ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತವರು ಜಿಲ್ಲೆ ಬೆಳಗಾವಿಯಲ್ಲೇ 485 ಟನ್ ಅನ್ನಭಾಗ್ಯದ ಅಕ್ರಮ ದಾಸ್ತಾನು ಜಪ್ತಿ ರೈಸ್ ಮಿಲ್ ಸೀಜ್… ಬೆಳಗಾವಿ : ಬೆಳಗಾವಿ ಜಿಲ್ಲೆಯ ಕಾಗವಾಡ ತಾಲ್ಲೂಕಿನ ಲೋಕುರ ಗ್ರಾಮದಲ್ಲಿರುವ ಶ್ರೀ ಬನಶಂಕರಿ ಆಗ್ರೋ ಪ್ರೊಸೆಸಿಂಗ್ ಪ್ರೈ ಲಿ ಎಂಬ ಮಿಲ್ಲಿನಲ್ಲಿ ಶೇಖರಿಸಿ ಇಟ್ಟಿದ್ದ 485 ಟನ್ ಅನ್ನಭಾಗ್ಯ ಅಕ್ಕಿಯನ್ನು (ಅಂದಾಜು 1.10 ಕೋಟಿ ರೂಪಾಯಿಗಳು) ಆಹಾರ ಮತ್ತು ಸರಬರಾಜು ಇಲಾಖೆಯ ಸಹಾಯಕ ನಿರ್ದೇಶಕರಾದ ಅವಿನಾಶ್ ಎಂ ಬೆಲ್ಲದರವರContinue Reading

   ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ   ಅತ್ಯುತ್ತಮ ಕಂದಾಯ ಅಧಿಕಾರಗಳ ಪಟ್ಟಿಯಲ್ಲಿ ಖಡಕ್ ಅಧಿಕಾರಿ ಹೇಮಂತ್ ಕುಮಾರ್ ಸೇರಿದಂತೆ ಕುಷ್ಟಗಿ ತಹಶೀಲ್ದಾರರಿಗೂ ಪ್ರಶಸ್ತಿ,   ಬೆಂಗಳೂರು : ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಸಾರ್ವಜನಿಕರಿಗೆ ಅತ್ಯುತ್ತಮವಾಗಿ ಒದಗಿಸಿರುವ ಕಂದಾಯ ಅಧಿಕಾರಿಗಳ ಶ್ರೇಷ್ಠ ಸೇವೆಯನ್ನು ಗುರುತಿಸಿ ಜಿಲ್ಲಾಧಿಕಾರಿಗಳಿಗೆ, ಸಹಾಯಕ ಆಯುಕ್ತರುಗಳಿಗೆ, ತಹಶೀಲ್ದಾರ್ ಹಾಗು ಗ್ರಾಮ ಆಡಳಿತ ಅಧಿಕಾರಿಗಳಿಗೆ ಸರ್ಕಾರವುContinue Reading

  ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ   ಗಂಗಾವತಿ ತಾಲ್ಲೂಕು ಭೂ ನ್ಯಾಯಮಂಡಳಿಗೆ ಇಂದು ನಾಮನಿರ್ದೇಶನ ಸದಸ್ಯರ ಪದಗ್ರಹಣ   ಗಂಗಾವತಿ : ತಾಲೂಕ ಭೂ ನ್ಯಾಯ ಮಂಡಳಿಗೆ ರಾಜ್ಯ ಸರಕಾರದ ಆಧೀನ ಕಾರ್ಯದರ್ಶಿಗಳಿಂದ ಈ ಕೆಳಕಂಡ ಸದಸ್ಯರನ್ನು ನಾಮ ನಿರ್ದೇಶನ ಮಾಡಿ 22 ಜೂಲೈ ಸೋಮವಾರ ರಂದು ಆದೇಶ ಹೊರಡಿಸಿದ್ದಾರೆ,   ಇಂದು ದಿನಾಂಕ: 24-07-2024 ಬುಧವಾರContinue Reading