8 ವರ್ಷಗಳ ಶಾಮೀದ್ ಮನಿಯಾರ್ ‘ದರ್ಬಾರ್’ಗೆ ಬ್ರೇಕ್; ನಗರ ಬ್ಲಾಕ್ ಕಾಂಗ್ರೆಸ್ ನೂತನ ಸಾರಥಿಯಾಗಿ ನಾಗರಾಜ್ ನಂದಾಪುರ ಆಯ್ಕೆ.
ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ ಗಂಗಾವತಿ ಕಾಂಗ್ರೆಸ್ನಲ್ಲಿ ಮಹತ್ವದ ಬದಲಾವಣೆ: 8 ವರ್ಷಗಳ ಶಾಮೀದ್ ಮನಿಯಾರ್ ‘ದರ್ಬಾರ್’ಗೆ ಬ್ರೇಕ್; ನಗರ ಬ್ಲಾಕ್ ಕಾಂಗ್ರೆಸ್ ನೂತನ ಸಾರಥಿಯಾಗಿ ನಾಗರಾಜ್ ನಂದಾಪುರ ಆಯ್ಕೆ ಗಂಗಾವತಿ: ಕೊಪ್ಪಳ ಜಿಲ್ಲೆಯ ರಾಜಕೀಯದ ಕೇಂದ್ರಬಿಂದುವಾಗಿರುವ ಗಂಗಾವತಿ ವಿಧಾನಸಭಾ ಕ್ಷೇತ್ರದ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯಲ್ಲಿ ಮಹತ್ವದ ಬದಲಾವಣೆಯಾಗಿದೆ. ಕಳೆದ ಎಂಟು ವರ್ಷಗಳಿಂದ ನಿರಂತರವಾಗಿContinue Reading












