, ವೆಂಕಟೇಶ್ ಬಿಜೆಪಿ ನಗರ ಘಟಕದ ಯುವ ಮೋರ್ಚಾ ಅಧ್ಯಕ್ಷನಾಗಿದ್ದ ಕೆಲವೇ ವರ್ಷಗಳಲ್ಲಿ ಬಿರುಗಾಳಿಯಂತೆ ಬೆಳಕಿಗೆ ಬಂದ ವೆಂಕಟೇಶನನ್ನು ಕೊಲೆ ಮಾಡಿದ್ದೇಕೆ, ಕೊಲೆ ಮಾಡಲು ಕಾರಣವೇನು.? ವೆಂಕಟೇಶ್ ಗಂಗಾವತಿಯContinue Reading

ಪೋಲಿಸ್ ಸಿಬ್ಬಂದಿಯಿಂದ ಕ್ಯಾನ್ಸರ್ ಪೀಡಿತ ಬಡ ಮಹಿಳೆಗೆ ಸಹಾಯ ಕೋರಿ ಮನವಿ ಮನೆ ಮನೆಗೆ ಪೊಲೀಸ್ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ ಗಂಗಾವತಿ : ಸರ್ಕಾರ ಪೊಲೀಸರ ಹಾಗು ಜನರ ನಡುವೆ ಇರುವ ಭಯದವಾತಾವರಣವನ್ನು ಹೋಗಲಾಡಿಸಲು ಮತ್ತು ಜನಸ್ನೇಹಿ ಪೊಲೀಸ್ ವ್ಯವಸ್ಥೆ  ಕಲ್ಪಿಸಲು ಮನೆ ಮನೆಗೆ ಪೊಲೀಸ್ ಎಂಬ ಶೀರ್ಷಿಕೆ ಅಡಿಯಲ್ಲಿ ಪ್ರತಿ ಮನೆಗೂ ಪೊಲೀಸ್ ಸಿಬ್ಬಂದಿಯವರು ಭೇಟಿ ನೀಡುವ ಕಾರ್ಯಕ್ರಮವನ್ನುContinue Reading

ಅಕ್ರಮ ಮರಂ ಗಣಿಗಾರಿಕೆಗೆ ಕಡಿವಾಣ ಹಾಕುವಂತೆ ಶಂಕರ ಸಿದ್ದಾಪುರ ವಕೀಲರು ಒತ್ತಾಯ  ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ ಗಂಗಾವತಿ: ತಾಲ್ಲೂಕಿನ ವೆಂಕಟಗಿರಿ ಹೋಬಳಿ ವಿಠಾಲಪುರ ಗ್ರಾಮದ ಗೋಪಾಲಕೃಷ್ಣ ತಂ. ಶ್ರೀನಿವಾಸ್ ಹಾಗೂ ಇವರ ಕುಟುಂಬದವರು ಜಮೀನು ಸರ್ವೆ ನಂ.೨೯/೨/೧ ವಿ: ೦೧-೩೬ ಗುಂಟೆಯಲ್ಲಿ ಫಲವತ್ತಾದ ಸಮತಟ್ಟಾದ ಭೂಮಿಯ ಪಕ್ಕದಲ್ಲಿ ಕಾಯ್ದಿಟ್ಟ ಅರಣ್ಯ ಹಾಗೂ ಸರಕಾರಿ ಭೂಮಿಯನ್ನು ಒತ್ತುವರಿ ಮಾಡಿContinue Reading

ಗಂಗಾವತಿ : ಇಂದು ದಿನಾಂಕ 12ನೇ ಜುಲೈ 2025ರಂದು ಯುವ ವಿಜ್ಞಾನಿ ಕುಮಾರಿ ನಸೀಮ್ ಕೌಸರ್ ಇವರನ್ನು ಹುಮಾ ಶಾಲೆ ಹಾಗೂ ಡಾ ಎ.ಪಿ.ಜೆ. ಅಬ್ದುಲ್ ಕಲಾಂ ಪ್ರೌಢಶಾಲೆ ವತಿಯಿಂದ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗ್ಗಿತ್ತು. ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ ಕುಮಾರಿ ನಸೀಮ್ ಕೌಸರ್ ರವರು ತನ್ನ ಪ್ರಾಥಮಿಕ ವಿದ್ಯಾಭ್ಯಾಸ ಹಾಗೂ ಕೇವಲ ಮೂರೇ ವರ್ಷದಲ್ಲಿ ಪಿ ಎಚ್ ಡಿContinue Reading

 ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ ಗಂಗಾವತಿ:ಜುಲೈ 8: ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ( SDPl ) ಪಕ್ಷದ ಜಿಲ್ಲಾ ಸಮಿತಿಯ ವಿಶೇಷ ಸಭೆಯ ಜಿಲ್ಲಾಧ್ಯಕ್ಷರಾದ ಸಲೀಂ ಮನಿಯಾರ್ ರವರ ಅಧ್ಯಕ್ಷತೆಯಲ್ಲಿ ರಾಜ್ಯ ಉಪಾಧ್ಯಕ್ಷರು ಹಾಗೂ ಜಿಲ್ಲಾ ಉಸ್ತುವಾರಿ ಅಬ್ದುಲ್ ಹನ್ನಾನ್, ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಚುನಾವಣೆ ಉಸ್ತುವಾರಿ ಅಫ್ಸರ್ ಕೊಡ್ಲಿಪೇಟೆ, ರಾಜ್ಯ ಕೋಶಾಧಿಕಾರಿ ಅಮ್ಜದ್Continue Reading

  ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ 21 ಎಕರೆ ಜಮೀನಿಗೆ ಏಳು ಜನ ಕೊಟ್ಟಿ ಫಲಾನುಭವಿಗಳು…! : ಸೂಕ್ತ ತನಿಖೆಗೆ ಆಗ್ರಹಿಸಿ ಕಂದಾಯ ಸಚಿವ ಕೃಷ್ಣ ಬೈರೇಗೌಡರಿಗೆ ಗಣೇಶ್ ಮಚ್ಚಿ ರಾಜ್ಯಾಧ್ಯಕ್ಷರು ಜನ ಜಾಗೃತಿ ಸಮಿತಿಯಿಂದ ದೂರು :   ಗಂಗಾವತಿ: ಕಂದಾಯ ಸಚಿವರಿಗೆ ಕೊಪ್ಪಳ ಉಪ ವಿಭಾಗ ಅಧಿಕಾರಿಗಳ ಮೇಲೆ ಹಾಗೂ ಗಂಗಾವತಿಯ ತಹಸಿಲ್ದಾರ್ ವಿರುದ್ಧ ಮತ್ತುContinue Reading