ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ ರಕ್ಷಣೆಗೆ ಹೋದ ಪೊಲೀಸರನ್ನೇ ಥಳಿಸಿದ ಗಾಂಜಾ ಗಮ್ಮತಿನ  ಪೊಕರಿಗಳು ಗಾಂಜಾ ಗಮ್ಮತ್ತಿನ್ನಲ್ಲಿ ಪೊಲೀಸರ ಮೇಲೆ ಹಲ್ಲೆ ಗಂಗಾವತಿ : ದಾಸನಾಳ ಗ್ರಾಮದ ಕೊಪ್ಪಳ ರಾಯಚೂರು ಹೆದ್ದಾರಿಯಲ್ಲಿ ಗಾಂಜಾ ಸೇವನೆ ಮಾಡಿ ಕೊಪ್ಪಳ ಕಡೆಯಿಂದ ವಿಲ್ಲಿಂಗ್ ಮಾಡುತ್ತಿದ್ದ ಯುವಕರನ್ನು ಕಂಡ ಪೊಲೀಸರು ಬುದ್ಧಿ ಹೇಳಲು ಹೋಗಿದ್ದೆ ಈ ದುರ್ಘಟನೆ ನಡೆದಿದೆ, ಗ್ರಾಮೀಣ ಠಾಣೆಯ ಪಿContinue Reading

  ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ ಅಕ್ರಮ ಮರಳು ದಂಧೆ : ರಾತ್ರಿ ಟಿಪ್ಪರ್ ಟ್ರ್ಯಾಕ್ಟರ್ ಶಬ್ಧಕ್ಕೆ ತತ್ತರಿಸಿದ ಅಕ್ಕಪಕ್ಕದ ಜನರು,   ಗಂಗಾವತಿ : ಕೊಪ್ಪಳ ರಾಯಚೂರು ರಸ್ತೆಯಲ್ಲಿ ಬರುವ ಸ್ಫೂರ್ತಿ ಹಾಸ್ಪಿಟಲ್ ಹಿಂಭಾಗದಲ್ಲಿ  ಟಿಪ್ಪರ ಮುಖಾಂತರ ರಾತ್ರಿ ಹೊತ್ತಿನಲ್ಲಿ ಅಕ್ರಮವಾಗಿ ಮರಳು ಗಣಿಗಾರಿಕೆ ನಡೆಸುತ್ತಿದ್ದು ಅಲ್ಲಿ ವಾಸಿಸುವ ಜನರಿಗೆ ಇದರಿಂದ ತುಂಬಾ ತೊಂದರೆ ಆಗುತ್ತಿದ್ದೆ ಹಾಗುContinue Reading

   ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ   ಅತ್ಯುತ್ತಮ ಕಂದಾಯ ಅಧಿಕಾರಗಳ ಪಟ್ಟಿಯಲ್ಲಿ ಖಡಕ್ ಅಧಿಕಾರಿ ಹೇಮಂತ್ ಕುಮಾರ್ ಸೇರಿದಂತೆ ಕುಷ್ಟಗಿ ತಹಶೀಲ್ದಾರರಿಗೂ ಪ್ರಶಸ್ತಿ,   ಬೆಂಗಳೂರು : ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಸಾರ್ವಜನಿಕರಿಗೆ ಅತ್ಯುತ್ತಮವಾಗಿ ಒದಗಿಸಿರುವ ಕಂದಾಯ ಅಧಿಕಾರಿಗಳ ಶ್ರೇಷ್ಠ ಸೇವೆಯನ್ನು ಗುರುತಿಸಿ ಜಿಲ್ಲಾಧಿಕಾರಿಗಳಿಗೆ, ಸಹಾಯಕ ಆಯುಕ್ತರುಗಳಿಗೆ, ತಹಶೀಲ್ದಾರ್ ಹಾಗು ಗ್ರಾಮ ಆಡಳಿತ ಅಧಿಕಾರಿಗಳಿಗೆ ಸರ್ಕಾರವುContinue Reading

 ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ ಗಂಗಾವತಿ ನಗರಸಭೆ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ತಂತ್ರಕ್ಕೆ ರಣತಂತ್ರ ಎಸೆದ ಅನ್ಸಾರಿ… ಹಿಂದೂ ಮುಸ್ಲಿಂ ಭಾಯಿ ಭಾಯಿ ಭಾರತ ಮಾತೆ ನಮ್ಮೆಲ್ಲರ ತಾಯಿ ಎಂದು ಒಗ್ಗಟ್ಟು ಪ್ರದರ್ಶಿಸಿದ ಶಾಸಕ ಗಾಲಿ ಜನಾರ್ದನ ರೆಡ್ಡಿ…       ಗಂಗಾವತಿ : ಇಲ್ಲಿನ ನಗರಸಭೆ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆದಿದ್ದು ಈಗಾಗಲೇContinue Reading

 ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ ವಿಜಯಪುರ: ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಟೇಷನ್ ಬೇಲ್ ನೀಡಲು ಆರೋಪಿಗಳಿಂದ 40 ಸಾವಿರ ಲಂಚ ತೆಗೆದುಕೊಳ್ಳುವಾಗ ವಿಜಯಪುರ ನಗರದ ಗೋಳಗುಮ್ಮಟ ಠಾಣೆಯ ಇಬ್ಬರು ಪೊಲೀಸ್ ಕಾನ್‌ಸ್ಟೆಬಲ್‌ಗಳು ಬುಧವಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ     ಪೊಲೀಸ್ ಕಾನ್‌ಸ್ಟೆಬಲ್ ಹನುಮಂತ ಪೂಜಾರಿ ಮತ್ತು ಜಟ್ಟೆಪ್ಪ ಬಿರಾದಾರ ಎಂಬುವವರು ಆರೋಪಿಗಳಿಗೆ ಸ್ಟೇಷನ್ ಬೇಲ್ ನೀಡಲು ‍50Continue Reading

  ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ     ತುಂಗಭದ್ರಾ ಅಣೆಕಟ್ಟಿನಿಂದ ಇಂದು ಸಂಜೆ 4 ಗಂಟೆಗೆ 20 ಸಾವಿರ ಕ್ಯೂಸೆಕ್ ನೀರು ನದಿಗೆ ಬಿಡುವ ಮೂಲಕ ಸುತ್ತ ಮುತ್ತಲಿನ ಜನರೂ ಎಚ್ಚರಿಕೆಯಿಂದಿರಬೇಕು   ಹೊಸಪೇಟೆ : ತುಂಗಾ ನದಿ ಮತ್ತು ವರದಾ ನದಿಯಿಂದ ಹೊರ ಹರಿವುಗಳನ್ನು ಪರಿಗಣಿಸಿದರೆ, ತುಂಗಭದ್ರ ಅಣೆಕಟ್ಟಿಗೆ ಒಳಹರಿವು ಹೆಚ್ಚುತ್ತಿದೆ. ಆದ್ದರಿಂದ, “ನದಿಗೆ ಹೊರಹರಿವುContinue Reading

  ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ   ವಾಯುಭಾರ ಕುಸಿತ; ಮುಂದಿನ ನಾಲ್ಕೈದು ದಿನ ಭಾರೀ ಮಳೆ ಮುನ್ಸೂಚನೆ   ಬೆಂಗಳೂರು : ರಾಜ್ಯದಲ್ಲಿ ಎರಡು ವಾರಗಳಿಂದ ಮುಂಗಾರು ಮಳೆ ಆರ್ಭಟಿಸುತ್ತಿದೆ. ನದಿಗಳು ಉಕ್ಕಿ ಹರಿಯುತ್ತಿದ್ದು, ಎಲ್ಲಡೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ‌. ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯಲ್ಲಿ ಉಂಟಾದ ಹವಾಮಾನ ವೈಪರಿತ್ಯದಿಂದ ಕೇರಳ, ಕರ್ನಾಟಕ ಕರಾವಳಿಯಿಂದ ಮಹಾರಾಷ್ಟ್ರದವರೆಗೂ ಮೇಲುಬ್ಬರContinue Reading

  ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ   ಮಹಿಳೆಯರಿಗೆ ಮಂಗನ ಕಾಟ… ಅರಣ್ಯ ಇಲಾಖೆ ಚೆಲ್ಲಾಟ… ಗಂಗಾವತಿ : ನಗರದ ಚಲುವಾದಿ ವಾರ್ಡ್ ನಲ್ಲಿ ಕಳೆದ ಎರಡು ತಿಂಗಳುಗಳಿಂದ ಮಹಿಳೆಯರಿಗೆ ಬಹಿರ್ದೆಸೆಗೆ ( ಶೌಚಾಲಯಕ್ಕೆ) ಹೋಗಲು ಮಂಗನ ಕಾಟವಾಗಿದ್ದು ಇದರಿಂದ ಬೇಸೆತ್ತ ಮಹಿಳೆಯರು ಸಾಕಷ್ಟು ಬಾರಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿರುತ್ತಾರೆ, ಮಾಹಿತಿ ಬಂದ ಮೇಲೂ ಇದರ ಬಗ್ಗೆContinue Reading

   ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ     ಗಂಗಾವತಿಯ ಮೂವ್ವರು ಯುವಕರ ದುರ್ಮರಣ ರೈಲು ಹರಿದು ಸಾವನ್ನಪ್ಪಿದ ಯುವಕರು, ಕುಡಿದ ಮತ್ತಿನಲ್ಲಿ ರೈಲ್ವೇ ಟ್ರ್ಯಾಕ್‌ ಮೇಲೆ ಮಲಗಿದ್ದ ಮೂವರು ಯುವಕರು,  ರೈಲು ಹರಿದ ಪರಿಣಾಮ ಮೂವರು ಸ್ಥಳದಲ್ಲೇ ಸಾವು,   ಗಂಗಾವತಿ :  ರೈಲ್ವೇ ಟ್ರ್ಯಾಕ್‌ ಮೇಲೆ ಕುಡಿದ ಮತ್ತಿನಲ್ಲಿ ಮಲಗಿದ್ದ ಮೂವರು ಯುವಕರ ಮೇಲೆ ರೈಲುContinue Reading

   ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ   ನಗರಸಭೆ ಪೌರಾಯುಕ್ತರಿಗಲ್ಲದೆ ಕುಟುಂಬದವರ ಮೇಲು ಅವ್ಯಚ್ಚ ಶಬ್ದಗಳಿಂದ ನಿಂದನೆ :   ಸಂದೀಪ್ ಮೇಲೆ ಪ್ರಕರಣ ದಾಖಲು ಮಾಡಿ ನಗರಸಭೆ ಸಿಬ್ಬಂದಿ ಪೌರಕಾರ್ಮಿಕರಿಂದ ಪ್ರತಿಭಟನೆ   ಗಂಗಾವತಿ : ನಗರಸಭೆ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಇಡೀ ನಗರದ ಜವಾಬ್ದಾರಿ ಒಂದು ಕಡೆ ಇದ್ದರೆ ಮಾಜಿ ಅಧ್ಯಕ್ಷೆ ಮಾಲಾಶ್ರೀ ಇವರ ಪತಿಯ ಕಿರಿಕಿರಿContinue Reading