ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ ಬೆಳ್ಳಂಬೆಳಗ್ಗೆ ಚೈತನ್ಯದ ಚೌಕಟ್ಟಿನಲ್ಲಿ ಹೈಡ್ರಾಮಾ: ಶಿಸ್ತಿನ ಹೆಸರಲ್ಲಿ ಪ್ರಾಂಶುಪಾಲರ ‘ಪವರ್ ಆಟ’! ​ಬೆಂಗಳೂರಿನ ಯಾವುದೋ ಒಂದು ಮೂಲೆಯಲ್ಲಲ್ಲ, ನಮ್ಮ ನಿಮ್ಮ ಕಣ್ಣೆದುರೇ ಇರುವ ಗಂಗಾವತಿಯ ‘ಶ್ರೀ ಚೈತನ್ಯ ಟೆಕ್ನೋ ಶಾಲೆ’ಯ ಗೇಟಿನ ಮುಂದೆ ಇಂದು ಬೆಳಗ್ಗೆ ಹವಾಮಾನಕ್ಕಿಂತ ಹೆಚ್ಚಾಗಿ ಪಾಲಕರ ರಕ್ತ ಕುದಿಯುತ್ತಿತ್ತು. ವಿಷಯ ಸಿಂಪಲ್, ಆದರೆ ಅಲ್ಲಿ ನಡೆದ ಘಟನೆಗಳುContinue Reading

ಕಾರ್ಪೊರೇಟ್ ಕಂಪನಿಗಳ ಹಣದಲ್ಲಿ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸುವಬದಲು ತೆರಿಗೆ ಹಣದಲ್ಲಿ ಅಭಿವೃದ್ಧಿ ಪಡಿಸಿ : ಗಂಗರಾಜ ಅಳ್ಳಳ್ಳಿ   ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ ಸರ್ಕಾರಿ ಶಾಲೆಗಳ ಅಭಿವೃದ್ಧಿ ಹಾಗೂ ಸ್ಥಾಪನೆಗೆ ಕಾರ್ಪೊರೇಟ್‌ ಸಂಸ್ಥೆಗಳ ಸಾಮಾಜಿಕ ಹೊಣೆಗಾರಿಕೆ ನಿಧಿ (ಸಿಎಸ್‌ಆರ್‌) ಬಳಸಲಾಗುವುದು ಎಂದು ರಾಜ್ಯದ ಮಾನ್ಯ ಉಪ ಮುಖ್ಯ ಮಂತ್ರಿಗಳು ಕಾರ್ಯಕ್ರಮವೊಂದರಲ್ಲಿ ಹೇಳಿರುವುದು ಪತ್ರಿಕೆಗಳಲ್ಲಿ ವರದಿಯಾಗಿದೆ. ರಾಜ್ಯದ ಸರ್ಕಾರಿContinue Reading

ಗಂಗಾವತಿ : ಇಂದು ದಿನಾಂಕ 12ನೇ ಜುಲೈ 2025ರಂದು ಯುವ ವಿಜ್ಞಾನಿ ಕುಮಾರಿ ನಸೀಮ್ ಕೌಸರ್ ಇವರನ್ನು ಹುಮಾ ಶಾಲೆ ಹಾಗೂ ಡಾ ಎ.ಪಿ.ಜೆ. ಅಬ್ದುಲ್ ಕಲಾಂ ಪ್ರೌಢಶಾಲೆ ವತಿಯಿಂದ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗ್ಗಿತ್ತು. ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ ಕುಮಾರಿ ನಸೀಮ್ ಕೌಸರ್ ರವರು ತನ್ನ ಪ್ರಾಥಮಿಕ ವಿದ್ಯಾಭ್ಯಾಸ ಹಾಗೂ ಕೇವಲ ಮೂರೇ ವರ್ಷದಲ್ಲಿ ಪಿ ಎಚ್ ಡಿContinue Reading

ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಟೈ, ಬೆಲ್ಟ್, ಐಡಿ ಕಾರ್ಡ್, ಪೋಟೊ ಉಚಿತ ವಿತರಣೆ  ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ ಗಂಗಾವತಿ: ತಾಲೂಕಿನ ವಡ್ಡರಹಟ್ಟಿ ಗ್ರಾಮ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಣಪ್ರೇಮಿ ದಾನಿಗಳ ನೆರವಿನಿಂದ ಹದಿನೈದು ಸಾವಿರ ರೂಪಾಯಿ ಮೌಲ್ಯದ ಟೈ, ಬೆಲ್ಟ್, ಐಡಿ ಕಾರ್ಡ್, ಮತ್ತು ಪೋಟೋಗಳನ್ನು ಉಚಿತವಾಗಿ ವಿದ್ಯಾರ್ಥಿ ಗಳಿಗೆ ವಿತರಿಸಿದ್ದಾರೆ. ಶಿಕ್ಷಕಿ ಸಂಧ್ಯಾ ಎ.ಎಸ್.Continue Reading