ಕ್ರೈಮ್ ಸ್ಪೆಷಲ್ ರಿಪೋರ್ಟ್:ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ ಖಾಕಿ-ರಾಜಕೀಯ ಅಂಗಳದಲ್ಲಿ ‘ಕೋಟಿ ಕೋಟಿ’ ಡೀಲ್ ಸದ್ದು! DSP ನ್ಯಾಮಗೌಡಗೆ ₹1.5 ಕೋಟಿ ಲಂಚದ ಆರೋಪ: ರಹಸ್ಯ ಆಡಿಯೋ ಬ್ರೇಕ್ ಆಗುತ್ತಾ? ಗಂಗಾವತಿ: ​ಖಾಕಿ ಪಡೆಯ ಉನ್ನತ ಅಧಿಕಾರಿಯೊಬ್ಬರ ಹೆಸರು ಈಗ ಕೋಟಿ ಕೋಟಿ ಲಂಚದ ಪ್ರಕರಣದಲ್ಲಿ ತಳಕು ಹಾಕಿಕೊಂಡಿದ್ದು, ಇಡೀ ಕ್ಷೇತ್ರದಲ್ಲಿ ಮಹಾ ಭೂಕಂಪವನ್ನೇ ಸೃಷ್ಟಿಸಿದೆ! DSPContinue Reading

ಗಂಗಾವತಿ: ಕೋಟ್ಯಂತರ ರೂಪಾಯಿ ಮೌಲ್ಯದ ಸರ್ಕಾರಿ ಆಸ್ತಿಯನ್ನು ಕಾನೂನುಬಾಹಿರವಾಗಿ ಖಾತೆ ಮಾಡಿಕೊಂಡು, ದಶಕಗಳಿಂದ ಕಬಳಿಸಲು ಯತ್ನಿಸುತ್ತಿದ್ದ ಪಬ್ಲಿಕ್ ಕ್ಲಬ್‌ನ ಅಕ್ರಮಕ್ಕೆ ಗಂಗಾವತಿ ಪೌರಾಯುಕ್ತರು ಸಿಂಹಸ್ವಪ್ನವಾಗಿ ಬದಲಾಗಿದ್ದಾರೆ! ಕಾನೂನಿನ ಅಡಿಯಲ್ಲೇ ಹೋರಾಟ ನಡೆಸಿ ಸರ್ಕಾರಿ ಆಸ್ತಿಯನ್ನು ಮರಳಿ ಸಾರ್ವಜನಿಕರ ಆಸ್ತಿಯನ್ನಾಗಿ ಮಾಡಲು ಪೌರಾಯುಕ್ತರು ಹೂಡಿದ ಮಾಸ್ಟರ್ ಪ್ಲಾನ್‌ಗೆ ಪ್ರಾದೇಶಿಕ ಆಯುಕ್ತರ ನ್ಯಾಯಾಲಯ ಅಂತಿಮ ಮುದ್ರೆ ಒತ್ತಿದೆ.ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿContinue Reading

ಗಂಗಾವತಿ ಗ್ರಾ.ಪಂ ಚುನಾವಣೆಗೆ ಕೌಂಟ್‌ಡೌನ್‌? ರಾಜ್ಯಪತ್ರದಲ್ಲಿ ಪ್ರಕಟವಾಯ್ತು ಬಿಗ್‌ ಅಪ್ಡೇಟ್‌! ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ   ಕೊಪ್ಪಳ: ಗಂಗಾವತಿ ತಾಲ್ಲೂಕಿನ ಗ್ರಾಮೀಣ ರಾಜಕೀಯ ವಲಯದಲ್ಲಿ ಈಗ ಭಾರಿ ಕುತೂಹಲ ಮೂಡಿದೆ. ಗಂಗಾವತಿ ತಾಲ್ಲೂಕಿನ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯತಿಗಳ ಚುನಾವಣಾ ಕ್ಷೇತ್ರಗಳ (ವಾರ್ಡ್‌ಗಳ) ವಿಭಜನೆ ಹಾಗೂ ಮೀಸಲಾತಿ ಕುರಿತಂತೆ ಕೊಪ್ಪಳ ಜಿಲ್ಲಾಧಿಕಾರಿಗಳ ಕಾರ್ಯಾಲಯದಿಂದ ಮಹತ್ವದ ಅಧಿಕೃತ ಪ್ರಕಟಣೆContinue Reading

  ಭವಿಷ್ಯದ ನಾಯಕರ ಹೆಜ್ಜೆಗುರುತು: ಶ್ರೀ ಚೈತನ್ಯ ಶಾಲಾ ಸಂಸತ್ತಿನ ಪದಗ್ರಹಣ ಕಾರ್ಯಕ್ರಮತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ   ಗಂಗಾವತಿ: ಇಲ್ಲಿನ ಶ್ರೀ ಚೈತನ್ಯ ಟೆಕ್ನೋ ಶಾಲೆಯಲ್ಲಿ 2026–27ನೇ ಸಾಲಿನ ಶಾಲಾ ಸಂಸತ್ತಿನ ಪದಗ್ರಹಣ ಕಾರ್ಯಕ್ರಮ ಅತ್ಯಂತ ಸಡಗರ ಹಾಗೂ ಶಿಸ್ತಿನಿಂದ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಗಂಗಾವತಿಯ ನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್  ಪ್ರಕಾಶ್Continue Reading

ಬ್ರೇಕಿಂಗ್ ನ್ಯೂಸ್: ಸಾಲದ ಹೊರೆ ತಾಳಲಾರದೆ ಒಂದೇ ಕುಟುಂಬದ ಮೂವರ ಆತ್ಮಹತ್ಯೆ ಶಂಕೆ ಗಂಗಾವತಿ :  ಪಟ್ಟಣದ ಪ್ರಶಾಂತ್ ನಗರದ ರಾಯ್ಕರ್ ಕುಟುಂಬದಲ್ಲಿ ತೀವ್ರ ಆಘಾತಕಾರಿ ಘಟನೆಯೊಂದು ಸಂಭವಿಸಿದೆ. ಸ್ಥಳೀಯ ಪ್ರಸಿದ್ಧ ‘ನ್ಯೂ ಕಾಮಾಕ್ಷಿ ಜೂವೆಲರ್ಸ್’ ಮಾಲೀಕರಾದ ಪ್ರಕಾಶ್ ರಾಯ್ಕರ್, ಅವರ ಪತ್ನಿ ಪ್ರಭಾ ರಾಯ್ಕರ್ ಹಾಗೂ ಪುತ್ರ ಶಶಾಂಕ್ ರಾಯ್ಕರ್ ಅವರು ಸಾಲದ ಬಾಧೆ ಹಾಗೂ ಸಾಲಗಾರರ ಕಿರುಕುಳ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಶಂಕಾಸ್ಪದ ಘಟನೆ ಬೆಳಕಿಗೆContinue Reading

“ಅಧಿಕಾರಶಾಹಿಯ ನಿದ್ದೆ, ಸೈಕಲ್ ರಿಕ್ಷಾ ಹೊತ್ತ ಮುದುಕ: ಇದು ಗಂಗಾವತಿಯ ‘ ಪಬ್ಲಿಕ್ ಪವರ್’ ಕಥೆ!”  ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ ​ ಒಮ್ಮೆ ಈ ಚಿತ್ರವನ್ನು  ದಿಟ್ಟಿಸಿ ನೋಡಿ. ​ಕೆದರಿದ ಕೂದಲು, ಮೈತುಂಬಾ ಧೂಳು, ಹರಿದ ಚಪ್ಪಲಿ ಮೆಟ್ಟಿಕೊಂಡ ಆ ಮುದುಕನ ಮುಖದಲ್ಲೊಂದು ಸಣ್ಣ ನಗುವಿದೆ. ಆದರೆ ಆ ನಗುವಿನ ಹಿಂದೆ ವ್ಯವಸ್ಥೆಯ ನಾಚಿಕೆಗೆಟ್ಟ ನಗ್ನ ಸತ್ಯವಿದೆ!Continue Reading

 ಇನ್ಮುಂದೆ ಕಂದಾಯ ದಾಖಲೆಗಳಿಗಾಗಿ ತಾಲೂಕು ಕಚೇರಿಗೆ ಅಲೆಯಬೇಕಿಲ್ಲ; ನಾಡಕಚೇರಿ ಹಾಗೂ ಆನ್‌ಲೈನ್‌ನಲ್ಲೇ ಲಭ್ಯ! ಗಂಗಾವತಿ: ಕಂದಾಯ ಇಲಾಖೆಯ ಹಳೆಯ ಕಡತಗಳು ಹಾಗೂ ದಾಖಲೆಗಳಿಗಾಗಿ ಸಾರ್ವಜನಿಕರು ಇನ್ಮುಂದೆ ತಾಲೂಕು ಕಚೇರಿಗೆ ಅಲೆಯುವ ಅಥವಾ ಗಂಟೆಗಟ್ಟಲೆ ಸರತಿಯಲ್ಲಿ ನಿಲ್ಲುವ ಅಗತ್ಯವಿಲ್ಲ. ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಭೂಸುರಕ್ಷಾ ಯೋಜನೆ’ಯಡಿ ತಹಶೀಲ್ದಾರ್ ಕಚೇರಿಯ ಅಭಿಲೇಖಾಲಯದ (ರೆಕಾರ್ಡ್ ರೂಮ್) ಹಳೆಯ ಕಡತಗಳನ್ನು ಸಂಪೂರ್ಣವಾಗಿ ಡಿಜಿಟಲೀಕರಣಗೊಳಿಸಲಾಗಿದ್ದು, ಸಾರ್ವಜನಿಕರು ಇನ್ಮುಂದೆ ನಾಡಕಚೇರಿ ಅಥವಾ ಆನ್‌ಲೈನ್ ಮೂಲಕವೇ ಸುಲಭವಾಗಿ ದಾಖಲೆಗಳನ್ನು ಪಡೆಯಬಹುದುContinue Reading

   ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ   ಗಂಗಾವತಿ ಕಾಂಗ್ರೆಸ್‌ನಲ್ಲಿ ಮಹತ್ವದ ಬದಲಾವಣೆ: 8 ವರ್ಷಗಳ ಶಾಮೀದ್ ಮನಿಯಾರ್‌ ‘ದರ್ಬಾರ್’ಗೆ ಬ್ರೇಕ್‌; ನಗರ ಬ್ಲಾಕ್ ಕಾಂಗ್ರೆಸ್ ನೂತನ ಸಾರಥಿಯಾಗಿ ನಾಗರಾಜ್ ನಂದಾಪುರ ಆಯ್ಕೆ ಗಂಗಾವತಿ: ಕೊಪ್ಪಳ ಜಿಲ್ಲೆಯ ರಾಜಕೀಯದ ಕೇಂದ್ರಬಿಂದುವಾಗಿರುವ ಗಂಗಾವತಿ ವಿಧಾನಸಭಾ ಕ್ಷೇತ್ರದ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯಲ್ಲಿ ಮಹತ್ವದ ಬದಲಾವಣೆಯಾಗಿದೆ. ಕಳೆದ ಎಂಟು ವರ್ಷಗಳಿಂದ ನಿರಂತರವಾಗಿContinue Reading

  ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ ಹೊಸಪೇಟೆ: ಈ ನಾಡಿನ ಯಾವ ಮೂಲೆಯಲ್ಲಿ ನೋಡಿದರೂ ಸರಿ, ಅಲ್ಲಿ ಲಂಚದ ದುರ್ವಾಸನೆ ಮೂಗಿಗೆ ಬಡಿಯುತ್ತದೆ. ಜನ ಬೆವರು ಸುರಿಸಿ ಕೆಲಸ ಮಾಡಿದರೂ, ಅವರ ನ್ಯಾಯಯುತ ಹಕ್ಕನ್ನು ಪಡೆಯಲು ಮತ್ತಷ್ಟು ಬೆವರು ಸುರಿಸಬೇಕು. ಇನ್ನು ಕೆಲವೊಮ್ಮೆ ರಕ್ತವನ್ನೇ ಹರಿಸಬೇಕು! ವಿಜಯನಗರದ ಹೊಸಪೇಟೆಯ PWD ಕಚೇರಿಯಲ್ಲಿ ನಡೆದ ಘಟನೆ ಈ ಸತ್ಯಕ್ಕೆ ಹಿಡಿದContinue Reading

   ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ   ಚೈತನ್ಯ ಟೆಕ್ನೋ. ವಿದ್ಯಾನಿಕೇತನ.  ಕಿಷ್ಕಿಂಧ ಶಾಲೆಯ ಹಾದಿಯಲ್ಲಿ ರಕ್ತದ ಕಲೆ: ಮೂರು ಶಾಲೆಗಳ ಪ್ರತಿಷ್ಠೆಗೆ ಬಲಿಯಾದನೇ ಅಪ್ಪ? ಗಂಗಾವತಿ: ಆ ಪುಟ್ಟ ಕಂದಮ್ಮನ ಕಣ್ಣಲ್ಲಿ ಇನ್ನೂ ಆ ಭೀಕರತೆಯ ನೆರಳು ಹಾಗೆಯೇ ಇದೆ. ತನ್ನಪ್ಪನ ಬೆನ್ನಿಗೆ ಅಂಟಿಕೊಂಡು ಹೋದ ಮಗು ಈಗ ಅನಾಥ ಪ್ರಜ್ಞೆಯಲ್ಲಿ ನಲುಗುತ್ತಿದೆ. ಚೈತನ್ಯ ಟೆಕ್ನೋ ಶಾಲೆಯContinue Reading