ಸೇವಾ ನ್ಯೂನ್ಯತೆ ಎಸಗಿದ ಓಲಾ ಕಂಪನಿಯಿಂದ ಗ್ರಾಹಕರಿಗೆ ಬಡ್ಡಿ ಸಹಿತ ಪರಿಹಾರ ನೀಡುವಂತೆ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಆದೇಶ  ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ ಕೊಪ್ಪಳ ನವೆಂಬರ್ 07: ಓಲಾ ಕಂಪನಿ ಬ್ಯಾಟರಿ ಬೈಕ್ ದುರಸ್ತಿ ಮಾಡುವಲ್ಲಿ ಹಾಗೂ ದೂರುದಾರರ ಮನವಿಗೆ ಸ್ಪಂದಿಸದೇ ಸೇವಾ ನ್ಯೂನ್ಯತೆ ಎಸಗಿದ ಹಿನ್ನೆಲೆಯಲ್ಲಿ ದೂರುದಾರರಿಗೆ ಬಡ್ಡಿ ಸಹಿತ ಪರಿಹಾರ ಮೊತ್ತ ನೀಡುವಂತೆ ಕೊಪ್ಪಳContinue Reading

   ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ ಗಂಗಾವತಿ : ನಗರಸಭೆ ಸದಸ್ಯರುಗಳ ಕನಸಿಗೆ ನಿರೇರಿಚಿದ ಸರ್ವೋಚ್ಚ ನ್ಯಾಯಾಲಯ ಕರ್ನಾಟಕದ ಹಲವಾರು ನಗರಸಭೆ ಸದಸ್ಯರುಗಳು ಅವಧಿ ವಿಸ್ತರಣೆ ಕೋರಿ ಸಲ್ಲಿಸಿದ್ದ ಅರ್ಜಿಗಳನ್ನೂ ಏಕ ಕಾಲಕ್ಕೆ ವಜಾ ಮಾಡುವ ಮೂಲಕ ಗಂಗಾವತಿ ಸೇರಿದಂತೆ ಒಟ್ಟು 42 ನಗರಸಭೆ. 53 ಪುರಸಭೆ. ಹಾಗೂ 23 ಪಟ್ಟಣ ಪಂಚಾಯಿತಿಗಳಿಗೆ ಆಡಳಿತಾಧಿಕಾರಿಯನ್ನು ನೇಮಿಸುವಂತೆ 03/11/2025 ರಂದುContinue Reading

ನವಂಬರ್ 2 ಕ್ಕೆ ಗಂಗಾವತಿ ನಗರಸಭೆ ಸದಸ್ಯರುಗಳ ಅವಧಿ ಮುಕ್ತಾಯ  ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ ಗಂಗಾವತಿ : ನಗರಸಭೆ ಸದಸ್ಯರುಗಳ ಅವಧಿ ವಿಸ್ತರಣೆ ಮತ್ತು ಅಧ್ಯಕ್ಷರುಗಳ ಪಟ್ಟಾಭಿಷೇಕಕ್ಕೆ ಕನಸು ಕಾಣುತ್ತಿರುವವರಿಗೆ ರಾಜ್ಯ ಚುನಾವಣಾ ಆಯೋಗ ಬರೆ ಎಳೆಯಳಿದೆ ನಗರಸಭೆ ಸದಸ್ಯರುಗಳು ಅಧ್ಯಕ್ಷರುಗಳ 2ನೇ ಅವಧಿ ಮುಕ್ತಾಯವಾಗದ ಕಾರಣ ನಾವು ಇನ್ನೂ ಹದಿನಾರು ತಿಂಗಳು ಮುಂದುವರೆಯಬೇಕೆಂದು ನಗರಸಭೆ ಸದಸ್ಯರುಗಳು ಕೋರ್ಟ್Continue Reading

ವೆಂಕಟೇಶ್ ಹತ್ಯೆಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳಾದ ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ ಭೀಮ ಅಲಿಯಾಸ್ ಭರತ್, ಸಲೀಂ, ವಿಜಯ್, ಧನರಾಜ್ ಈ ನಾಲ್ವರು ಕಂಪ್ಲಿ ಪೊಲೀಸರಿಗೆ ತಾವಾಗಿಯೇ ಶರಣಾಗಿದ್ದು  ಇನ್ನಿಬ್ಬ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಗಂಗಾವತಿ ಪೊಲೀಸರು ಶರಣಾದ ಆರೋಪಿಗಳನ್ನು ಕಂಪ್ಲಿ ಠಾಣೆಯಿಂದ ಕರೆತಂದು ವಿಚಾರಣೆ ನಡೆಸಿದ್ದಾರೆ. ಪೊಲೀಸ್ ತನಿಖೆಯ ಪ್ರಕಾರ, ಈ ಕೊಲೆಯ ಹಿಂದೆ ಇಸ್ಪೀಟ್ ದಂಧೆಗೆ ಸಂಬಂಧಿಸಿ 2Continue Reading

ಅಕ್ರಮ ಮರಂ ಗಣಿಗಾರಿಕೆಗೆ ಕಡಿವಾಣ ಹಾಕುವಂತೆ ಶಂಕರ ಸಿದ್ದಾಪುರ ವಕೀಲರು ಒತ್ತಾಯ  ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ ಗಂಗಾವತಿ: ತಾಲ್ಲೂಕಿನ ವೆಂಕಟಗಿರಿ ಹೋಬಳಿ ವಿಠಾಲಪುರ ಗ್ರಾಮದ ಗೋಪಾಲಕೃಷ್ಣ ತಂ. ಶ್ರೀನಿವಾಸ್ ಹಾಗೂ ಇವರ ಕುಟುಂಬದವರು ಜಮೀನು ಸರ್ವೆ ನಂ.೨೯/೨/೧ ವಿ: ೦೧-೩೬ ಗುಂಟೆಯಲ್ಲಿ ಫಲವತ್ತಾದ ಸಮತಟ್ಟಾದ ಭೂಮಿಯ ಪಕ್ಕದಲ್ಲಿ ಕಾಯ್ದಿಟ್ಟ ಅರಣ್ಯ ಹಾಗೂ ಸರಕಾರಿ ಭೂಮಿಯನ್ನು ಒತ್ತುವರಿ ಮಾಡಿContinue Reading

ಅಧಿಸೂಚನ ಕರ್ನಾಟಕ ಪೌರಾಡಳಿತ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳಿಗೆ ಮುಖ್ಯಾಧಿಕಾರಿ ಶ್ರೇಣಿ-1 (ವೇತನಶ್ರೇಣಿ ರೂ. 65950-124900) ವೃಂದದಿಂದ ಪೌರಾಯುಕ್ತರು ಶ್ರೇಣಿ-2 (ವೇತನ ಶ್ರೇಣಿ ರೂ.83700-155200) ವೃಂದಕ್ಕೆ ಕರ್ನಾಟಕ ನಾಗರಿಕ ಸೇವಾ ನಿಯಮಗಳು 1958ರ ನಿಯಮ 42ರಡಿ ತಕ್ಷಣದಿಂದ ಜಾರಿಗೆ ಬರುವಂತೆ ಸ್ತಾನಪನ್ನ ಆಧಾರದ ಮೇಲೆ ಮುಂಬಡ್ತಿ ನೀಡಿ ಸ್ಥಳನಿಯುಕ್ತಿಗೊಳಿಸಿ ಆದೇಶಿಸಲಾಗಿದೆ.ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ ಮುಂದುವರೆದು, ಮುಖ್ಯಾಧಿಕಾರಿContinue Reading

  ಶಾಲೆಯ ಸಮಯದಲ್ಲಿ ಅತೀ ವೇಗವಾಗಿ ಚಲಿಸುತ್ತಿದ್ದ ಟ್ರ್ಯಾಕ್ಟರ್ ಸ್ವಲ್ಪರಲ್ಲೇ ಶಾಲಾ ಮಕ್ಕಳು ಬಚಾವ್ ಕಾರಿಗೆ ಡಿಕ್ಕಿ…ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ ಗಂಗಾವತಿ : ನಗರದ ಹಲವು ಕಡೆ ಹಗಲು ರಾತ್ರಿ ಎನ್ನದೆ ಅಕ್ರಮವಾಗಿ ಮರಂ, ಉಸುಗೂ, ಕಂಕರ್, ಡಸ್ಟ್, ಸಾಗಿಸುತ್ತಿದ್ದು ಇದು ಅಮಾಯಕರ ಜೀವ ತಗೆಯುವುದಂತೂ ಗ್ಯಾರಂಟಿ, ಬೆಳಿಗ್ಗೆ 8 ಗಂಟೆಯಿಂದ 10 ಗಂಟೆಯವರೆಗೆ ಮತ್ತು ಸಾಯಂಕಾಲContinue Reading

   ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ ಕೆಸರು ಓಟ ಶಾಲಾ ಮಕ್ಕಳಲ್ಲಿ ಕೃಷಿಯನ್ನು ಪರಿಚಯಿಸುತ್ತದೆ. ಕೆಸರು ಓಟ ಸ್ಪರ್ಧೆ ಆಗಿ ಮಾರ್ಪಟ್ಟಿದೆ: ನೇತ್ರಾಜ್ ಗುರುವಿನ್‌ಮಠ ಗಂಗಾವತಿ: ನಗರದ ಪ್ರತಿಷ್ಠಿತ ಶಾಲೆಯಾದ ಮಹಾನ ಕಿಡ್ಸ್ ಶಾಲೆಯಲ್ಲಿ ಕೆಸರು ಓಟ ಸ್ಪರ್ಧೆಯ (ಕ್ರೀಡೆ) ಕಾರ್ಯಕ್ರಮವನ್ನು ಶನಿವಾರದಂದು ಶಾಲೆಯ ಮಕ್ಕಳಿಂದ ಆಯೋಜಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ಒಂದನೇ ತರಗತಿಯಿಂದ ಹತ್ತನೇ ತರಗತಿವರೆಗಿನ ಮಕ್ಕಳು ಸಂತೋಷContinue Reading

  ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ 21 ಎಕರೆ ಜಮೀನಿಗೆ ಏಳು ಜನ ಕೊಟ್ಟಿ ಫಲಾನುಭವಿಗಳು…! : ಸೂಕ್ತ ತನಿಖೆಗೆ ಆಗ್ರಹಿಸಿ ಕಂದಾಯ ಸಚಿವ ಕೃಷ್ಣ ಬೈರೇಗೌಡರಿಗೆ ಗಣೇಶ್ ಮಚ್ಚಿ ರಾಜ್ಯಾಧ್ಯಕ್ಷರು ಜನ ಜಾಗೃತಿ ಸಮಿತಿಯಿಂದ ದೂರು :   ಗಂಗಾವತಿ: ಕಂದಾಯ ಸಚಿವರಿಗೆ ಕೊಪ್ಪಳ ಉಪ ವಿಭಾಗ ಅಧಿಕಾರಿಗಳ ಮೇಲೆ ಹಾಗೂ ಗಂಗಾವತಿಯ ತಹಸಿಲ್ದಾರ್ ವಿರುದ್ಧ ಮತ್ತುContinue Reading

  ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ   ಇ-ಆಸ್ತಿ ತಂತ್ರಾಶದ ಮೂಲಕ ಒಂದೇ ದಿನದಲ್ಲಿ ಫಾರಂ-3 ವಿತರಣೆ ಮಾಡಿದ ಶಾಸಕರು   ಗಂಗಾವತಿ: ಇ-ಆಸ್ತಿ ತಂತ್ರಾಶವನ್ನು ಸರಳೀಕರಣಗೊಳಿಸಿ ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಲು ಗಂಗಾವತಿ ನಗರಸಭೆಯಿಂದ ಪೌರಾಯುಕ್ತರಾದ ಆರ್ ವಿರುಪಾಕ್ಷಿ ಮೂರ್ತಿ ಅವರು ಸಾರ್ವಜನಿಕರಿಂದ ಆಸ್ತಿ ಕಣಜ ತಂತ್ರಾಂಶದಲ್ಲಿ ಅವಶ್ಯವಿರುವ ದಾಖಲೆಗಳ ಪ್ರತಿಗಳನ್ನು ಪಡೆದು ಅದೇ ದಿನದಂದು ಅರ್ಹ ಆಸ್ತಿಗಳಿಗೆ ನಮೂನೆ-3ನ್ನುContinue Reading