ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ ಬೆಳ್ಳಂಬೆಳಗ್ಗೆ ಚೈತನ್ಯದ ಚೌಕಟ್ಟಿನಲ್ಲಿ ಹೈಡ್ರಾಮಾ: ಶಿಸ್ತಿನ ಹೆಸರಲ್ಲಿ ಪ್ರಾಂಶುಪಾಲರ ‘ಪವರ್ ಆಟ’! ​ಬೆಂಗಳೂರಿನ ಯಾವುದೋ ಒಂದು ಮೂಲೆಯಲ್ಲಲ್ಲ, ನಮ್ಮ ನಿಮ್ಮ ಕಣ್ಣೆದುರೇ ಇರುವ ಗಂಗಾವತಿಯ ‘ಶ್ರೀ ಚೈತನ್ಯ ಟೆಕ್ನೋ ಶಾಲೆ’ಯ ಗೇಟಿನ ಮುಂದೆ ಇಂದು ಬೆಳಗ್ಗೆ ಹವಾಮಾನಕ್ಕಿಂತ ಹೆಚ್ಚಾಗಿ ಪಾಲಕರ ರಕ್ತ ಕುದಿಯುತ್ತಿತ್ತು. ವಿಷಯ ಸಿಂಪಲ್, ಆದರೆ ಅಲ್ಲಿ ನಡೆದ ಘಟನೆಗಳುContinue Reading

“ಖಾಕಿ ಕೋಟೆಯ ಒಳಗಿನ ಮೃದು ಸ್ವಭಾವದ ಅಧಿಕಾರಿ ವರ್ಗಾವಣೆ”  ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ   ಗಂಗಾವತಿ ‘ಸ್ನೇಹಜೀವಿ’ ಪೊಲೀಸ್ ಇನ್ಸ್‌ಪೆಕ್ಟರ್ ಪ್ರಕಾಶ್ ಮಾಳಿ ವರ್ಗಾವಣೆ: ಮಸ್ಕಿ ವೃತ್ತಕ್ಕೆ ಸ್ಥಳನಿಯುಕ್ತಿ ಗಂಗಾವತಿ: ಪೊಲೀಸ್ ಇಲಾಖೆ ಎಂದರೆ ಜನಸಾಮಾನ್ಯರಲ್ಲಿ ಒಂದು ರೀತಿಯ ಭಯ, ಆತಂಕ ಸಹಜ. ಆದರೆ, ತಮ್ಮ ನಯವಿನಯ ಹಾಗೂ ಜನಸ್ನೇಹಿ ಆಡಳಿತದ ಮೂಲಕ ಗಂಗಾವತಿ ನಗರದ ಜನರ ಮನಗೆದ್ದಿದ್ದContinue Reading

  ಗಂಗಾವತಿ : ನಗರ ಠಾಣೆಯ ಸ್ನೇಹಜೀವಿ ಎಂದೇ ಹೆಸರಾದ ಪ್ರಕಾಶ್ ಮಾಳಿ ಪಿ ಐ ಇವರನ್ನು ಮಸ್ಕಿ ವೃತ್ತಕ್ಕೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ   ಒಬ್ಬ ಪೊಲೀಸ್ ಪೇದೆ ಹತ್ತಿರ ಮಾತನಾಡಿಸಬೇಕೆಂದರೆ ಒಂದು ರೀತಿಯ ಭಯ ಇರುತ್ತಿತ್ತು ಸಾರ್ವಜನಿಕರಲ್ಲಿ ಏಕೆಂದರೆ ಅವರು ನಾನು ಪೊಲೀಸ್ ಎಂಬ ಅಹಂ ಅವರಲ್ಲಿ ಇರುತ್ತಿತ್ತು. ಅಂತಹದರಲ್ಲಿContinue Reading

ಸೇವಾ ನ್ಯೂನ್ಯತೆ ಎಸಗಿದ ಓಲಾ ಕಂಪನಿಯಿಂದ ಗ್ರಾಹಕರಿಗೆ ಬಡ್ಡಿ ಸಹಿತ ಪರಿಹಾರ ನೀಡುವಂತೆ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಆದೇಶ  ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ ಕೊಪ್ಪಳ ನವೆಂಬರ್ 07: ಓಲಾ ಕಂಪನಿ ಬ್ಯಾಟರಿ ಬೈಕ್ ದುರಸ್ತಿ ಮಾಡುವಲ್ಲಿ ಹಾಗೂ ದೂರುದಾರರ ಮನವಿಗೆ ಸ್ಪಂದಿಸದೇ ಸೇವಾ ನ್ಯೂನ್ಯತೆ ಎಸಗಿದ ಹಿನ್ನೆಲೆಯಲ್ಲಿ ದೂರುದಾರರಿಗೆ ಬಡ್ಡಿ ಸಹಿತ ಪರಿಹಾರ ಮೊತ್ತ ನೀಡುವಂತೆ ಕೊಪ್ಪಳContinue Reading

ಕಾರ್ಪೊರೇಟ್ ಕಂಪನಿಗಳ ಹಣದಲ್ಲಿ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸುವಬದಲು ತೆರಿಗೆ ಹಣದಲ್ಲಿ ಅಭಿವೃದ್ಧಿ ಪಡಿಸಿ : ಗಂಗರಾಜ ಅಳ್ಳಳ್ಳಿ   ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ ಸರ್ಕಾರಿ ಶಾಲೆಗಳ ಅಭಿವೃದ್ಧಿ ಹಾಗೂ ಸ್ಥಾಪನೆಗೆ ಕಾರ್ಪೊರೇಟ್‌ ಸಂಸ್ಥೆಗಳ ಸಾಮಾಜಿಕ ಹೊಣೆಗಾರಿಕೆ ನಿಧಿ (ಸಿಎಸ್‌ಆರ್‌) ಬಳಸಲಾಗುವುದು ಎಂದು ರಾಜ್ಯದ ಮಾನ್ಯ ಉಪ ಮುಖ್ಯ ಮಂತ್ರಿಗಳು ಕಾರ್ಯಕ್ರಮವೊಂದರಲ್ಲಿ ಹೇಳಿರುವುದು ಪತ್ರಿಕೆಗಳಲ್ಲಿ ವರದಿಯಾಗಿದೆ. ರಾಜ್ಯದ ಸರ್ಕಾರಿContinue Reading

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತವರು ಜಿಲ್ಲೆ ಬೆಳಗಾವಿಯಲ್ಲೇ 485 ಟನ್ ಅನ್ನಭಾಗ್ಯದ ಅಕ್ರಮ ದಾಸ್ತಾನು ಜಪ್ತಿ ರೈಸ್ ಮಿಲ್ ಸೀಜ್… ಬೆಳಗಾವಿ : ಬೆಳಗಾವಿ ಜಿಲ್ಲೆಯ ಕಾಗವಾಡ ತಾಲ್ಲೂಕಿನ ಲೋಕುರ ಗ್ರಾಮದಲ್ಲಿರುವ ಶ್ರೀ ಬನಶಂಕರಿ ಆಗ್ರೋ ಪ್ರೊಸೆಸಿಂಗ್ ಪ್ರೈ ಲಿ ಎಂಬ ಮಿಲ್ಲಿನಲ್ಲಿ ಶೇಖರಿಸಿ ಇಟ್ಟಿದ್ದ 485 ಟನ್ ಅನ್ನಭಾಗ್ಯ ಅಕ್ಕಿಯನ್ನು (ಅಂದಾಜು 1.10 ಕೋಟಿ ರೂಪಾಯಿಗಳು) ಆಹಾರ ಮತ್ತು ಸರಬರಾಜು ಇಲಾಖೆಯ ಸಹಾಯಕ ನಿರ್ದೇಶಕರಾದ ಅವಿನಾಶ್ ಎಂ ಬೆಲ್ಲದರವರContinue Reading

   ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ   ಅತ್ಯುತ್ತಮ ಕಂದಾಯ ಅಧಿಕಾರಗಳ ಪಟ್ಟಿಯಲ್ಲಿ ಖಡಕ್ ಅಧಿಕಾರಿ ಹೇಮಂತ್ ಕುಮಾರ್ ಸೇರಿದಂತೆ ಕುಷ್ಟಗಿ ತಹಶೀಲ್ದಾರರಿಗೂ ಪ್ರಶಸ್ತಿ,   ಬೆಂಗಳೂರು : ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಸಾರ್ವಜನಿಕರಿಗೆ ಅತ್ಯುತ್ತಮವಾಗಿ ಒದಗಿಸಿರುವ ಕಂದಾಯ ಅಧಿಕಾರಿಗಳ ಶ್ರೇಷ್ಠ ಸೇವೆಯನ್ನು ಗುರುತಿಸಿ ಜಿಲ್ಲಾಧಿಕಾರಿಗಳಿಗೆ, ಸಹಾಯಕ ಆಯುಕ್ತರುಗಳಿಗೆ, ತಹಶೀಲ್ದಾರ್ ಹಾಗು ಗ್ರಾಮ ಆಡಳಿತ ಅಧಿಕಾರಿಗಳಿಗೆ ಸರ್ಕಾರವುContinue Reading

  ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ   ಗಂಗಾವತಿ ತಾಲ್ಲೂಕು ಭೂ ನ್ಯಾಯಮಂಡಳಿಗೆ ಇಂದು ನಾಮನಿರ್ದೇಶನ ಸದಸ್ಯರ ಪದಗ್ರಹಣ   ಗಂಗಾವತಿ : ತಾಲೂಕ ಭೂ ನ್ಯಾಯ ಮಂಡಳಿಗೆ ರಾಜ್ಯ ಸರಕಾರದ ಆಧೀನ ಕಾರ್ಯದರ್ಶಿಗಳಿಂದ ಈ ಕೆಳಕಂಡ ಸದಸ್ಯರನ್ನು ನಾಮ ನಿರ್ದೇಶನ ಮಾಡಿ 22 ಜೂಲೈ ಸೋಮವಾರ ರಂದು ಆದೇಶ ಹೊರಡಿಸಿದ್ದಾರೆ,   ಇಂದು ದಿನಾಂಕ: 24-07-2024 ಬುಧವಾರContinue Reading