ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ ಗಂಗಾವತಿ ನಗರಸಭೆ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ತಂತ್ರಕ್ಕೆ ರಣತಂತ್ರ ಎಸೆದ ಅನ್ಸಾರಿ… ಹಿಂದೂ ಮುಸ್ಲಿಂ ಭಾಯಿ ಭಾಯಿ ಭಾರತ ಮಾತೆ ನಮ್ಮೆಲ್ಲರ ತಾಯಿ ಎಂದು ಒಗ್ಗಟ್ಟು ಪ್ರದರ್ಶಿಸಿದ ಶಾಸಕ ಗಾಲಿ ಜನಾರ್ದನ ರೆಡ್ಡಿ…       ಗಂಗಾವತಿ : ಇಲ್ಲಿನ ನಗರಸಭೆ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆದಿದ್ದು ಈಗಾಗಲೇContinue Reading

  ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ     ಗಂಗಾವತಿ :  ನಗರದಲ್ಲಿ ಈಗಾಗಲೇ ಅನೇಕ ಜನರಿಗೆ, ಬಡವರಿಗೆ, ನಿರ್ಗತಿಕರಿಗೆ, ಸಮಾಜ ಸೇವೆ ಮಾಡುವ ಮೂಲಕ ಹೆಸರುವಾಸಿಯಾಗಿರುವ ಪ್ರತಿಷ್ಠಿತ ಸೇವಾ ಟ್ರಸ್ಟ್  GVT CARES ವತಿಯಿಂದ ನಗರದ ಜಾಮಿಯಾ ಮಸ್ಜಿದ್ ಗೆ ನೂತನ ತಂತ್ರಜ್ಞಾನವುಳ್ಳ ಮಸ್ಜಿದ್ ಸ್ವಚ್ಚತೆ ಮಾಡುವ ವ್ಯಾಕ್ಯೂಮ್ ಕ್ಲೀನರ್ ನ್ನು ಕೊಡುಗೆ ರೂಪದಲ್ಲಿ ನೀಡಲಾಯಿತು. ಈContinue Reading

   ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ   ನೇತ್ರ, ದಂತ, ಕ್ಯಾನ್ಸರ್ ನಂತಹ ಕಾಯಿಲೆಗಳಿಗೆ ಬೃಹತ್ ಉಚಿತ ಆರೋಗ್ಯ ಶಿಬಿರ ಮತ್ತು ಉಚಿತ ರಕ್ತದಾನ ಶಿಬಿರ,       ಗಂಗಾವತಿ: ಲಯನ್ಸ್ ಕ್ಲಬ್ ವಿಜಯನಗರ ಬೆಂಗಳೂರು, ವೈದೇಹಿ ಆಸ್ಪತ್ರೆ ಬೆಂಗಳೂರು, ಶ್ರೀಮತಿ ಎ. ಕನಕರತ್ನದೇವಿ ಚಾರಿಟೇಬಲ್ ಟ್ರಸ್ಟ್ (ರಿ) ಶ್ರೀರಾಮನಗರ, ಶ್ರೀ ಸ್ವಾಮಿ ವಿವೇಕಾನಂದ ಸೇವಾ ಸಂಘContinue Reading

ಬೆಂಗಳೂರು : ಟೊಯೋಟಾ ರೂಮಿಯಾನ್ ಎಂಪಿವಿಯನ್ನು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಇದು ಮಾರುತಿ ಸುಜುಕಿ ಎರ್ಟಿಗಾದ ರೀ-ಬ್ಯಾಡ್ಜ್ ಮಾದರಿಯಾಗಿದ್ದು, ವಿನ್ಯಾಸದ ದೃಷ್ಟಿಯಿಂದಲೂ ಅತ್ಯುತ್ತಮವಾಗಿದೆ. ಈ ಕಾರಿನಲ್ಲಿ 7 ಜನರು ಸುಲಭವಾಗಿ ಪ್ರಯಾಣಿಸಲು ಸಾಧ್ಯವಾಗುವುದರಿಂದ ಹಲವಾರು ಕುಟುಂಬಗಳ ನೆಚ್ಚಿನ ವಾಹನವಾಗಿ ಗುರ್ತಿಸಿಕೊಂಡಿದೆ. ಸದ್ಯ ಬೆಂಗಳೂರಿನಲ್ಲಿ ಈ ಕಾರಿನ ಬೆಲೆಯು ರೂ.13.03 ಲಕ್ಷದಿಂದ ಆರಂಭವಾಗಿ ರೂ.14.20 ಲಕ್ಷ ಆನ್-ರೋಡ್ ಬೆಲೆಯನ್ನು ಹೊಂದಿದೆ. ಟೊಯೊಟಾ ರೂಮಿಯನ್ ಎಂಪಿವಿಗೆ ಕಿಯಾ ಕ್ಯಾರೆನ್ಸ್ ಹಾಗೂContinue Reading

लगभग सभी वॉट्सऐप यूजर्स को पता है कि अगर कोई मैसेज गलती से वॉट्सऐप चैट या फिर ग्रुप चैट पर चला जाए, तो उसे ‘DELETE FOR EVERYONE’ ऑप्शन से सभी के लिए डिलीट किया जा सकता है। यह बड़े काम का फीचर है लेकिन निगेटिव साइड यह है इस फीचरContinue Reading